ಬ್ರೇಕಿಂಗ್ ನ್ಯೂಸ್
24-11-24 01:18 pm Mangalore Correspondent ಕರಾವಳಿ
ಉಳ್ಳಾಲ, ನ.24: ಸೋಮೇಶ್ವರ ಸಮುದ್ರ ತೀರದ ರುದ್ರಪಾದೆ(ಬಂಡೆ)ಯಿಂದ ಹಾರಿ ಆತ್ಮಹತ್ಯೆಗೈಯಲು ಯತ್ನಿಸಿದ ಕಾಲೇಜು ವಿದ್ಯಾರ್ಥಿನಿಯನ್ನ ಜೀವರಕ್ಷಕ ಸಿಬ್ಬಂದಿ ಮತ್ತು ಸ್ಥಳೀಯ ಈಜುಗಾರರು ಸೇರಿ ರಕ್ಷಿಸಿದ ಘಟನೆ ಇಂದು ಬೆಳಗ್ಗೆ ಸಂಭವಿಸಿದೆ.
ಕೋಟೆಕಾರು ಮಾಡೂರಿನ ಬಾಡಿಗೆ ಮನೆಯಲ್ಲಿ ವಾಸವಿದ್ದು ಮಂಗಳೂರಿನಲ್ಲಿ ಕಾಲೇಜು ಕಲಿಯುತ್ತಿದ್ದ ಯುವತಿ ಸಮುದ್ರಕ್ಕೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಆತ್ಮಹತ್ಯೆಗೆ ಯತ್ನಿಸಿದ ಯುವತಿ ಮಂಗಳೂರಿನ ಕಾಲೇಜೊಂದರ ಪದವಿ ವಿದ್ಯಾರ್ಥಿನಿಯಾಗಿದ್ದಾಳೆ.
ಇಂದು ಬೆಳಗ್ಗೆ ವಿದ್ಯಾರ್ಥಿನಿ ಸಮುದ್ರ ತೀರದ ರುದ್ರಪಾದೆಯಿಂದ ನೀರಿಗೆ ಜಿಗಿದಿದ್ದಾಳೆ. ರುದ್ರಪಾದೆಯಲ್ಲಿದ್ದ ಹೊರ ರಾಜ್ಯದ ವಲಸೆ ಕಾರ್ಮಿಕನೋರ್ವ ತಕ್ಷಣವೇ ನೀರಿಗೆ ಜಿಗಿದು ಯುವತಿಯನ್ನ ರಕ್ಷಿಸಿ ದಡದತ್ತ ಸೆಳೆಯಲು ಮುಂದಾಗಿದ್ದಾನೆ. ಆದರೆ ಯುವತಿ ಪ್ರಾಣ ಸಂಕಟದಿಂದ ವಲಸೆ ಕಾರ್ಮಿಕನನ್ನು ಗಟ್ಟಿಯಾಗಿ ಬಿಗಿದಪ್ಪಿದ್ದು, ಇಬ್ಬರೂ ನೀರುಪಾಲಾಗುವ ಅಪಾಯಕ್ಕೀಡಾಗಿದ್ದರು. ಕೂಡಲೇ ಸ್ಥಳದಲ್ಲಿದ್ದ ಕರಾವಳಿ ಕಾವಲು ಪಡೆಯ ಜೀವರಕ್ಷಕ ಸಿಬ್ಬಂದಿ ಸುಜಿತ್ ಟಯರ್ ಟ್ಯೂಬ್ ಮೂಲಕ ಯುವತಿ ಮತ್ತು ವಲಸೆ ಕಾರ್ಮಿಕನನ್ನ ದಡಕ್ಕೆ ಎಳೆದು ರಕ್ಷಿಸಿದ್ದಾರೆ. ಸ್ಥಳೀಯರು ಜೀವ ರಕ್ಷಕ ಸಿಬ್ಬಂದಿ ಸುಜಿತ್ ಗೆ ಸಹಕಾರ ನೀಡಿದ್ದಾರೆ.
ಯುವತಿ ಪ್ರಾಣಾಪಾಯದಿಂದ ಪಾರಾಗಿದ್ದು, ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ.
Mangalore college student girl attempts suicide by jumping into Someshwara sea, rescued by life gaurds. A labourer form other state immediately jumped into the water to rescue her
23-07-25 08:03 pm
Bangalore Correspondent
Dharmasthala, DK Suresh: ಧರ್ಮಸ್ಥಳ ಕುಟುಂಬದ ಆಸ್...
22-07-25 11:10 pm
GST Notices: ಜಿಎಸ್ಟಿ ತೆರಿಗೆ ನೋಟಿಸ್ ; ವ್ಯಾಪಾರಸ...
22-07-25 10:41 pm
GST Notice, Union Minister Pralhad Joshi: ರಾಜ...
22-07-25 10:30 pm
Mandya Bakery, Cake, Sealed: ಕಲರ್ ಫುಲ್ ಕೇಕ್ ನ...
22-07-25 03:02 pm
22-07-25 07:21 pm
HK News Desk
Shashi Tharoor, Thiruvananthapuram: ಶಶಿ ತರೂರ್...
22-07-25 03:04 pm
ಕೇರಳ ನರ್ಸ್ ನಿಮಿಷಾ ಪ್ರಿಯಾ ಗಲ್ಲು ಶಿಕ್ಷೆಗೆ ತಡೆ ;...
22-07-25 12:58 pm
ಕೇರಳ ಮಾಜಿ ಮುಖ್ಯಮಂತ್ರಿ, ಶತಾಯುಷಿ, ಸಿಪಿಎಂ ಸ್ಥಾಪಕ...
21-07-25 11:23 pm
Brijesh Chowta, Mangalore, MP: ಸ್ಟ್ಯಾಂಡ್ ಅಪ್...
21-07-25 11:20 pm
23-07-25 10:49 pm
Mangalore Correspondent
Mangalore Extortion Jail, Sudheer Kumar Reddy...
23-07-25 10:25 pm
Naxal Rupesh, Kerala, Mangalore: 2012ರ ಮಿತ್ತಬ...
23-07-25 12:00 pm
Dharmasthala SIT Latest News; ಧರ್ಮಸ್ಥಳ ಎಸ್ಐಟಿ...
23-07-25 10:19 am
Puttur Bus News; ಮಂಗಳೂರು-ಪುತ್ತೂರು ಬಸ್ ನಲ್ಲಿ ಯ...
22-07-25 11:13 pm
23-07-25 04:49 pm
Udupi Correspondent
ಟೆಲಿಗ್ರಾಮ್ ಆ್ಯಪ್ನಲ್ಲಿ ಹೂಡಿಕೆ ಮೇಲೆ ಕಮಿಷನ್ ; ಆ...
23-07-25 03:25 pm
Udupi Police, Chaddi Gang: ಉಡುಪಿಗೆ ಎಂಟ್ರಿ ಕೊಟ...
23-07-25 11:36 am
Mangalore CCB Police, Arrest, Crime: ಸಿಸಿಬಿ ಕ...
22-07-25 09:45 pm
Kalaburagi Jewellery Robbery, Arrest: ಕಲಬುರಗಿ...
22-07-25 12:38 pm