ಬ್ರೇಕಿಂಗ್ ನ್ಯೂಸ್
13-12-20 03:15 pm Mangaluru Correspondent ಕರಾವಳಿ
ಬಂಟ್ವಾಳ, ಡಿ.13: ತಾಲೂಕಿನ ನಂದಾವರ ಅರಮನೆ ಹಿತ್ಲುವಿನಲ್ಲಿ ರಾತ್ರೋರಾತ್ರಿ ಚುನಾವಣಾ ಬಹಿಷ್ಕಾರ ಬ್ಯಾನರ್ ಕಂಡುಬಂದಿದ್ದು ಯಾವುದೇ ರಾಜಕೀಯ ಪಕ್ಷಗಳ ವ್ಯಕ್ತಿಗಳಿಗೆ ಪ್ರವೇಶ ಇಲ್ಲ ಎಂದು ಬರೆದಿದ್ದಾರೆ.
ಪಂಚಾಯತ್ ಚುನಾವಣೆ ಹತ್ತಿರ ಬರುತ್ತಿದ್ದಂತೆ ಶನಿವಾರ ರಾತ್ರಿ ಚುನಾವಣಾ ಬಹಿಷ್ಕಾರ ಬ್ಯಾನರ್ ಹಾಕಲಾಗಿದೆ. ರಾಜಕೀಯ ಪ್ರೇರಿತ ವ್ಯಕ್ತಿಗಳು ಒಳಗೆ ಬರಲು ಅವಕಾಶ ಇಲ್ಲ ಎಂದು ಬ್ಯಾನರ್ ಹಾಕಿದೆ. ಅಲ್ಲದೆ, ನಂದಾವರದಿಂದ ಅರಮನೆಹಿತ್ಲು ವರೆಗೆ ರಸ್ತೆ ಕಾಮಗಾರಿಗೆ ಅನುದಾನ ದೊರೆತಿದ್ದರೂ ಯಾವುದೇ ಕೆಲಸ ನಡೆಯದ ಕಾರಣ ಚುನಾವಣೆ ಬಹಿಷ್ಕರಿಸುತ್ತೇವೆ ಎಂದು ಬ್ಯಾನರ್ ನಲ್ಲಿ ನಮೂದಿಸಲಾಗಿದೆ.
ಇಲ್ಲಿ ಸುಮಾರು 800 ನಷ್ಟು ಮತದಾರರಿದ್ದು, ಇನ್ನೇನು ಗ್ರಾಮ ಪಂಚಾಯತ್ ಚುನಾವಣಾ ದಿನ ಹತ್ತಿರ ಬರುತ್ತಿದ್ದು , ರಸ್ತೆ ಆಗುವವರೆಗೆ ಈ ಬ್ಯಾನರ್ ತೆಗೆಯೋದಿಲ್ಲ ಎಂದು ಆ ಗ್ರಾಮದ ಜನರು ಎಚ್ಚರಿಕೆ ನೀಡಿದ್ದಾರೆ. ಬ್ಯಾನರ್ ಕಂಡ ತಕ್ಷಣ ಸ್ಥಳಕ್ಕೆ ಪಿ.ಡಿ.ಓ, ಪೋಲಿಸರು ಆಗಮಿಸಿ ಬ್ಯಾನರ್ ತೆಗೆಯಿರಿ ಎಂದು ಸೂಚನೆ ನೀಡಿದ್ದಾರೆ. ಆದರೆ ಗ್ರಾಮದ ಜನರು ಯಾವುದೇ ಕಾರಣಕ್ಕೂ ರಸ್ತೆ ಆಗುವವರೆಗೆ ಬಹಿಷ್ಕಾರದ ಬ್ಯಾನರ್ ತೆಗೆಯೋದಿಲ್ಲ ಎಂದು ಹಠ ಹಿಡಿದ್ದಾರೆ. ಬಳಿಕ ಗ್ರಾಮಕ್ಕೆ ಸ್ಥಳೀಯ ಶಾಸಕರಾದ ರಾಜೇಶ್ ನಾಯಕ್ ಆಗಮಿಸಿ, ಆದಷ್ಟು ಬೇಗ ರಸ್ತೆ ಕೆಲಸ ಮಾಡಿಸುತ್ತೇನೆ. ಸಮಸ್ಯೆಗೆ ಪರಿಹಾರ ಕೊಡುತ್ತೇನೆ ಎಂದು ಭರವಸೆ ನೀಡಿದ್ದಾರೆ.
As a result of Upcoming Mangalore panchayat election 2020, Villagers of Nandavara, Bantwal place "No Entry" board for election campaigns by a warning not to enter the village.
07-09-25 07:43 pm
Bangalore Correspondent
Fine, Violation, Home Minister: ಮುಖ್ಯಸ್ಥರಿಗೂ...
07-09-25 10:17 am
Mandya Suicide, Marriage: ಮದುವೆ ಕ್ಯಾನ್ಸಲ್ ಆಗಿ...
07-09-25 10:11 am
Sirsi Airgun, Murder, Crime: ಶಿರಸಿ; ಏರ್ಗನ್ ಗ...
06-09-25 08:28 pm
Prathap Simha, Mysuru Dasara: ದಸರಾ ಕುಸ್ತಿ ; ಬ...
06-09-25 07:26 pm
07-09-25 08:33 pm
HK News Desk
UPI Transaction Limit: ಯುಪಿಐ ಪಾವತಿ ಮಿತಿ ಹೆಚ್ಚ...
06-09-25 10:34 am
ಗಣೇಶ ವಿಸರ್ಜನೆ ಸಡಗರ ಹಿನ್ನೆಲೆ ; ಮುಂಬೈ ಮಹಾನಗರದಲ್...
04-09-25 08:47 pm
ಜಿಎಸ್ಟಿ ತೆರಿಗೆಯಲ್ಲಿ ಭಾರೀ ಪರಿಷ್ಕರಣೆ ; ಕಡೆಗೂ ತೆ...
04-09-25 10:54 am
ತಂದೆ ಸ್ಥಾಪಿಸಿದ ಬಿಆರ್ ಎಸ್ ಪಕ್ಷದಿಂದ ಮಗಳಿಗೆ ಗೇಟ್...
03-09-25 10:04 pm
07-09-25 11:24 pm
Mangalore Correspondent
ಬಂಗ್ಲೆಗುಡ್ಡೆ ಕಾಡಿಗೆ ಮತ್ತೆ ಭದ್ರತೆ ; ಸ್ಥಳ ಮಹಜರು...
07-09-25 10:59 pm
ಅಪ್ರಾಪ್ತ ಬಾಲಕನ ತ್ರಿಬಲ್ ರೈಡ್ ; ಸ್ಕೂಟರ್ ಕೊಟ್ಟ ಹ...
07-09-25 10:04 pm
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಗೆಹರಿಯದ ಕೆಂಪು ಕಲ್ಲು...
07-09-25 02:25 pm
Ullal, Mangalore Police: ಮೊದಲ ಪತ್ನಿಗೆ ಜೀವನಾಂಶ...
06-09-25 10:59 pm
07-09-25 03:34 pm
Mangalore Correspondent
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm
Udupi cyber fraud crime; ಷೇರು ಟ್ರೇಡಿಂಗ್ ಹೆಸರಿ...
06-09-25 01:58 pm