ಬ್ರೇಕಿಂಗ್ ನ್ಯೂಸ್
13-12-20 03:15 pm Mangaluru Correspondent ಕರಾವಳಿ
ಬಂಟ್ವಾಳ, ಡಿ.13: ತಾಲೂಕಿನ ನಂದಾವರ ಅರಮನೆ ಹಿತ್ಲುವಿನಲ್ಲಿ ರಾತ್ರೋರಾತ್ರಿ ಚುನಾವಣಾ ಬಹಿಷ್ಕಾರ ಬ್ಯಾನರ್ ಕಂಡುಬಂದಿದ್ದು ಯಾವುದೇ ರಾಜಕೀಯ ಪಕ್ಷಗಳ ವ್ಯಕ್ತಿಗಳಿಗೆ ಪ್ರವೇಶ ಇಲ್ಲ ಎಂದು ಬರೆದಿದ್ದಾರೆ.
ಪಂಚಾಯತ್ ಚುನಾವಣೆ ಹತ್ತಿರ ಬರುತ್ತಿದ್ದಂತೆ ಶನಿವಾರ ರಾತ್ರಿ ಚುನಾವಣಾ ಬಹಿಷ್ಕಾರ ಬ್ಯಾನರ್ ಹಾಕಲಾಗಿದೆ. ರಾಜಕೀಯ ಪ್ರೇರಿತ ವ್ಯಕ್ತಿಗಳು ಒಳಗೆ ಬರಲು ಅವಕಾಶ ಇಲ್ಲ ಎಂದು ಬ್ಯಾನರ್ ಹಾಕಿದೆ. ಅಲ್ಲದೆ, ನಂದಾವರದಿಂದ ಅರಮನೆಹಿತ್ಲು ವರೆಗೆ ರಸ್ತೆ ಕಾಮಗಾರಿಗೆ ಅನುದಾನ ದೊರೆತಿದ್ದರೂ ಯಾವುದೇ ಕೆಲಸ ನಡೆಯದ ಕಾರಣ ಚುನಾವಣೆ ಬಹಿಷ್ಕರಿಸುತ್ತೇವೆ ಎಂದು ಬ್ಯಾನರ್ ನಲ್ಲಿ ನಮೂದಿಸಲಾಗಿದೆ.
ಇಲ್ಲಿ ಸುಮಾರು 800 ನಷ್ಟು ಮತದಾರರಿದ್ದು, ಇನ್ನೇನು ಗ್ರಾಮ ಪಂಚಾಯತ್ ಚುನಾವಣಾ ದಿನ ಹತ್ತಿರ ಬರುತ್ತಿದ್ದು , ರಸ್ತೆ ಆಗುವವರೆಗೆ ಈ ಬ್ಯಾನರ್ ತೆಗೆಯೋದಿಲ್ಲ ಎಂದು ಆ ಗ್ರಾಮದ ಜನರು ಎಚ್ಚರಿಕೆ ನೀಡಿದ್ದಾರೆ. ಬ್ಯಾನರ್ ಕಂಡ ತಕ್ಷಣ ಸ್ಥಳಕ್ಕೆ ಪಿ.ಡಿ.ಓ, ಪೋಲಿಸರು ಆಗಮಿಸಿ ಬ್ಯಾನರ್ ತೆಗೆಯಿರಿ ಎಂದು ಸೂಚನೆ ನೀಡಿದ್ದಾರೆ. ಆದರೆ ಗ್ರಾಮದ ಜನರು ಯಾವುದೇ ಕಾರಣಕ್ಕೂ ರಸ್ತೆ ಆಗುವವರೆಗೆ ಬಹಿಷ್ಕಾರದ ಬ್ಯಾನರ್ ತೆಗೆಯೋದಿಲ್ಲ ಎಂದು ಹಠ ಹಿಡಿದ್ದಾರೆ. ಬಳಿಕ ಗ್ರಾಮಕ್ಕೆ ಸ್ಥಳೀಯ ಶಾಸಕರಾದ ರಾಜೇಶ್ ನಾಯಕ್ ಆಗಮಿಸಿ, ಆದಷ್ಟು ಬೇಗ ರಸ್ತೆ ಕೆಲಸ ಮಾಡಿಸುತ್ತೇನೆ. ಸಮಸ್ಯೆಗೆ ಪರಿಹಾರ ಕೊಡುತ್ತೇನೆ ಎಂದು ಭರವಸೆ ನೀಡಿದ್ದಾರೆ.
As a result of Upcoming Mangalore panchayat election 2020, Villagers of Nandavara, Bantwal place "No Entry" board for election campaigns by a warning not to enter the village.
04-03-26 06:47 pm
HK News Staffer
ಅಡುಗೆ ವಿಚಾರದಲ್ಲಿ ಅತ್ತೆಯೊಂದಿಗೆ ಜಗಳ ಕಾದು ಯುವತಿ...
04-03-26 05:06 pm
ಚಿತ್ತೂರು ಬಳಿ ಭೀಕರ ರಸ್ತೆ ಅಪಘಾತ; ಕಂಟೇನರ್ ವಾಹನಕ್...
04-03-26 01:33 pm
ಮಾರ್ಚ್ 10ಕ್ಕೆ ಎಲ್ಲ ಶಾಸಕರು, ಸಚಿವರಿಗೆ ಡಿಕೆಶಿ ಡಿ...
04-03-26 01:27 pm
ಇರಾನ್ಗೆ ತೆರಳಿದ್ದ ಕಾಫಿನಾಡಿನ ಯುವಕ ನಾಪತ್ತೆ ; ಮಗ...
04-03-26 11:51 am
04-03-26 11:13 pm
HK News Desk
ಹರ್ಮುಜ್ ಜಲಸಂಧಿ ನಿರ್ಬಂಧ ಉಲ್ಲಂಘಿಸಿದ 10 ತೈಲ ಹಡಗಿ...
04-03-26 10:09 pm
ಇರಾನ್ ಹಡಗು ಸ್ಫೋಟ ಬೆನ್ನಲ್ಲೇ ಅಮೆರಿಕದ ಯುದ್ಧ ನೌಕೆ...
04-03-26 10:03 pm
ಇರಾನ್ ಸರ್ವೋಚ್ಚ ನಾಯಕರಾಗಿ ಖಮೇನಿ ಪುತ್ರ ಮೊಜ್ತಾಬಾ...
04-03-26 12:58 pm
ಯುದ್ಧಪೀಡಿತ ಮಧ್ಯಪ್ರಾಚ್ಯದಿಂದ ಪಾರಾಗಲು ಪ್ರತಿ ಸೀಟ್...
03-03-26 04:30 pm
04-03-26 09:31 pm
HK News Staffer
ಉಡುಪಿ; ಲವ್ ಮ್ಯಾಟರ್ ರಾಜಿ ವೇಳೆ ಮೀನುಗಾರ ಮುಖಂಡನಿಗ...
04-03-26 10:54 am
ಬೇಸಗೆಯಲ್ಲಿ ಹಾವು ಕಡಿತ ಪ್ರಕರಣ ಹೆಚ್ಚಳ; ಕರಾವಳಿ, ಮ...
03-03-26 09:33 pm
'ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆ' ಎಂದು...
03-03-26 08:42 pm
ವಿದ್ಯುತ್ ಗುತ್ತಿಗೆದಾರರಲ್ಲಿ ಪರ್ಸೆಂಟ್ ಲೆಕ್ಕದಲ್ಲಿ...
03-03-26 03:10 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm