ಬ್ರೇಕಿಂಗ್ ನ್ಯೂಸ್
08-08-20 12:16 pm Mangalore Reporter ಕರಾವಳಿ
ಬೆಳ್ತಂಗಡಿ, ಆ. 07: ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಳೆಯ ಆರ್ಭಟ ಮುಂದುವರೆದಿದ್ದು, ಚಾರ್ಮಾಡಿ ಘಾಟ್ ನಲ್ಲಿ ಅಲ್ಲಲ್ಲಿ ಗುಡ್ಡ ಕುಸಿತ ಸಂಭವಿಸುತ್ತಿದೆ. ಹೀಗಾಗಿ ಚಾರ್ಮಾಡಿ ಘಾಟ್ ನಲ್ಲಿ ವಾಹನ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ.
ಎರಡು ದಿನಗಳ ಹಿಂದೆ ಘಾಟ್ ನ ಆರನೇ ತಿರುವಿನಲ್ಲಿ ಗುಡ್ಡ ಕುಸಿದಿತ್ತು. ವಿಲ್ಲುಪುರಂ ಮಂಗಳೂರು ಹೆದ್ದಾರಿ ಬಂದ್ ಆಗಿತ್ತು. ಇದೀಗ ಮತ್ತೆ ಗುಡ್ಡ ಜರುಗಿದೆ. ಇಂದು ಬೃಹತ್ ಬಂಡೆಗಳು ರಸ್ತೆ ಮೇಲೆ ಉರುಳಿದ್ದು, ರಸ್ತೆಯಲ್ಲೂ ಬಿರುಕು ಕಾಣಿಸಿಕೊಂಡಿದೆ. ಹೀಗಾಗಿ ಚಾರ್ಮಾಡಿ ಘಾಟ್ ನಲ್ಲಿ ವಾಹನ ಸಂಚಾರಕ್ಕೆ ನಿರ್ಬಂಧ ಹೇರಿ ಜಿಲ್ಲಾಧಿಕಾರಿ ಬಗಾದಿ ಗೌತಮ್ ಆದೇಶ ಹೊರಡಿಸಿದ್ದಾರೆ.
ಭಾರೀ ಮಳೆಯಾಗುತ್ತಿದ್ದು, ಅವಘಡಗಳನ್ನು ತಡೆಯುವ ಮುಂಜಾಗ್ರತಾ ಕ್ರಮವಾಗಿ ವಾಹನಗಳಿಗೆ ನಿಷೇಧ ಹೇರಲಾಗಿದೆ. ತಕ್ಷಣದಿಂದ ಆದೇಶ ಜಾರಿಗೆ ಬರುವಂತೆ ಆಗಸ್ಟ್ 11ರ ಮಧ್ಯ ರಾತ್ರಿವರೆಗೂ ಎಲ್ಲಾ ರೀತಿಯ ಸಂಚಾರವನ್ನು ಬಂದ್ ಮಾಡಲು ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ಇದಕ್ಕೆ ಬದಲಿಯಾಗಿ ದಕ್ಷಿಣ ಕನ್ನಡ ಜಿಲ್ಲೆಗೆ ಶಿರಾಡಿ ಘಾಟ್ ಗುಂಡ್ಯಾ ಮೂಲಕ ಸಂಚರಿಸಲು ಜಿಲ್ಲಾಡಳಿತ ಸೂಚನೆ ನೀಡಿದೆ.
13-05-26 10:18 pm
HK News Desk
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 04:04 pm
HK News Staffer
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
13-05-26 09:25 pm
HK News Desk
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm
ಚಂದನವನಕ್ಕೆ ಆಘಾತ; ಮಿಲನ, ಹಿಟ್ಲರ್ ಕಲ್ಯಾಣ ಖ್ಯಾತಿಯ...
13-05-26 11:44 am