ಬ್ರೇಕಿಂಗ್ ನ್ಯೂಸ್
02-12-24 11:09 pm Mangalore Correspondent ಕರಾವಳಿ
ಮಂಗಳೂರು, ಡಿ.2: ಕರ್ನಾಟಕ ಸುವರ್ಣ ಸಂಭ್ರಮದ ಭಾಗವಾಗಿ ಮಂಗಳೂರಿನಲ್ಲಿ ಡಿ.3- 4ರಂದು ಹಮ್ಮಿಕೊಂಡಿದ್ದ ಬಹು ಸಂಸ್ಕೃತಿ ಉತ್ಸವವನ್ನು ಫೆಂಗಾಲ್ ಚಂಡಮಾರುತದ ಕಾರಣ ಕೊನೆಕ್ಷಣದಲ್ಲಿ ಮುಂದೂಡಿಕೆ ಮಾಡಲಾಗಿದೆ.
ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ, ಕೊಡವ, ಬ್ಯಾರಿ, ಕೊಂಕಣಿ ಅಕಾಡೆಮಿ, ಅರೆಭಾಸೆ ಅಕಾಡೆಮಿ ಹಾಗೂ ಕೊಡಗು, ಉಡುಪಿ, ದಕ್ಷಿಣ ಕನ್ನಡ ಜಿಲ್ಲಾಡಳಿತಗಳ ಸಹಯೋಗದಲ್ಲಿ ಮಂಗಳೂರಿನಲ್ಲಿ ಬಹು ಸಂಸ್ಕೃತಿ ಉತ್ಸವ ಹಮ್ಮಿಕೊಳ್ಳಲಾಗಿತ್ತು. ಸಿಎಂ ಸಿದ್ದರಾಮಯ್ಯ ಉತ್ಸವಕ್ಕೆ ಚಾಲನೆ ನೀಡುವುದೆಂದು ನಿಗದಿಯಾಗಿತ್ತು. ಸಚಿವರಾದ ದಿನೇಶ್ ಗುಂಡುರಾವ್, ಶಿವರಾಜ್ ತಂಗಡಿ, ಬೋಸರಾಜ ಪಾಲ್ಗೊಳ್ಳುವುದಕ್ಕೆ ಸಿದ್ಧತೆ ನಡೆದಿತ್ತು.
ಅಂಬೇಡ್ಕರ್ ವೃತ್ತದಿಂದ ಕರಾವಳಿ ಸಂಸ್ಕೃತಿ ಬಿಂಬಿಸುವ ಮೆರವಣಿಗೆ, ಆಹಾರ ಉತ್ಸವ ಸೇರಿದಂತೆ ವಿವಿಧ ರೀತಿಯ ಆಚರಣೆ, ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು. ಚಂಡಮಾರುತ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ನೀಡಲಾಗಿದೆ. ಎರಡು ದಿನಗಳ ಉತ್ಸವ ಮಂಗಳೂರಿನ ಪುರಭವನದಲ್ಲಿ ಏರ್ಪಡಿಸಲಾಗಿತ್ತು.
Mangalore multicultural festival postponed due to heavy rains. Mangaluru was set to host a two-day multicultural festival on December 3 and 4, as part of the ongoing celebrations. The event was to be inaugurated by Chief Minister Siddaramaiah, the Dakshina Kannada Deputy Commissioner MP Mullai Muhilan said on November 29.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm