ಬ್ರೇಕಿಂಗ್ ನ್ಯೂಸ್
30-11-24 06:21 pm Mangalore Correspondent ಕರಾವಳಿ
ಮಂಗಳೂರು, ನ.30: ಕಾನೂನಿನ ಎದುರು ಚಂದ್ರಶೇಖರನಾಥ್ ಸ್ವಾಮೀಜಿ ದೊಡ್ಡವರಲ್ಲ. ಕಾನೂನಿನ ಎದುರು ನಾನು ಸೇರಿದಂತೆ ಸ್ವಾಮೀಜಿಯೂ ಒಂದೇ ಎಂದು ಗೃಹ ಸಚಿವ ಪರಮೇಶ್ವರ್ ಪ್ರತಿಕ್ರಿಯಿಸಿದ್ದಾರೆ.
ಮುಸ್ಲಿಮರಿಗೆ ವೋಟ್ ಬಹಿಷ್ಕರಿಸಬೇಕು ಎಂಬ ಹೇಳಿಕೆ ನೀಡಿದ ಚಂದ್ರಶೇಖರ ಸ್ವಾಮೀಜಿ ಮೇಲೆ ಎಫ್ ಐ ಆರ್ ದಾಖಲಿಸಿರುವ ವಿಚಾರದ ಬಗ್ಗೆ ಸಚಿವರು ಪ್ರತಿಕ್ರಿಯೆ ನೀಡಿದ್ದಾರೆ.
ಕಾನೂನು ಬೇರೆ ಬೇರೆ ಇದ್ರೆ ಬೇರೆ ಬೇರೆಯಾಗಿಯೇ ಉಪಯೋಗ ಮಾಡಬಹುದು. ಈ ದೇಶದಲ್ಲಿ ಇರೋ ಕಾನೂನು ಎಲ್ಲರಿಗೂ ಒಂದೇ. ಕಾನೂನು ಚೌಕಟ್ಟಿನಲ್ಲಿ ಏನು ಕೆಲಸ ಮಾಡಬೇಕೋ ಅದನ್ನ ಪೊಲೀಸ್ ಇಲಾಖೆಯವರು ಮಾಡುತ್ತಾರೆ. ಬಂಧನ ಮಾಡುವ ಪ್ರಕ್ರಿಯೆ ಬಗ್ಗೆ ಪೊಲೀಸರು ನೋಡಿಕೊಳ್ಳುತ್ತಾರೆ ಎಂದು ಹೇಳಿದ್ದಾರೆ.
ಹಾಸನದ ಸ್ವಾಭಿಮಾನ ಸಮಾವೇಶಕ್ಕೆ ಅಸಮಾಧಾನ ಇರೋದಾಗಿ ಅನಾಮಧೇಯ ಪತ್ರ ಬಂದಿರುವ ವಿಚಾರದಲ್ಲಿ ಕೇಳಿದ ಪ್ರಶ್ನೆಗೆ, ಸಮಾವೇಶಕ್ಕೆ ಯಾರ ಅಸಮಾಧಾನವೂ ಇಲ್ಲ. ಅನಾಮಧೇಯ ಪತ್ರವನ್ನ ಬಿಜೆಪಿಯವರೇ ಯಾಕೆ ಬರೆದಿರಬಾರದು ? ಬಿಜೆಪಿಯವರೇ ಅನಾಮಧೇಯ ಪತ್ರಗಳನ್ನ ಬರೀತಾರೆ. ಅದು ನಮಗೆ ಲೆಕ್ಕ ಇಲ್ಲ. ನಮ್ಮಲ್ಲಿ ಯಾವುದೇ ಅಪಸ್ವರ ಇಲ್ಲ ಎಂದರು.
ನಾನು ತುಮಕೂರಲ್ಲಿ ಸಮಾವೇಶ ಮಾಡಲು ಹೊರಟಿದ್ದೆ. ಆದರೆ ನಮಗೆ ಬೇರೆ ಕಾರ್ಯಕ್ರಮ ಕೊಟ್ಟಿದ್ದಾರೆ. ಪಕ್ಷದಿಂದಲೇ ಸ್ವಾಭಿಮಾನ ಸಮಾವೇಶ ಮಾಡುತ್ತಿದ್ದೇವೆ. ಬೇರೆ ಬೇರೆ ಜನರು ನಮಗೆ ಸಹಕಾರ ನೀಡುತ್ತಿದ್ದಾರೆ ಎಂದು ಹೇಳಿದರು.
