ಬ್ರೇಕಿಂಗ್ ನ್ಯೂಸ್
21-11-24 09:57 pm Mangalore Correspondent ಕರಾವಳಿ
ಮಂಗಳೂರು, ನ.21: ನಗರದ ಸಂತ ಅಲೋಶಿಯಸ್ ಕಾಲೇಜಿನಲ್ಲಿ ಇಂಗ್ಲಿಷ್ ವಿಭಾಗದ ಉಪನ್ಯಾಸಕಿಯಾಗಿದ್ದ ರಚಿತಾ ಕಬ್ರಾಲ್ (43) ಕೆಲವು ಕಾಲದ ಅಸೌಖ್ಯದ ಬಳಿಕ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಬಲ್ಮಠ ಸಿಎಸ್ಐ ಚರ್ಚಿನಲ್ಲಿ ಫಾದರ್ ಆಗಿದ್ದ ದಿ. ರೆವರೆಂಡ್ ಹನಿಬಾಲ್ ಕಬ್ರಾಲ್ ಅವರ ಪುತ್ರಿಯಾಗಿರುವ ರಚಿತಾ ಕಬ್ರಾಲ್ ಕಂಕನಾಡಿ ರೋಶನಿ ನಿಲಯದಲ್ಲಿ ಉಪನ್ಯಾಸಕಿಯಾಗಿ ವೃತ್ತಿ ಆರಂಭಿಸಿದ್ದರು. ಆನಂತರ, ಮೂಡುಬಿದ್ರೆ ಆಳ್ವಾಸ್ ಕಾಲೇಜಿನಲ್ಲಿ ಉಪನ್ಯಾಸಕಿಯಾಗಿಯೂ ಸೇವೆ ಮಾಡಿದ್ದರು.

ಇತ್ತೀಚಿನ ವರ್ಷಗಳಲ್ಲಿ ಅಲೋಶಿಯಸ್ ಕಾಲೇಜು ಸೇರಿ ಇಂಗ್ಲಿಷ್ ಪ್ರೊಫೆಸರ್ ಆಗಿ ಕೆಲಸ ಮಾಡುತ್ತಿದ್ದರು. ಅನಾರೋಗ್ಯಕರ ಹವ್ಯಾಸಗಳಿಂದಾಗಿ ದೇಹಕ್ಕೆ ಅನಾರೋಗ್ಯ ಅಂಟಿಕೊಂಡಿದ್ದು, ಇತ್ತೀಚೆಗೆ ತೀವ್ರ ಮಧುಮೇಹದಿಂದಾಗಿ ಕಿಡ್ನಿ ಫೈಲ್ಯೂರ್ ಆಗಿತ್ತು ಎನ್ನಲಾಗಿದೆ. ಇದರಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದ ರಚಿತಾ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ. ಇವರಿಗೆ ಒಬ್ಬಳು ಪುತ್ರಿಯಿದ್ದು, ಪಿಯುಸಿ ಓದುತ್ತಿದ್ದಾರೆ. ರಚಿತಾ ಅವರು ತಂದೆ, ತಾಯಿ ಈ ಹಿಂದೆಯೇ ತೀರಿಕೊಂಡಿದ್ದರು.
ವಾರದ ಹಿಂದಷ್ಟೇ ಅಲೋಶಿಯಸ್ ಕಾಲೇಜಿನಲ್ಲಿ ಯುವ ಉಪನ್ಯಾಸಕಿಯಾಗಿದ್ದ ಗ್ಲೋರಿಯಾ ರೋಡ್ರಿಗಸ್ ಫುಡ್ ಪಾಯ್ಸನ್ ಕಾರಣದಿಂದ ಅನಾರೋಗ್ಯವುಂಟಾಗಿ ಕಾಲೇಜಿನ ಮೆಟ್ಟಿಲಿನಲ್ಲಿ ಕುಸಿದು ಬಿದ್ದು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು. ಕೇವಲ 23 ವರ್ಷದಲ್ಲಿ ಉಪನ್ಯಾಸಕಿಯೊಬ್ಬರು ಮೃತಪಟ್ಟಿದ್ದು ಅಲೋಶಿಯಸ್ ಕಾಲೇಜಿನಲ್ಲಿ ವಿದ್ಯಾರ್ಥಿಗಳು ಮತ್ತು ಶಿಕ್ಷಕ ವೃಂದಕ್ಕೆ ಶಾಕ್ ನೀಡಿತ್ತು. ಇದೀಗ ಮತ್ತೊಬ್ಬ ಉಪನ್ಯಾಸಕಿ ಅಕಾಲಿಕ ಸಾವು ಕಂಡಿದ್ದಾರೆ.
Mangalore Aloysius College lecturer daughter of Rev Hannibal Cabral Rachitha Cabral passes away due to sickness. Rachitha was the beloved daughter of the Late Rev. Hannibal Cabral and the Late Shailini Cabral from Balmatta. She began her teaching career at Roshni Nilaya, where she served as an English Lecturer.
10-06-26 10:40 pm
HK News Desk
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
10-06-26 10:03 pm
HK News Staffer
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
ಜೂನ್ 12ರಂದು ಮೊದಲ ಬಾರಿಗೆ ಕೊಲ್ಲೂರು ಮೂಕಾಂಬಿಕೆ ಸನ...
10-06-26 04:19 pm
Yedapadavu Highway News: ಮಂಗಳೂರು- ಮೂಡುಬಿದ್ರೆ...
09-06-26 08:58 pm
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
10-06-26 01:48 pm
HK News Staffer
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm