ಬ್ರೇಕಿಂಗ್ ನ್ಯೂಸ್
27-11-24 08:04 pm Mangalore Correspondent ಕರಾವಳಿ
ಬೆಳ್ತಂಗಡಿ, ನ.27: ನದಿಯಲ್ಲಿ ಸ್ನಾನ ಮಾಡಲು ಹೋದ ಮೂವರು ಯುವಕರು ನೀರುಪಾಲಾದ ಘಟನೆ ಬೆಳ್ತಂಗಡಿ ತಾಲೂಕಿನ ಮೂಡುಕೋಡಿ ಗ್ರಾಮದಲ್ಲಿ ನಡೆದಿದೆ.
ಎಡಪದವು ನಿವಾಸಿ ಲಾರೆನ್ಸ್(20), ಮಡಂತ್ಯಾರಿನ ಸೂರಜ್ (19) ಮತ್ತು ವಗ್ಗ ನಿವಾಸಿ ಜೈಸನ್(19) ನೀರುಪಾಲಾದವರು. ಇವರು ಮೂವರು ಕೂಡ ಮಂಗಳೂರಿನ ನರ್ಸಿಂಗ್ ಕಾಲೇಜು ಒಂದರಲ್ಲಿ ವಿದ್ಯಾರ್ಥಿಗಳಾಗಿದ್ದು ಸಂಬಂಧಿಕರಾದ ಮೂಡುಕೋಡಿ ನಿವಾಸಿ ವಾಲ್ಟರ್ ಎಂಬವರ ಮನೆಗೆ ಬಂದಿದ್ದರು.
ಮಧ್ಯಾಹ್ನ ಊಟ ಮುಗಿಸಿ ನೀರಿನಲ್ಲಿ ಸ್ನಾನ ಮಾಡಲೆಂದು ಅಲ್ಲಿಯೇ ಬಳಿಯಿರುವ ಬರ್ಕಜೆ ಡ್ಯಾಮ್ ಬಳಿಯ ಫಲ್ಗುಣಿ ನದಿಗೆ ತೆರಳಿದ್ದರು. ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದು ಮೂವರನ್ನೂ ಸ್ಥಳೀಯರು ಮೇಲೆತ್ತಿ ಆರೈಕೆ ಮಾಡಲು ಯತ್ನಿಸಿದ್ದಾರೆ. ಆದರೆ ಬದುಕುಳಿಯಲಿಲ್ಲ. ಸ್ಥಳಕ್ಕೆ ವೇಣೂರು ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
Three youths from Mangalore drowned in dam water at Belthangady. The deceased have been identified as Lawrence, Suraj and Jaison who drowned in Barkaje dam.
16-05-25 10:04 am
Bangalore Correspondent
Davanagere Sp, Constable Accident: ದಾವಣಗೆರೆಯಲ...
15-05-25 10:16 pm
Yatnal FIR, Mahatma Gandhi; ಮಹಾತ್ಮ ಗಾಂಧಿ ಪಾಕಿ...
15-05-25 11:59 am
Pro Pakistan slogan, Arrest, Bangalore: ಬೆಂಗಳ...
14-05-25 05:16 pm
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
15-05-25 09:09 pm
HK News Desk
Donald Trump: ನಾನೇನೂ ಮಧ್ಯಸ್ಥಿಕೆ ವಹಿಸಿರಲಿಲ್ಲ,...
15-05-25 08:38 pm
Sofia Qureshi, BJP leader, FIR: ಸೋಫಿಯಾ ಭಯೋತ್ಪ...
14-05-25 11:08 pm
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
ಪಾಕ್ ವಶದಲ್ಲಿದ್ದ ಬಿಎಸ್ಎಫ್ ಯೋಧ ಕೊನೆಗೂ ಬಿಡುಗಡೆ ;...
14-05-25 07:33 pm
16-05-25 02:47 pm
Mangalore Correspondent
Mangalore Cargo Ship, Lakshadweep: ಲಕ್ಷದ್ವೀಪಕ...
16-05-25 10:06 am
Capt Brijesh Chowta, Mangalore Mp, CM Siddara...
15-05-25 08:04 pm
Lashkar Terror HQ, Pakistan: ಧ್ವಂಸಗೊಂಡ ಲಷ್ಕರ್...
15-05-25 06:36 pm
Lokayukta raid, Mangalore: ಸರ್ವೆ ಇಲಾಖೆ ಮೇಲ್ವಿ...
15-05-25 03:33 pm
15-05-25 11:06 pm
HK News Desk
Bangalore Crime, Mobile showroom: ಮೊಬೈಲ್ ಅಂಗಡ...
15-05-25 06:02 pm
Bangalore Job Fraud, Crime; ಮೆಕ್ರೋಸಾಪ್ಟ್ , ಬ...
15-05-25 12:14 pm
ಕೊಲ್ಕತ್ತಾದಲ್ಲಿ ಕಾರು ಅಡ್ಡಗಟ್ಟಿ 2.66 ಕೋಟಿ ದರೋಡೆ...
14-05-25 10:22 pm
Suhas Shetty Murder, Arrest, CCB Police: ಸುಹಾ...
14-05-25 09:23 pm