ಬ್ರೇಕಿಂಗ್ ನ್ಯೂಸ್
29-11-24 11:09 pm Udupi Correspondent ಕರಾವಳಿ
ಉಡುಪಿ, ನ.29: ಪತಿ- ಪತ್ನಿ ಒಂದೇ ದಿನದ ಅಂತರದಲ್ಲಿ ಸಾವನ್ನಪ್ಪಿದ ದುರಂತ ಘಟನೆ ಉದ್ಯಾವರದಲ್ಲಿ ನಡೆದಿದ್ದು, ಕುಟುಂಬಸ್ಥರು ಶಾಕ್ ಆಗಿದ್ದಾರೆ.
ಉದ್ಯಾವರ ಗ್ರಾಪಂ ಸದಸ್ಯರೂ ಆಗಿರುವ ಲಾರೆನ್ಸ್ ಡೇಸಾ (60) ಮತ್ತು ಅವರ ಪತ್ನಿ ಸರಕಾರಿ ಶಾಲಾ ಶಿಕ್ಷಕಿ ಜೂಲಿಯಾನ ಡೇಸಾ (57) ಮೃತಪಟ್ಟವರು. ಜೂಲಿಯಾನ ಅವರು ನ.28ರ ಗುರುವಾರ ಬೆಳಗ್ಗೆ ಮನೆಯಲ್ಲಿದ್ದಾಗ ಅನಾರೋಗ್ಯಕ್ಕೀಡಾಗಿದ್ದರು. ಅವರನ್ನು ಉಡುಪಿಯ ಆಸ್ಪತ್ರೆಗೆ ದಾಖಲಿಸಿದ್ದು, ಐಸಿಯುನಲ್ಲಿ ಇರಿಸಲಾಗಿತ್ತು. ಆನಂತರ, ಲಾರೆನ್ಸ್ ಡೇಸಾ ಅವರೂ ಅನಾರೋಗ್ಯಕ್ಕೆ ತುತ್ತಾಗಿದ್ದು ಅವರನ್ನೂ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಜೂಲಿಯಾನ ಗುರುವಾರ ಸಂಜೆ ಮೃತಪಟ್ಟರೆ, ಲಾರೆನ್ಸ್ ಶುಕ್ರವಾರ ಬೆಳಗ್ಗೆ ಇಹಲೋಕ ತ್ಯಜಿಸಿದ್ದಾರೆ.
ಆಮೂಲಕ ಪತಿ- ಪತ್ನಿ ಇಬ್ಬರೂ ನ.28 ಮತ್ತು 29ರಂದು ಕೆಲವೇ ಗಂಟೆಗಳ ಅಂತರದಲ್ಲಿ ಸಾವು ಕಂಡಿದ್ದಾರೆ. ಉದ್ಯಾವರ ಗ್ರಾಪಂನಲ್ಲಿ ಹಿರಿಯ ಸದಸ್ಯರಾಗಿದ್ದ ಲಾರೆನ್ಸ್ ಡೇಸಾ ಉದ್ಯಾವರ ಚರ್ಚ್ ಕಮಿಟಿಯಲ್ಲಿ ಉಪಾಧ್ಯಕ್ಷರಾಗಿದ್ದರು. ಜೂಲಿಯಾನ ಅವರು ಬೈಲೂರಿನ ಸರ್ಕಾರಿ ಶಾಲೆ, ಉದ್ಯಾವರ ಫ್ರಾನ್ಸಿಸ್ ಕ್ಸೇವಿಯರ್ ಹೈಯರ್ ಸ್ಕೂಲ್ ಸೇರಿದಂತೆ ಕಾರ್ಕಳ ಆಸುಪಾಸಿನ ಶಾಲೆಗಳಲ್ಲಿ ಶಿಕ್ಷಕಿಯಾಗಿದ್ದರು.
ನ.28ರಂದು ಜೂಲಿಯಾನ ಅವರ ಮಗಳು ಬೆಂಗಳೂರಿನಿಂದ ಮನೆಗೆ ಬಂದಿದ್ದರು. ಈ ವೇಳೆ, ತಾಯಿ ಅನಾರೋಗ್ಯಕ್ಕೀಡಾಗಿದ್ದರಿಂದ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದರು. ದಂಪತಿ ಮಗ ಮತ್ತು ಪುತ್ರಿಯನ್ನು ಅಗಲಿದ್ದಾರೆ.
In a tragic incident, a couple from Udyavar passed away within a day's gap. Lawrence D'Sa, vice president of the Udyavar parish pastoral committee, and his wife Juliana D'Sa, a government primary school teacher are the deceased.
09-02-26 07:20 pm
Bangalore Correspondent
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
09-02-26 10:25 pm
HK News Desk
ಜಾಗತಿಕ ಷೇರು ಮಾರುಕಟ್ಟೆಯಲ್ಲಿ 'ಆಂಥ್ರೋಪಿಕ್' AI ಬಿ...
09-02-26 12:27 pm
ಬಿಜೆಪಿಯಿಂದ ನಮಗೆ ಅಚ್ಛೇ ದಿನ್ ಬಂದಿಲ್ಲ, ಸ್ವಯಂಸೇವಕ...
08-02-26 10:18 pm
25 ವರ್ಷಗಳ ಬಳಿಕ ಮುಂಬೈ ಪಾಲಿಕೆ ಬಿಜೆಪಿ ತೆಕ್ಕೆಗೆ ;...
07-02-26 10:53 pm
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
09-02-26 11:20 pm
HK News Desk
Mangalore Accident, Bus: ನಂತೂರಿನಲ್ಲಿ ಅಪಘಾತಕ್ಕ...
09-02-26 08:02 pm
ಕೆಪಿಟಿ ಜಂಕ್ಷನ್ ಬಳಿಯ ಹೆದ್ದಾರಿ ಡಿವೈಡರ್ ಮುಚ್ಚಿದ್...
09-02-26 02:50 pm
ಸೌಜನ್ಯಾ ಕೊಲೆ ಪ್ರಕರಣ ; ದೋಷಪೂರಿತ ತನಿಖೆ ನಡೆಸಿದ ಅ...
08-02-26 11:17 pm
ಜಾಗತಿಕ ಪ್ರವಾಸಿ ತಾಣಗಳ ಅಭಿವೃದ್ಧಿ ; ಕೋಡಿ- ಕನ್ಯಾನ...
08-02-26 10:10 pm
09-02-26 02:04 pm
HK News Desk
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am
Mangalore Jail Raid: ಮಂಗಳೂರು ಜೈಲಿನಲ್ಲಿ ಬರ್ಕೆ...
08-02-26 02:07 pm
MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗ ಪೊಲೀಸ್ ದಾ...
08-02-26 12:59 pm
Mangalore Robbery, Crime: ಕಳವಾರಿಗೆ ಮೆಹಂದಿ ಹೋಗ...
08-02-26 12:37 pm