FIR against Karnataka Kumara Chandrashekaranatha Swamiji, hes not above law says is Home minister Parameshwar in Mangalore
08-12-25 10:39 pm
Bangalore Correspondent
DK Shivakumar, Yathindras: ಡಿಸಿಎಂ ಡಿಕೆಶಿ ತಮಗೊ...
08-12-25 06:58 pm
ಮಾಜಿ ಕ್ರಿಕೆಟಿಗ ವೆಂಕಟೇಶ ಪ್ರಸಾದ್ ಕೆಎಸ್ ಸಿಎ ನೂತನ...
08-12-25 11:26 am
Gangavati Accident, Koppal: ಪ್ರಿ ವೆಡ್ಡಿಂಗ್ ಶೂ...
07-12-25 10:21 pm
Dog Attack: ಪಾದಚಾರಿಗಳ ಮೇಲೆ ಹುಚ್ಚುನಾಯಿ ದಾಳಿ ;...
07-12-25 10:17 pm
07-12-25 02:04 pm
HK News Desk
ಸಂವಿಧಾನ ಪೀಠಿಕೆಯಲ್ಲಿ ಜಾತ್ಯತೀತ, ಸಮಾಜವಾದ ಪದ ಅಗತ್...
07-12-25 12:31 pm
ದೇವಾಲಯದ ಹಣ ದೇವರಿಗೆ ಸೇರಿದ್ದು, ಸಹಕಾರಿ ಬ್ಯಾಂಕುಗಳ...
06-12-25 04:58 pm
ಬಾಬರಿ ಮಸೀದಿ ನಿರ್ಮಿಸುವುದಾಗಿ ಹೇಳಿ ವಿವಾದ ಎಬ್ಬಿಸಿ...
04-12-25 05:39 pm
IndiGo Cancels Nearly 200 Flights Nationwide;...
04-12-25 11:15 am
08-12-25 10:11 pm
Mangalore Correspondent
Mangalore, Puttur, Mahesh Shetty Timarodi: ಪ್...
08-12-25 04:52 pm
ಬಂಡವಾಳ ಇಲ್ಲದೆ ಆದಾಯದ ಅವಕಾಶ ; ಎಸ್ಸೆಸ್ಸೆಲ್ಸಿ, ಪಿ...
08-12-25 01:42 pm
ಮುಂದುವರಿದ ಇಂಡಿಗೋ ಬಿಕ್ಕಟ್ಟು ; ಮಂಗಳೂರಿನಲ್ಲಿ ಡಿ....
08-12-25 11:23 am
ಉಡುಪಿ ಶ್ರೀಕೃಷ್ಣ ಮಠಕ್ಕೆ ಆಂಧ್ರಪ್ರದೇಶ ಡಿಸಿಎಂ ಪವನ...
07-12-25 10:45 pm
08-12-25 09:29 pm
Mangalore Correspondent
ವಿದ್ಯಾರ್ಥಿಗಳಿಗೆ ಡ್ರಗ್ಸ್ ಪೂರೈಸುತ್ತಿದ್ದ ಜಾಲ ; ಸ...
06-12-25 09:52 pm
Ganesh Gowda, Chikkamagaluru, Congress, Murde...
06-12-25 02:43 pm
ಚಿನ್ನ ಕಸಿದ ಪ್ರಕರಣ ಬೆನ್ನತ್ತಿ ಕುಖ್ಯಾತ ಅಂತಾರಾಜ್ಯ...
05-12-25 11:00 pm
ಸಿಐಡಿ ಪೊಲೀಸ್ ಸೋಗಿನಲ್ಲಿ ಮುಲ್ಕಿಯ ವೃದ್ಧ ದಂಪತಿಗೆ...
04-12-25 11:15 pm