ಬ್ರೇಕಿಂಗ್ ನ್ಯೂಸ್
24-11-24 01:18 pm Mangalore Correspondent ಕರಾವಳಿ
ಉಳ್ಳಾಲ, ನ.24: ಸೋಮೇಶ್ವರ ಸಮುದ್ರ ತೀರದ ರುದ್ರಪಾದೆ(ಬಂಡೆ)ಯಿಂದ ಹಾರಿ ಆತ್ಮಹತ್ಯೆಗೈಯಲು ಯತ್ನಿಸಿದ ಕಾಲೇಜು ವಿದ್ಯಾರ್ಥಿನಿಯನ್ನ ಜೀವರಕ್ಷಕ ಸಿಬ್ಬಂದಿ ಮತ್ತು ಸ್ಥಳೀಯ ಈಜುಗಾರರು ಸೇರಿ ರಕ್ಷಿಸಿದ ಘಟನೆ ಇಂದು ಬೆಳಗ್ಗೆ ಸಂಭವಿಸಿದೆ.
ಕೋಟೆಕಾರು ಮಾಡೂರಿನ ಬಾಡಿಗೆ ಮನೆಯಲ್ಲಿ ವಾಸವಿದ್ದು ಮಂಗಳೂರಿನಲ್ಲಿ ಕಾಲೇಜು ಕಲಿಯುತ್ತಿದ್ದ ಯುವತಿ ಸಮುದ್ರಕ್ಕೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಆತ್ಮಹತ್ಯೆಗೆ ಯತ್ನಿಸಿದ ಯುವತಿ ಮಂಗಳೂರಿನ ಕಾಲೇಜೊಂದರ ಪದವಿ ವಿದ್ಯಾರ್ಥಿನಿಯಾಗಿದ್ದಾಳೆ.
ಇಂದು ಬೆಳಗ್ಗೆ ವಿದ್ಯಾರ್ಥಿನಿ ಸಮುದ್ರ ತೀರದ ರುದ್ರಪಾದೆಯಿಂದ ನೀರಿಗೆ ಜಿಗಿದಿದ್ದಾಳೆ. ರುದ್ರಪಾದೆಯಲ್ಲಿದ್ದ ಹೊರ ರಾಜ್ಯದ ವಲಸೆ ಕಾರ್ಮಿಕನೋರ್ವ ತಕ್ಷಣವೇ ನೀರಿಗೆ ಜಿಗಿದು ಯುವತಿಯನ್ನ ರಕ್ಷಿಸಿ ದಡದತ್ತ ಸೆಳೆಯಲು ಮುಂದಾಗಿದ್ದಾನೆ. ಆದರೆ ಯುವತಿ ಪ್ರಾಣ ಸಂಕಟದಿಂದ ವಲಸೆ ಕಾರ್ಮಿಕನನ್ನು ಗಟ್ಟಿಯಾಗಿ ಬಿಗಿದಪ್ಪಿದ್ದು, ಇಬ್ಬರೂ ನೀರುಪಾಲಾಗುವ ಅಪಾಯಕ್ಕೀಡಾಗಿದ್ದರು. ಕೂಡಲೇ ಸ್ಥಳದಲ್ಲಿದ್ದ ಕರಾವಳಿ ಕಾವಲು ಪಡೆಯ ಜೀವರಕ್ಷಕ ಸಿಬ್ಬಂದಿ ಸುಜಿತ್ ಟಯರ್ ಟ್ಯೂಬ್ ಮೂಲಕ ಯುವತಿ ಮತ್ತು ವಲಸೆ ಕಾರ್ಮಿಕನನ್ನ ದಡಕ್ಕೆ ಎಳೆದು ರಕ್ಷಿಸಿದ್ದಾರೆ. ಸ್ಥಳೀಯರು ಜೀವ ರಕ್ಷಕ ಸಿಬ್ಬಂದಿ ಸುಜಿತ್ ಗೆ ಸಹಕಾರ ನೀಡಿದ್ದಾರೆ.
ಯುವತಿ ಪ್ರಾಣಾಪಾಯದಿಂದ ಪಾರಾಗಿದ್ದು, ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ.
Mangalore college student girl attempts suicide by jumping into Someshwara sea, rescued by life gaurds. A labourer form other state immediately jumped into the water to rescue her
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
21-04-25 02:13 pm
HK News Desk
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
20-04-25 05:42 pm
Mangalore Correspondent
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
21-04-25 01:03 pm
Bangalore Correspondent
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm