ಬ್ರೇಕಿಂಗ್ ನ್ಯೂಸ್
21-11-24 09:57 pm Mangalore Correspondent ಕರಾವಳಿ
ಮಂಗಳೂರು, ನ.21: ನಗರದ ಸಂತ ಅಲೋಶಿಯಸ್ ಕಾಲೇಜಿನಲ್ಲಿ ಇಂಗ್ಲಿಷ್ ವಿಭಾಗದ ಉಪನ್ಯಾಸಕಿಯಾಗಿದ್ದ ರಚಿತಾ ಕಬ್ರಾಲ್ (43) ಕೆಲವು ಕಾಲದ ಅಸೌಖ್ಯದ ಬಳಿಕ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಬಲ್ಮಠ ಸಿಎಸ್ಐ ಚರ್ಚಿನಲ್ಲಿ ಫಾದರ್ ಆಗಿದ್ದ ದಿ. ರೆವರೆಂಡ್ ಹನಿಬಾಲ್ ಕಬ್ರಾಲ್ ಅವರ ಪುತ್ರಿಯಾಗಿರುವ ರಚಿತಾ ಕಬ್ರಾಲ್ ಕಂಕನಾಡಿ ರೋಶನಿ ನಿಲಯದಲ್ಲಿ ಉಪನ್ಯಾಸಕಿಯಾಗಿ ವೃತ್ತಿ ಆರಂಭಿಸಿದ್ದರು. ಆನಂತರ, ಮೂಡುಬಿದ್ರೆ ಆಳ್ವಾಸ್ ಕಾಲೇಜಿನಲ್ಲಿ ಉಪನ್ಯಾಸಕಿಯಾಗಿಯೂ ಸೇವೆ ಮಾಡಿದ್ದರು.
ಇತ್ತೀಚಿನ ವರ್ಷಗಳಲ್ಲಿ ಅಲೋಶಿಯಸ್ ಕಾಲೇಜು ಸೇರಿ ಇಂಗ್ಲಿಷ್ ಪ್ರೊಫೆಸರ್ ಆಗಿ ಕೆಲಸ ಮಾಡುತ್ತಿದ್ದರು. ಅನಾರೋಗ್ಯಕರ ಹವ್ಯಾಸಗಳಿಂದಾಗಿ ದೇಹಕ್ಕೆ ಅನಾರೋಗ್ಯ ಅಂಟಿಕೊಂಡಿದ್ದು, ಇತ್ತೀಚೆಗೆ ತೀವ್ರ ಮಧುಮೇಹದಿಂದಾಗಿ ಕಿಡ್ನಿ ಫೈಲ್ಯೂರ್ ಆಗಿತ್ತು ಎನ್ನಲಾಗಿದೆ. ಇದರಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದ ರಚಿತಾ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ. ಇವರಿಗೆ ಒಬ್ಬಳು ಪುತ್ರಿಯಿದ್ದು, ಪಿಯುಸಿ ಓದುತ್ತಿದ್ದಾರೆ. ರಚಿತಾ ಅವರು ತಂದೆ, ತಾಯಿ ಈ ಹಿಂದೆಯೇ ತೀರಿಕೊಂಡಿದ್ದರು.
ವಾರದ ಹಿಂದಷ್ಟೇ ಅಲೋಶಿಯಸ್ ಕಾಲೇಜಿನಲ್ಲಿ ಯುವ ಉಪನ್ಯಾಸಕಿಯಾಗಿದ್ದ ಗ್ಲೋರಿಯಾ ರೋಡ್ರಿಗಸ್ ಫುಡ್ ಪಾಯ್ಸನ್ ಕಾರಣದಿಂದ ಅನಾರೋಗ್ಯವುಂಟಾಗಿ ಕಾಲೇಜಿನ ಮೆಟ್ಟಿಲಿನಲ್ಲಿ ಕುಸಿದು ಬಿದ್ದು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು. ಕೇವಲ 23 ವರ್ಷದಲ್ಲಿ ಉಪನ್ಯಾಸಕಿಯೊಬ್ಬರು ಮೃತಪಟ್ಟಿದ್ದು ಅಲೋಶಿಯಸ್ ಕಾಲೇಜಿನಲ್ಲಿ ವಿದ್ಯಾರ್ಥಿಗಳು ಮತ್ತು ಶಿಕ್ಷಕ ವೃಂದಕ್ಕೆ ಶಾಕ್ ನೀಡಿತ್ತು. ಇದೀಗ ಮತ್ತೊಬ್ಬ ಉಪನ್ಯಾಸಕಿ ಅಕಾಲಿಕ ಸಾವು ಕಂಡಿದ್ದಾರೆ.
