ಬ್ರೇಕಿಂಗ್ ನ್ಯೂಸ್
08-08-20 12:42 pm Mangalore Reporter ಕರಾವಳಿ
ಮಂಗಳೂರು, ಆಗಸ್ಟ್ 8: ಕರಾವಳಿಯಲ್ಲಿ ಭಾರೀ ಮಳೆ ಇನ್ನೂ ಮೂರು ದಿನ ಮುಂದುವರಿಯಲಿದೆ. ಈಗಾಗ್ಲೇ ನಾಳೆ ಬೆಳಗ್ಗೆ ವರೆಗೆ ರೆಡ್ ಅಲರ್ಟ್ ಘೋಷಿಸಲಾಗಿದ್ದು ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡದಲ್ಲಿ ಮತ್ತಷ್ಟು ಮಳೆಯಾಗುವ ಬಗ್ಗೆ ಮುನ್ಸೂಚನೆ ನೀಡಲಾಗಿದೆ.
ರಾಜ್ಯದ ಹವಾಮಾನ ಇಲಾಖೆಯ ಸೂಚನೆ ಪ್ರಕಾರ ಆಗಸ್ಟ್ 11ರ ವರೆಗೆ ಕರಾವಳಿ ಜಿಲ್ಲೆಗಳಲ್ಲಿ ಆರೆಂಜ್ ಎಲರ್ಟ್ ನೀಡಲಾಗಿದೆ. ಇಂದು ರಾತ್ರಿ ಮತ್ತು ನಾಳೆ ಬೆಳಗ್ಗೆ ಭಾರೀ ಮಳೆಯ ಸೂಚನೆ ಇದ್ದು ನದೀ ಪಾತ್ರಗಳಲ್ಲಿರುವ ನಿವಾಸಿಗಳು ಎಚ್ಚರ ವಹಿಸಬೇಕು. ಅಪಾಯ ಕಂಡುಬಂದರೆ ಸ್ಥಳಾಂತರಗೊಳ್ಳಬೇಕು. ಯಾರು ಕೂಡ ನದಿ, ಸಮುದ್ರಕ್ಕೆ ಇಳಿಯುವ ಸಾಹಸ ಮಾಡದಂತೆ ದಕ್ಷಿಣ ಕನ್ನಡ ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ 24 ಗಂಟೆಗಳಲ್ಲಿ ಸರಾಸರಿ 101 ಮಿಲಿಮೀಟರ್ ಮಳೆ ದಾಖಲಾಗಿದೆ. ಬೆಳ್ತಂಗಡಿ ತಾಲೂಕಿನಲ್ಲಿ 136, ಸುಳ್ಯ 111, ಪುತ್ತೂರು 94, ಬಂಟ್ವಾಳ 93, ಮಂಗಳೂರು 37 ಮಿಲಿಮೀಟರ್ ಮಳೆಯಾಗಿರುವ ಬಗ್ಗೆ ಜಿಲ್ಲಾಡಳಿತ ಮಾಹಿತಿ ನೀಡಿದೆ.
01-09-25 10:53 pm
Bangalore Correspondent
Karnataka Police, Warning to Social Media Use...
01-09-25 06:59 pm
ಎಸ್.ಐ.ಟಿ ರಚನೆ ಮಾಡಿದಾಗಲೇ ಬಿಜೆಪಿ ಯಾಕೆ ವಿರೋಧ ಮಾಡ...
01-09-25 05:03 pm
Yadagiri, Raid, Heart Attack: ಯಾದಗಿರಿ ; ಇಸ್ಪೀ...
01-09-25 04:55 pm
Sujatha Bhat, Latest News, Dharmasthala: ಚಿನ್...
01-09-25 01:25 pm
01-09-25 01:06 pm
HK News Desk
ಮೋದಿ ಜಪಾನ್ ಪ್ರವಾಸದಲ್ಲಿ 13 ಒಪ್ಪಂದಗಳಿಗೆ ಸಹಿ ; ರ...
31-08-25 01:32 pm
Kannur Blast ; ಕಣ್ಣೂರಿನ ಮನೆಯಲ್ಲಿ ಭಾರೀ ಸ್ಫೋಟ ;...
31-08-25 01:04 pm
ಟ್ರಂಪ್ ಸುಂಕ ನೀತಿ ಕಾನೂನುಬಾಹಿರ ; ಅಮೆರಿಕದ ಫೆಡರಲ್...
31-08-25 12:00 pm
ಹಿಮಂತ ಬಿಸ್ವ ಶರ್ಮಗೆ ಟಿಕೆಟ್ ಕೊಡಬೇಡಿ ಎಂದು ಸೋನಿಯಾ...
30-08-25 06:44 pm
01-09-25 10:01 pm
Mangalore Correspondent
ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹಬ್ಬಿಸಿ ಸೌ...
01-09-25 05:05 pm
Mangalore Pothole, Accident, Video Viral: ಕೆಪ...
31-08-25 10:34 pm
Ullal, Mangalore, UT Khader: ಹಡಿಲು ಬಿದ್ದ ಗದ್ದ...
31-08-25 08:20 pm
“Mangaluru’s Biggest Heart Care Offer: Indian...
31-08-25 01:56 pm
01-09-25 09:21 pm
Udupi Correspondent
ಹೌಸಿಂಗ್ ಫೈನಾನ್ಸ್ ಹೆಸರಲ್ಲಿ ಬ್ಯಾಂಕ್ ಸಿಬಂದಿಯಿಂದಲ...
01-09-25 03:07 pm
Mangalore Crime, Konaje Police, Raid, Liquor:...
01-09-25 01:58 pm
Mangalore Crime, Falnir Attack: ಪೊಲೀಸರಿಗೆ ಭಾರ...
31-08-25 10:55 pm
Mangalore Court, Sexual Abuse: ಮೂರೂವರೆ ವರ್ಷದ...
30-08-25 03:22 pm