ಬ್ರೇಕಿಂಗ್ ನ್ಯೂಸ್
27-11-24 08:04 pm Mangalore Correspondent ಕರಾವಳಿ
ಬೆಳ್ತಂಗಡಿ, ನ.27: ನದಿಯಲ್ಲಿ ಸ್ನಾನ ಮಾಡಲು ಹೋದ ಮೂವರು ಯುವಕರು ನೀರುಪಾಲಾದ ಘಟನೆ ಬೆಳ್ತಂಗಡಿ ತಾಲೂಕಿನ ಮೂಡುಕೋಡಿ ಗ್ರಾಮದಲ್ಲಿ ನಡೆದಿದೆ.
ಎಡಪದವು ನಿವಾಸಿ ಲಾರೆನ್ಸ್(20), ಮಡಂತ್ಯಾರಿನ ಸೂರಜ್ (19) ಮತ್ತು ವಗ್ಗ ನಿವಾಸಿ ಜೈಸನ್(19) ನೀರುಪಾಲಾದವರು. ಇವರು ಮೂವರು ಕೂಡ ಮಂಗಳೂರಿನ ನರ್ಸಿಂಗ್ ಕಾಲೇಜು ಒಂದರಲ್ಲಿ ವಿದ್ಯಾರ್ಥಿಗಳಾಗಿದ್ದು ಸಂಬಂಧಿಕರಾದ ಮೂಡುಕೋಡಿ ನಿವಾಸಿ ವಾಲ್ಟರ್ ಎಂಬವರ ಮನೆಗೆ ಬಂದಿದ್ದರು.


ಮಧ್ಯಾಹ್ನ ಊಟ ಮುಗಿಸಿ ನೀರಿನಲ್ಲಿ ಸ್ನಾನ ಮಾಡಲೆಂದು ಅಲ್ಲಿಯೇ ಬಳಿಯಿರುವ ಬರ್ಕಜೆ ಡ್ಯಾಮ್ ಬಳಿಯ ಫಲ್ಗುಣಿ ನದಿಗೆ ತೆರಳಿದ್ದರು. ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದು ಮೂವರನ್ನೂ ಸ್ಥಳೀಯರು ಮೇಲೆತ್ತಿ ಆರೈಕೆ ಮಾಡಲು ಯತ್ನಿಸಿದ್ದಾರೆ. ಆದರೆ ಬದುಕುಳಿಯಲಿಲ್ಲ. ಸ್ಥಳಕ್ಕೆ ವೇಣೂರು ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
Three youths from Mangalore drowned in dam water at Belthangady. The deceased have been identified as Lawrence, Suraj and Jaison who drowned in Barkaje dam.
03-04-26 07:35 am
HK News Staffer
ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ ಕುಮಾರಸ್ವಾಮಿ- ಎಡಿಜ...
02-04-26 09:31 pm
ನಾನು ಮುಖ್ಯಮಂತ್ರಿಯಾಗಿ ಮುಸ್ಲಿಂ ಅಲ್ಪಸಂಖ್ಯಾತ ಮೀಸಲ...
02-04-26 08:07 pm
ತಮಿಳುನಾಡು ಚುನಾವಣೆಗೆ 44 ಮೀಸಲು ಕ್ಷೇತ್ರದಿಂದ ಕ್ರಿ...
02-04-26 08:03 pm
ಸಂಸದ ರಾಘವ್ ಚಡ್ಡಾಗೆ ಆಪ್ ಶಾಕ್; ರಾಜ್ಯಸಭೆ ಉಪ ನಾಯಕ...
02-04-26 07:44 pm
02-04-26 10:24 pm
HK News Staffer
ಇರಾನ್ ಕದನವಿರಾಮ ಕೇಳುತ್ತಿದೆ, ಒಪ್ಪದಿದ್ದರೆ ಶಿಲಾಯು...
01-04-26 11:03 pm
ಇರಾನ್ ಮೇಲೆ ಅಣ್ವಸ್ತ್ರ ದಾಳಿಗೆ ಅಮೆರಿಕ ಸಿದ್ಧತೆ; ವ...
01-04-26 12:46 pm
ಯುದ್ಧ ವಿರಾಮ ಉಲ್ಲಂಘಿಸಿ ಇರಾನ್ ಅಣು ಸ್ಥಾವರಕ್ಕೆ ಬಾ...
31-03-26 11:00 pm
ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ ಸೋದರ ತಾಹಿ...
31-03-26 03:30 pm
02-04-26 02:43 pm
HK News Staffer
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
ಅವಳೇ ಮಗನನ್ನು ವಿಷ ಕೊಟ್ಟು ಕೊಂದಿದ್ದಾಳೆ, ವಿಷಯ ಮುಚ...
31-03-26 06:27 pm
01-04-26 02:54 pm
HK News Staffer
ಕುಂಜತ್ ಬೈಲಿನಲ್ಲಿ ಫಲ್ಗುಣಿ ನದಿಗೆ ಬಿದ್ದು ಇಬ್ಬರು...
01-04-26 02:16 pm
ಜೈಲಿನಲ್ಲಿದ್ದ ಪತಿಯ ನೋಡಲು ಖಾಸಗಿ ಅಂಗದಲ್ಲಿ ಡ್ರಗ್ಸ...
31-03-26 11:11 am
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm