ಬ್ರೇಕಿಂಗ್ ನ್ಯೂಸ್
 
            
                        29-11-24 11:09 pm Udupi Correspondent ಕರಾವಳಿ
 
            ಉಡುಪಿ, ನ.29: ಪತಿ- ಪತ್ನಿ ಒಂದೇ ದಿನದ ಅಂತರದಲ್ಲಿ ಸಾವನ್ನಪ್ಪಿದ ದುರಂತ ಘಟನೆ ಉದ್ಯಾವರದಲ್ಲಿ ನಡೆದಿದ್ದು, ಕುಟುಂಬಸ್ಥರು ಶಾಕ್ ಆಗಿದ್ದಾರೆ.
ಉದ್ಯಾವರ ಗ್ರಾಪಂ ಸದಸ್ಯರೂ ಆಗಿರುವ ಲಾರೆನ್ಸ್ ಡೇಸಾ (60) ಮತ್ತು ಅವರ ಪತ್ನಿ ಸರಕಾರಿ ಶಾಲಾ ಶಿಕ್ಷಕಿ ಜೂಲಿಯಾನ ಡೇಸಾ (57) ಮೃತಪಟ್ಟವರು. ಜೂಲಿಯಾನ ಅವರು ನ.28ರ ಗುರುವಾರ ಬೆಳಗ್ಗೆ ಮನೆಯಲ್ಲಿದ್ದಾಗ ಅನಾರೋಗ್ಯಕ್ಕೀಡಾಗಿದ್ದರು. ಅವರನ್ನು ಉಡುಪಿಯ ಆಸ್ಪತ್ರೆಗೆ ದಾಖಲಿಸಿದ್ದು, ಐಸಿಯುನಲ್ಲಿ ಇರಿಸಲಾಗಿತ್ತು. ಆನಂತರ, ಲಾರೆನ್ಸ್ ಡೇಸಾ ಅವರೂ ಅನಾರೋಗ್ಯಕ್ಕೆ ತುತ್ತಾಗಿದ್ದು ಅವರನ್ನೂ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಜೂಲಿಯಾನ ಗುರುವಾರ ಸಂಜೆ ಮೃತಪಟ್ಟರೆ, ಲಾರೆನ್ಸ್ ಶುಕ್ರವಾರ ಬೆಳಗ್ಗೆ ಇಹಲೋಕ ತ್ಯಜಿಸಿದ್ದಾರೆ.
ಆಮೂಲಕ ಪತಿ- ಪತ್ನಿ ಇಬ್ಬರೂ ನ.28 ಮತ್ತು 29ರಂದು ಕೆಲವೇ ಗಂಟೆಗಳ ಅಂತರದಲ್ಲಿ ಸಾವು ಕಂಡಿದ್ದಾರೆ. ಉದ್ಯಾವರ ಗ್ರಾಪಂನಲ್ಲಿ ಹಿರಿಯ ಸದಸ್ಯರಾಗಿದ್ದ ಲಾರೆನ್ಸ್ ಡೇಸಾ ಉದ್ಯಾವರ ಚರ್ಚ್ ಕಮಿಟಿಯಲ್ಲಿ ಉಪಾಧ್ಯಕ್ಷರಾಗಿದ್ದರು. ಜೂಲಿಯಾನ ಅವರು ಬೈಲೂರಿನ ಸರ್ಕಾರಿ ಶಾಲೆ, ಉದ್ಯಾವರ ಫ್ರಾನ್ಸಿಸ್ ಕ್ಸೇವಿಯರ್ ಹೈಯರ್ ಸ್ಕೂಲ್ ಸೇರಿದಂತೆ ಕಾರ್ಕಳ ಆಸುಪಾಸಿನ ಶಾಲೆಗಳಲ್ಲಿ ಶಿಕ್ಷಕಿಯಾಗಿದ್ದರು.
ನ.28ರಂದು ಜೂಲಿಯಾನ ಅವರ ಮಗಳು ಬೆಂಗಳೂರಿನಿಂದ ಮನೆಗೆ ಬಂದಿದ್ದರು. ಈ ವೇಳೆ, ತಾಯಿ ಅನಾರೋಗ್ಯಕ್ಕೀಡಾಗಿದ್ದರಿಂದ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದರು. ದಂಪತಿ ಮಗ ಮತ್ತು ಪುತ್ರಿಯನ್ನು ಅಗಲಿದ್ದಾರೆ.
 
            
            
            In a tragic incident, a couple from Udyavar passed away within a day's gap. Lawrence D'Sa, vice president of the Udyavar parish pastoral committee, and his wife Juliana D'Sa, a government primary school teacher are the deceased.
 
    
            
             30-10-25 11:00 pm
                        
            
                  
                Bangalore Correspondent    
            
                    
 
    ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
 
    ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ನ.5ರಂದು ಮತ್ತೊಂದ...
30-10-25 06:22 pm
 
    ಸಿದ್ದರಾಮಯ್ಯ ಅವರೇ ಐದು ವರ್ಷಗಳಿಗೆ ಮುಖ್ಯಮಂತ್ರಿಯೆಂ...
30-10-25 04:34 pm
 
    ಬೆಂಗಳೂರು ; ಕಾರಿನ ಮಿರ್ರ್ಗೆ ಬೈಕ್ ಟಚ್ ಆಗಿದ್ದ...
29-10-25 09:12 pm
 
    
            
             30-10-25 03:20 pm
                        
            
                  
                HK News Desk    
            
                    
 
    ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
 
    ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
 
    ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
 
    ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
 
    
            
             30-10-25 11:16 pm
                        
            
                  
                Mangalore Correspondent    
            
                    
 
    ಧರ್ಮಸ್ಥಳ ಪ್ರಕರಣ ; ಮಹೇಶ್ ಶೆಟ್ಟಿ ತಿಮರೋಡಿ ತಂಡಕ್ಕ...
30-10-25 08:06 pm
 
    ರಸ್ತೆ ಗುಂಡಿ ಮುಚ್ಚಿಸಲು ಹಣವಿಲ್ಲದ ಸರ್ಕಾರಕ್ಕೆ ಶಾಸ...
30-10-25 07:28 pm
 
    ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮದುವೆಗೆ ಬರುತ್ತಿದ್ದ ಟೆ...
30-10-25 03:23 pm
 
    ನವೆಂಬರ್ 28ರಂದು ಉಡುಪಿ ಶ್ರೀಕೃಷ್ಣ ಮಠಕ್ಕೆ ಪ್ರಧಾನಿ...
30-10-25 11:28 am
 
    
            
             29-10-25 10:43 pm
                        
            
                  
                Mangalore Correspondent    
            
                    
 
    ಪ್ರೇಯಸಿಗಾಗಿ ಕಳ್ಳತನಕ್ಕಿಳಿದ ಲವ್ವರ್ ; 40 ಲಕ್ಷ ಮ...
29-10-25 10:09 pm
 
    ವಿಷನ್ ಇಂಡಿಯಾ ಹೆಸರಲ್ಲಿ ನಕಲಿ ಲಕ್ಕಿ ಸ್ಕೀಮ್ ; ಪುತ...
29-10-25 02:53 pm
 
    ಪುತ್ತೂರು ಮೂರ್ತೆದಾರರ ಸಹಕಾರಿ ಸಂಘಕ್ಕೆ 101 ಗ್ರಾಮ್...
29-10-25 02:33 pm
 
    ಕೇರಳ ಮೂಲದ ಗಲ್ಫ್ ಉದ್ಯಮಿಗೆ ಹನಿಟ್ರ್ಯಾಪ್ ; ಬಂಧನಕ್...
28-10-25 10:48 pm