Mangalore Aloysius College lecturer daughter of Rev Hannibal Cabral Rachitha Cabral passes away due to sickness. Rachitha was the beloved daughter of the Late Rev. Hannibal Cabral and the Late Shailini Cabral from Balmatta. She began her teaching career at Roshni Nilaya, where she served as an English Lecturer.
09-06-25 04:41 pm
HK News Desk
BK Hariprasad, Suhas Shetty, NIA: ರೌಡಿಗಳಿಗೆಲ್...
09-06-25 03:02 pm
Union Minister Prahlad Joshi, Mangalore SP Ar...
09-06-25 02:00 pm
Suhas Shetty Murder, NIA, Home Minister: ಸುಹಾ...
09-06-25 12:35 pm
ಕಾಲ್ತುಳಿತ ಸಂತ್ರಸ್ತರಿಗೆ ಒಂದು ತಿಂಗಳ ವೇತನ ಬಿಟ್ಟು...
08-06-25 06:03 pm
09-06-25 05:16 pm
HK News Desk
# Arrest kohli ಹ್ಯಾಶ್ ಟ್ಯಾಗ್ ಟ್ವಿಟರ್ ನಲ್ಲಿ ಟ್...
07-06-25 09:54 pm
Starlink, Elon Musk: ಇಂಟರ್ನೆಟ್ ಸಿಗದ ಹಳ್ಳಿಗಳಿಗ...
07-06-25 07:10 pm
ಜಗತ್ತಿನ ಅತಿ ಎತ್ತರದ ರೈಲ್ವೇ ಸೇತುವೆ ಉದ್ಘಾಟಿಸಿದ ಮ...
06-06-25 11:08 pm
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
09-06-25 11:03 pm
Mangalore Correspondent
Mangalore BY Vijayendra, BJP: ಕಾಂಗ್ರೆಸ್ ಆಡಳಿತ...
09-06-25 09:56 pm
Suhas Shetty Murder, NIA, Mangalore: ಸುಹಾಸ್ ಶ...
08-06-25 10:51 pm
Suhas Sheety Murder, NIA, Mangalore: ಸುಹಾಸ್ ಶ...
08-06-25 05:24 pm
ಮುಸ್ಲಿಂ ವಾಟ್ಸಪ್ ಗ್ರೂಪಿನಲ್ಲಿ ಸ್ಪೀಕರ್ ಖಾದರ್, ಸಿ...
07-06-25 11:02 pm
09-06-25 09:20 pm
HK News Desk
ತನ್ನನ್ನು ಕಾರ್ಡಿಯೋಲಜಿಸ್ಟ್ ಅಂತ ಹೇಳಿಕೊಂಡು 50ಕ್ಕೂ...
08-06-25 10:29 pm
ಸ್ಟಾಕ್ ಮಾರ್ಕೆಟ್ ಹುಚ್ಚಾಟ ; ಬ್ಯಾಂಕಿನ ಹಿರಿಯ ಗ್ರಾ...
08-06-25 03:59 pm
ಆನ್ಲೈನ್ ಟ್ರೇಡಿಂಗ್ನಲ್ಲಿ ಹಣ ಹೂಡಿಕೆ ; ಇನ್ ಸ್ಟಾ...
08-06-25 02:58 pm
Mangalore Crime, Yeyyadi Stabbing, Bar, Polic...
07-06-25 10:39 pm