ಬ್ರೇಕಿಂಗ್ ನ್ಯೂಸ್
29-11-24 11:09 pm Udupi Correspondent ಕರಾವಳಿ
ಉಡುಪಿ, ನ.29: ಪತಿ- ಪತ್ನಿ ಒಂದೇ ದಿನದ ಅಂತರದಲ್ಲಿ ಸಾವನ್ನಪ್ಪಿದ ದುರಂತ ಘಟನೆ ಉದ್ಯಾವರದಲ್ಲಿ ನಡೆದಿದ್ದು, ಕುಟುಂಬಸ್ಥರು ಶಾಕ್ ಆಗಿದ್ದಾರೆ.
ಉದ್ಯಾವರ ಗ್ರಾಪಂ ಸದಸ್ಯರೂ ಆಗಿರುವ ಲಾರೆನ್ಸ್ ಡೇಸಾ (60) ಮತ್ತು ಅವರ ಪತ್ನಿ ಸರಕಾರಿ ಶಾಲಾ ಶಿಕ್ಷಕಿ ಜೂಲಿಯಾನ ಡೇಸಾ (57) ಮೃತಪಟ್ಟವರು. ಜೂಲಿಯಾನ ಅವರು ನ.28ರ ಗುರುವಾರ ಬೆಳಗ್ಗೆ ಮನೆಯಲ್ಲಿದ್ದಾಗ ಅನಾರೋಗ್ಯಕ್ಕೀಡಾಗಿದ್ದರು. ಅವರನ್ನು ಉಡುಪಿಯ ಆಸ್ಪತ್ರೆಗೆ ದಾಖಲಿಸಿದ್ದು, ಐಸಿಯುನಲ್ಲಿ ಇರಿಸಲಾಗಿತ್ತು. ಆನಂತರ, ಲಾರೆನ್ಸ್ ಡೇಸಾ ಅವರೂ ಅನಾರೋಗ್ಯಕ್ಕೆ ತುತ್ತಾಗಿದ್ದು ಅವರನ್ನೂ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಜೂಲಿಯಾನ ಗುರುವಾರ ಸಂಜೆ ಮೃತಪಟ್ಟರೆ, ಲಾರೆನ್ಸ್ ಶುಕ್ರವಾರ ಬೆಳಗ್ಗೆ ಇಹಲೋಕ ತ್ಯಜಿಸಿದ್ದಾರೆ.
ಆಮೂಲಕ ಪತಿ- ಪತ್ನಿ ಇಬ್ಬರೂ ನ.28 ಮತ್ತು 29ರಂದು ಕೆಲವೇ ಗಂಟೆಗಳ ಅಂತರದಲ್ಲಿ ಸಾವು ಕಂಡಿದ್ದಾರೆ. ಉದ್ಯಾವರ ಗ್ರಾಪಂನಲ್ಲಿ ಹಿರಿಯ ಸದಸ್ಯರಾಗಿದ್ದ ಲಾರೆನ್ಸ್ ಡೇಸಾ ಉದ್ಯಾವರ ಚರ್ಚ್ ಕಮಿಟಿಯಲ್ಲಿ ಉಪಾಧ್ಯಕ್ಷರಾಗಿದ್ದರು. ಜೂಲಿಯಾನ ಅವರು ಬೈಲೂರಿನ ಸರ್ಕಾರಿ ಶಾಲೆ, ಉದ್ಯಾವರ ಫ್ರಾನ್ಸಿಸ್ ಕ್ಸೇವಿಯರ್ ಹೈಯರ್ ಸ್ಕೂಲ್ ಸೇರಿದಂತೆ ಕಾರ್ಕಳ ಆಸುಪಾಸಿನ ಶಾಲೆಗಳಲ್ಲಿ ಶಿಕ್ಷಕಿಯಾಗಿದ್ದರು.
ನ.28ರಂದು ಜೂಲಿಯಾನ ಅವರ ಮಗಳು ಬೆಂಗಳೂರಿನಿಂದ ಮನೆಗೆ ಬಂದಿದ್ದರು. ಈ ವೇಳೆ, ತಾಯಿ ಅನಾರೋಗ್ಯಕ್ಕೀಡಾಗಿದ್ದರಿಂದ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದರು. ದಂಪತಿ ಮಗ ಮತ್ತು ಪುತ್ರಿಯನ್ನು ಅಗಲಿದ್ದಾರೆ.
In a tragic incident, a couple from Udyavar passed away within a day's gap. Lawrence D'Sa, vice president of the Udyavar parish pastoral committee, and his wife Juliana D'Sa, a government primary school teacher are the deceased.
16-05-25 10:04 am
Bangalore Correspondent
Davanagere Sp, Constable Accident: ದಾವಣಗೆರೆಯಲ...
15-05-25 10:16 pm
Yatnal FIR, Mahatma Gandhi; ಮಹಾತ್ಮ ಗಾಂಧಿ ಪಾಕಿ...
15-05-25 11:59 am
Pro Pakistan slogan, Arrest, Bangalore: ಬೆಂಗಳ...
14-05-25 05:16 pm
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
15-05-25 09:09 pm
HK News Desk
Donald Trump: ನಾನೇನೂ ಮಧ್ಯಸ್ಥಿಕೆ ವಹಿಸಿರಲಿಲ್ಲ,...
15-05-25 08:38 pm
Sofia Qureshi, BJP leader, FIR: ಸೋಫಿಯಾ ಭಯೋತ್ಪ...
14-05-25 11:08 pm
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
ಪಾಕ್ ವಶದಲ್ಲಿದ್ದ ಬಿಎಸ್ಎಫ್ ಯೋಧ ಕೊನೆಗೂ ಬಿಡುಗಡೆ ;...
14-05-25 07:33 pm
16-05-25 10:06 am
Mangalore Correspondent
Capt Brijesh Chowta, Mangalore Mp, CM Siddara...
15-05-25 08:04 pm
Lashkar Terror HQ, Pakistan: ಧ್ವಂಸಗೊಂಡ ಲಷ್ಕರ್...
15-05-25 06:36 pm
Lokayukta raid, Mangalore: ಸರ್ವೆ ಇಲಾಖೆ ಮೇಲ್ವಿ...
15-05-25 03:33 pm
Kundapur Suicide: ಸಾಲಬಾಧೆ, ತಂದೆ- ಮಗ ಬಾವಿಗೆ ಹಾ...
15-05-25 01:34 pm
15-05-25 11:06 pm
HK News Desk
Bangalore Crime, Mobile showroom: ಮೊಬೈಲ್ ಅಂಗಡ...
15-05-25 06:02 pm
Bangalore Job Fraud, Crime; ಮೆಕ್ರೋಸಾಪ್ಟ್ , ಬ...
15-05-25 12:14 pm
ಕೊಲ್ಕತ್ತಾದಲ್ಲಿ ಕಾರು ಅಡ್ಡಗಟ್ಟಿ 2.66 ಕೋಟಿ ದರೋಡೆ...
14-05-25 10:22 pm
Suhas Shetty Murder, Arrest, CCB Police: ಸುಹಾ...
14-05-25 09:23 pm