ಬ್ರೇಕಿಂಗ್ ನ್ಯೂಸ್
14-12-20 03:03 pm Mangalore Correspondent ಕರಾವಳಿ
ಪುತ್ತೂರು, ಡಿ.14 : ರಾಜ್ಯದಲ್ಲೇ ಮೊದಲ ಬಾರಿಗೆ ಗ್ರಾಮೀಣ ಭಾಗದ ಪತ್ರಕರ್ತರ ಜೀವನ ಭದ್ರತೆಗಾಗಿ ಪುತ್ತೂರು ತಾಲೂಕು ಪತ್ರಕರ್ತರ ಸಂಘ ಅಭೂತಪೂರ್ವ ಯೋಜನೆ ಜಾರಿ ಮಾಡಿದೆ. ಪತ್ರಕರ್ತರ ಸಂಘದ ಸದಸ್ಯರ ಜೀವನ ಭದ್ರತೆಗಾಗಿ 34 ಲಕ್ಷ ರೂ. ಮೊತ್ತದ ಯೋಜನೆಯನ್ನು 2020ರ ಡಿ.14ರಿಂದ ಜಾರಿಗೊಳ್ಳಲಿದೆ ಎಂದು ಪುತ್ತೂರು ತಾಲೂಕು ಪತ್ರಕರ್ತರ ಸಂಘ ಘೋಷಿಸಿದೆ.
ಪುತ್ತೂರು ಪತ್ರಿಕಾಭವನದಲ್ಲಿ ಸೋಮವಾರ ನಡೆದ ತಾಲೂಕು ಪತ್ರಕರ್ತರ ಸಂಘದ ವಿಶೇಷ ಮಹಾಸಭೆಯಲ್ಲಿ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರವಣ್ ಕುಮಾರ್ ನಾಳ, ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಪತ್ರಕರ್ತರ ಸಾಮಾಜಿಕ ಮತ್ತು ಕುಟುಂಬ ಭದ್ರತಾ ಯೋಜನೆ ಹೆಸರಲ್ಲಿ ಯೋಜನೆ ಜಾರಿಗೊಳಿಸಲಾಗುತ್ತಿದ್ದು ಪುತ್ತೂರು ತಾ. ಪತ್ರಕರ್ತರ ಸಂಘದ ಸದಸ್ಯರ ಹೆಸರಿನಲ್ಲಿ ತಲಾ 25 ಸಾವಿರ ರೂ. ಬ್ಯಾಂಕ್ ಡೆಪೊಸಿಟ್ ಮಾಡಿ, ಸದಸ್ಯನಿಗೆ 60 ವರ್ಷ ವಯಸ್ಸು ದಾಟಿದ ನಂತರ ಬಡ್ಡಿ ಸಹಿತ ಪೂರ್ಣ ಪ್ರಮಾಣದ ಲಾಭಾಂಶ ದೊರೆಯಲಿದೆ. ಈ ಮೂಲಕ ಪುತ್ತೂರು ತಾಲೂಕು ಪತ್ರಕರ್ತರ ಸಂಘದ 23 ಸದಸ್ಯ ಪತ್ರಕರ್ತರು ಒಟ್ಟು 34 ಲಕ್ಷ ರೂ. ಮೊತ್ತದ ಫಲಾನುಭವಿ ಮೊತ್ತವನ್ನು ಪಡೆಯಲಿದ್ದಾರೆ.
ಕರ್ತವ್ಯ ಸಂದರ್ಭ ಅಪಘಾತ, ಮಾರಣಾಂತಿಕ ದಾಳಿ- ಹಲ್ಲೆ ಘಟನೆ ಸಂಭವಿಸಿದಲ್ಲಿ ಚಿಕಿತ್ಸೆಗಾಗಿ ಸದಸ್ಯನ ಹೆಸರಲ್ಲಿರುವ ಡೆಪೊಸಿಟ್ ಆಧಾರದಲ್ಲಿ ಗರಿಷ್ಠ 20 ಸಾವಿರ ರೂ. ತುರ್ತು ವೈಯಕ್ತಿಕ ಸಾಲ ಪಡೆಯುವ ಅವಕಾಶ ಇರಲಿದೆ ಎಂದು ಪುತ್ತೂರು ಪತ್ರಕರ್ತರ ಸಂಘದ ಅಧ್ಯಕ್ಷ ಶ್ರವಣ್ ಕುಮಾರ್ ನಾಳ ತಿಳಿಸಿದ್ದಾರೆ.
ಪುತ್ತೂರು ತಾಲೂಕು ಪತ್ರಕರ್ತರ ಸಂಘದ ಕಾರ್ಯದರ್ಶಿ ಐ.ಬಿ ಸಂದೀಪ್ ಕುಮಾರ್, ಜತೆ ಕಾರ್ಯದರ್ಶಿ ಅಜಿತ್, ಕೋಶಾಧಿಕಾರಿ ಕೃಷ್ಣಪ್ರಸಾದ್ ಬಲ್ನಾಡ್, ಉಪ್ಯಾಧ್ಯಕ್ಷರಾದ ಸರ್ವೇಶ್ ಕುಮಾರ್ ಉಪ್ಪಿನಂಗಡಿ, ಅನೀಶ್ ಕುಮಾರ್ ಮರಿಲ್ ಉಪಸ್ಥಿತರಿದ್ದರು.

ಯೋಜನೆಯ ಕಾರ್ಯ ನಿರ್ವಹಣೆ ಹೇಗೆ ?
ಸೌಲಭ್ಯಕ್ಕೆ ಅಗತ್ಯ ಮಾನದಂಡಗಳು
Puttur press club to be states first club in providing welfare fund to Rural Journalists. Puttur taluk journalist union Shravan Kumar Nala announced its packages.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
07-02-26 10:53 pm
HK News Desk
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
07-02-26 10:48 pm
HK News Desk
ಡಿಜಿಟಲ್ ಅರೆಸ್ಟ್ ; ಮಹಿಳೆಗೆ 15 ನಿಮಿಷದಲ್ಲಿ 50 ಲಕ...
07-02-26 10:07 pm
ಪುತ್ತೂರಿನಲ್ಲಿ ಒಂದು ಕ್ವಿಂಟಾಲ್ ಗಾಂಜಾ ವಶಕ್ಕೆ ; ಪ...
07-02-26 08:14 pm
Shivamogga Conversion: ಶಿಕ್ಷಕಿಯಾದ ಬಳಿಕ ಪತ್ನಿ...
07-02-26 06:44 pm
Bangalore Cat Kidnap: ಬೆಂಗಳೂರಿನಲ್ಲಿ ಠಾಣೆ ಮೆಟ್...
07-02-26 05:21 pm