ಬ್ರೇಕಿಂಗ್ ನ್ಯೂಸ್
28-11-24 02:13 pm Mangalore Correspondent ಕರಾವಳಿ
ಬೆಳ್ತಂಗಡಿ, ನ.28: ಪ್ರೀತಿಸುತ್ತಿದ್ದ ಯುವಕ ಮದುವೆಯಾಗಲು ನಿರಾಕರಿಸಿದ್ದಾನೆಂದು ನೊಂದುಕೊಂಡ ಅಪ್ರಾಪ್ತ ಯುವತಿಯೊಬ್ಬಳು ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳ್ತಂಗಡಿ ತಾಲೂಕಿನ ಮಿತ್ತಬಾಗಿಲು ಗ್ರಾಮದಲ್ಲಿ ನಡೆದಿದೆ.
ಹೃಷ್ವಿ(17) ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಯುವತಿ. ಈಕೆ ನ.20 ರಂದು ವಿಷ ಸೇವಿಸಿದ್ದು ಚಿಕಿತ್ಸೆ ಫಲಕಾರಿಯಾಗದ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾಳೆ. ಈಕೆ ತನ್ನ ಸಂಬಂಧಿ ಚಾರ್ಮಾಡಿ ನಿವಾಸಿ ಪ್ರವೀಣ್ ಎಂಬಾತನನ್ನು ಪ್ರೀತಿಸುತ್ತಿದ್ದು ಮದುವೆ ಆಗುವುದಾಗಿ ನಂಬಿಸಿ ಒಟ್ಟಿಗೆ ತಿರುಗಾಡಿದ್ದರು. ಬಳಿಕ ಮದುವೆ ಆಗುವುದಿಲ್ಲ ಎಂದು ಪ್ರವೀಣ್ ಮೋಸ ಮಾಡಿದ್ದು ಇದರಿಂದ ನೊಂದ ಯುವತಿ ಸಾವಿಗೆ ಶರಣಾಗಿದ್ದಾಳೆ.


ಇವರ ಲವ್ ಆಕೆಯ ಮನೆಯವರಿಗೂ ಗೊತ್ತಿತ್ತು. ಮದುವೆ ಮಾಡಿಕೊಡುವುದಕ್ಕೂ ಒಪ್ಪಿದ್ದರು ಎನ್ನಲಾಗಿದೆ. ಆದರೆ 18 ವರ್ಷ ಪೂರ್ತಿಯಾಗದ ಕಾರಣ ಒಂದು ವರ್ಷದ ಬಳಿಕ ಮದುವೆ ಮಾಡಿ ಕೊಡೋದಾಗಿ ಮನೆಯವರು ಹೇಳಿದ್ದರಂತೆ. ಈ ನಡುವೆ, ಕೆಲವು ವಾರಗಳಿಂದ ಪ್ರವೀಣ್ ಯುವತಿ ಜೊತೆ ಸಂಪರ್ಕ ಕಟ್ ಮಾಡಿದ್ದು ನಿನ್ನನ್ನು ಮದುವೆಯಾಗೋದಿಲ್ಲ. ಲವ್ ಬ್ರೇಕಪ್ ಮಾಡುತ್ತೇನೆ ಅಂದಿದ್ನಂತೆ. ಇದರಿಂದ ನೊಂದ ಯುವತಿ ನಾನು ಸಾಯ್ತೀನಿ ಅಂತ ವಾಟ್ಸಪ್ ನಲ್ಲಿ ಮೆಸೇಜ್ ಮಾಡಿದ್ದಳು. ಆದರೆ ಯುವಕ ಅದನ್ನು ಕ್ಯಾರ್ ಮಾಡಿರಲಿಲ್ಲ.
ಇದರ ಬೆನ್ನಲ್ಲೇ ಮನೆಯಲ್ಲಿ ಇಲಿಗೆ ಹಾಕುವ ವಿಷವನ್ನು ಕುಡಿದಿದ್ದು ಅಸ್ವಸ್ಥಗೊಂಡಿದ್ದಳು. ಇತ್ತ ಆಸ್ಪತ್ರೆಯಲ್ಲಿ ಯುವತಿ ಸಾವನ್ನಪ್ಪುತ್ತಲೇ ಪ್ರವೀಣ್ ಮೊಬೈಲ್ ಸ್ವಿಚ್ ಆಫ್ ಮಾಡಿದ್ದು ಪರಾರಿಯಾಗಿದ್ದಾನೆ. ಆರೋಪಿ ಪ್ರವೀಣ್ ವಿರುದ್ಧ ಬೆಳ್ತಂಗಡಿ ಠಾಣೆಗೆ ಯುವತಿ ತಾಯಿ ದೂರು ನೀಡಿದ್ದು ಪ್ರಕರಣ ದಾಖಲಾಗಿದೆ. ಕ್ಷಣಿಕ ಸಿಟ್ಟಿಗೆ ಬುದ್ಧಿ ಕೊಟ್ಟು ಯುವತಿ ತನ್ನ ಬಾಳು ಹಾಳು ಮಾಡಿಕೊಂಡಿದ್ದಾಳೆ. ಸಾಕಿ ಸಲಹಿದ ಹೆತ್ತವರಿಗೆ ಶಾಕ್ ನೀಡಿದ್ದಾಳೆ.
Belthangady suicide, 17 year old girl dies after love break up, case filed against boy. A teenaged girl who had attempted suicide has succumbed at the hospital on November 26. The deceased is Rishi (17), daughter of Rajesh-Aruna couple hailing from Mittabagilu Nelligudde.
10-06-26 10:40 pm
HK News Desk
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
10-06-26 10:03 pm
HK News Staffer
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
ಜೂನ್ 12ರಂದು ಮೊದಲ ಬಾರಿಗೆ ಕೊಲ್ಲೂರು ಮೂಕಾಂಬಿಕೆ ಸನ...
10-06-26 04:19 pm
Yedapadavu Highway News: ಮಂಗಳೂರು- ಮೂಡುಬಿದ್ರೆ...
09-06-26 08:58 pm
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
10-06-26 01:48 pm
HK News Staffer
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm