ಬ್ರೇಕಿಂಗ್ ನ್ಯೂಸ್
13-12-20 03:15 pm Mangaluru Correspondent ಕರಾವಳಿ
ಬಂಟ್ವಾಳ, ಡಿ.13: ತಾಲೂಕಿನ ನಂದಾವರ ಅರಮನೆ ಹಿತ್ಲುವಿನಲ್ಲಿ ರಾತ್ರೋರಾತ್ರಿ ಚುನಾವಣಾ ಬಹಿಷ್ಕಾರ ಬ್ಯಾನರ್ ಕಂಡುಬಂದಿದ್ದು ಯಾವುದೇ ರಾಜಕೀಯ ಪಕ್ಷಗಳ ವ್ಯಕ್ತಿಗಳಿಗೆ ಪ್ರವೇಶ ಇಲ್ಲ ಎಂದು ಬರೆದಿದ್ದಾರೆ.
ಪಂಚಾಯತ್ ಚುನಾವಣೆ ಹತ್ತಿರ ಬರುತ್ತಿದ್ದಂತೆ ಶನಿವಾರ ರಾತ್ರಿ ಚುನಾವಣಾ ಬಹಿಷ್ಕಾರ ಬ್ಯಾನರ್ ಹಾಕಲಾಗಿದೆ. ರಾಜಕೀಯ ಪ್ರೇರಿತ ವ್ಯಕ್ತಿಗಳು ಒಳಗೆ ಬರಲು ಅವಕಾಶ ಇಲ್ಲ ಎಂದು ಬ್ಯಾನರ್ ಹಾಕಿದೆ. ಅಲ್ಲದೆ, ನಂದಾವರದಿಂದ ಅರಮನೆಹಿತ್ಲು ವರೆಗೆ ರಸ್ತೆ ಕಾಮಗಾರಿಗೆ ಅನುದಾನ ದೊರೆತಿದ್ದರೂ ಯಾವುದೇ ಕೆಲಸ ನಡೆಯದ ಕಾರಣ ಚುನಾವಣೆ ಬಹಿಷ್ಕರಿಸುತ್ತೇವೆ ಎಂದು ಬ್ಯಾನರ್ ನಲ್ಲಿ ನಮೂದಿಸಲಾಗಿದೆ.
ಇಲ್ಲಿ ಸುಮಾರು 800 ನಷ್ಟು ಮತದಾರರಿದ್ದು, ಇನ್ನೇನು ಗ್ರಾಮ ಪಂಚಾಯತ್ ಚುನಾವಣಾ ದಿನ ಹತ್ತಿರ ಬರುತ್ತಿದ್ದು , ರಸ್ತೆ ಆಗುವವರೆಗೆ ಈ ಬ್ಯಾನರ್ ತೆಗೆಯೋದಿಲ್ಲ ಎಂದು ಆ ಗ್ರಾಮದ ಜನರು ಎಚ್ಚರಿಕೆ ನೀಡಿದ್ದಾರೆ. ಬ್ಯಾನರ್ ಕಂಡ ತಕ್ಷಣ ಸ್ಥಳಕ್ಕೆ ಪಿ.ಡಿ.ಓ, ಪೋಲಿಸರು ಆಗಮಿಸಿ ಬ್ಯಾನರ್ ತೆಗೆಯಿರಿ ಎಂದು ಸೂಚನೆ ನೀಡಿದ್ದಾರೆ. ಆದರೆ ಗ್ರಾಮದ ಜನರು ಯಾವುದೇ ಕಾರಣಕ್ಕೂ ರಸ್ತೆ ಆಗುವವರೆಗೆ ಬಹಿಷ್ಕಾರದ ಬ್ಯಾನರ್ ತೆಗೆಯೋದಿಲ್ಲ ಎಂದು ಹಠ ಹಿಡಿದ್ದಾರೆ. ಬಳಿಕ ಗ್ರಾಮಕ್ಕೆ ಸ್ಥಳೀಯ ಶಾಸಕರಾದ ರಾಜೇಶ್ ನಾಯಕ್ ಆಗಮಿಸಿ, ಆದಷ್ಟು ಬೇಗ ರಸ್ತೆ ಕೆಲಸ ಮಾಡಿಸುತ್ತೇನೆ. ಸಮಸ್ಯೆಗೆ ಪರಿಹಾರ ಕೊಡುತ್ತೇನೆ ಎಂದು ಭರವಸೆ ನೀಡಿದ್ದಾರೆ.
As a result of Upcoming Mangalore panchayat election 2020, Villagers of Nandavara, Bantwal place "No Entry" board for election campaigns by a warning not to enter the village.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm