ಬ್ರೇಕಿಂಗ್ ನ್ಯೂಸ್
30-11-24 06:21 pm Mangalore Correspondent ಕರಾವಳಿ
ಮಂಗಳೂರು, ನ.30: ಕಾನೂನಿನ ಎದುರು ಚಂದ್ರಶೇಖರನಾಥ್ ಸ್ವಾಮೀಜಿ ದೊಡ್ಡವರಲ್ಲ. ಕಾನೂನಿನ ಎದುರು ನಾನು ಸೇರಿದಂತೆ ಸ್ವಾಮೀಜಿಯೂ ಒಂದೇ ಎಂದು ಗೃಹ ಸಚಿವ ಪರಮೇಶ್ವರ್ ಪ್ರತಿಕ್ರಿಯಿಸಿದ್ದಾರೆ.
ಮುಸ್ಲಿಮರಿಗೆ ವೋಟ್ ಬಹಿಷ್ಕರಿಸಬೇಕು ಎಂಬ ಹೇಳಿಕೆ ನೀಡಿದ ಚಂದ್ರಶೇಖರ ಸ್ವಾಮೀಜಿ ಮೇಲೆ ಎಫ್ ಐ ಆರ್ ದಾಖಲಿಸಿರುವ ವಿಚಾರದ ಬಗ್ಗೆ ಸಚಿವರು ಪ್ರತಿಕ್ರಿಯೆ ನೀಡಿದ್ದಾರೆ.
ಕಾನೂನು ಬೇರೆ ಬೇರೆ ಇದ್ರೆ ಬೇರೆ ಬೇರೆಯಾಗಿಯೇ ಉಪಯೋಗ ಮಾಡಬಹುದು. ಈ ದೇಶದಲ್ಲಿ ಇರೋ ಕಾನೂನು ಎಲ್ಲರಿಗೂ ಒಂದೇ. ಕಾನೂನು ಚೌಕಟ್ಟಿನಲ್ಲಿ ಏನು ಕೆಲಸ ಮಾಡಬೇಕೋ ಅದನ್ನ ಪೊಲೀಸ್ ಇಲಾಖೆಯವರು ಮಾಡುತ್ತಾರೆ. ಬಂಧನ ಮಾಡುವ ಪ್ರಕ್ರಿಯೆ ಬಗ್ಗೆ ಪೊಲೀಸರು ನೋಡಿಕೊಳ್ಳುತ್ತಾರೆ ಎಂದು ಹೇಳಿದ್ದಾರೆ.
ಹಾಸನದ ಸ್ವಾಭಿಮಾನ ಸಮಾವೇಶಕ್ಕೆ ಅಸಮಾಧಾನ ಇರೋದಾಗಿ ಅನಾಮಧೇಯ ಪತ್ರ ಬಂದಿರುವ ವಿಚಾರದಲ್ಲಿ ಕೇಳಿದ ಪ್ರಶ್ನೆಗೆ, ಸಮಾವೇಶಕ್ಕೆ ಯಾರ ಅಸಮಾಧಾನವೂ ಇಲ್ಲ. ಅನಾಮಧೇಯ ಪತ್ರವನ್ನ ಬಿಜೆಪಿಯವರೇ ಯಾಕೆ ಬರೆದಿರಬಾರದು ? ಬಿಜೆಪಿಯವರೇ ಅನಾಮಧೇಯ ಪತ್ರಗಳನ್ನ ಬರೀತಾರೆ. ಅದು ನಮಗೆ ಲೆಕ್ಕ ಇಲ್ಲ. ನಮ್ಮಲ್ಲಿ ಯಾವುದೇ ಅಪಸ್ವರ ಇಲ್ಲ ಎಂದರು.
ನಾನು ತುಮಕೂರಲ್ಲಿ ಸಮಾವೇಶ ಮಾಡಲು ಹೊರಟಿದ್ದೆ. ಆದರೆ ನಮಗೆ ಬೇರೆ ಕಾರ್ಯಕ್ರಮ ಕೊಟ್ಟಿದ್ದಾರೆ. ಪಕ್ಷದಿಂದಲೇ ಸ್ವಾಭಿಮಾನ ಸಮಾವೇಶ ಮಾಡುತ್ತಿದ್ದೇವೆ. ಬೇರೆ ಬೇರೆ ಜನರು ನಮಗೆ ಸಹಕಾರ ನೀಡುತ್ತಿದ್ದಾರೆ ಎಂದು ಹೇಳಿದರು.
FIR against Karnataka Kumara Chandrashekaranatha Swamiji, hes not above law says is Home minister Parameshwar in Mangalore
16-01-26 09:38 pm
Bangalore Correspondent
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
ಕೆಲಸದ ಒತ್ತಡ ; ಮಕ್ಕಳಿಗೆ ಪಾಠ ಮಾಡಿ ಶಾಲಾ ಕೊಠಡಿಯಲ್...
15-01-26 05:56 pm
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
16-01-26 06:33 pm
HK News Desk
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
16-01-26 10:28 pm
Mangalore Correspondent
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
ಡಿಮಾರ್ಟ್ ಶಾಪಿಂಗ್ ಮಾಲ್ ನಲ್ಲಿ ಉದ್ಯೋಗಾವಕಾಶ ಜಾಹಿರ...
16-01-26 12:31 pm
ಲಕ್ಕಿ ಸ್ಕೀಮ್ ಕಂಪೆನಿಗಳಿಗೆ ಬೀಗ ಜಡಿಯಿರಿ ; ನೂರಕ್ಕ...
15-01-26 10:24 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm