ಬ್ರೇಕಿಂಗ್ ನ್ಯೂಸ್
14-12-20 03:03 pm Mangalore Correspondent ಕರಾವಳಿ
ಪುತ್ತೂರು, ಡಿ.14 : ರಾಜ್ಯದಲ್ಲೇ ಮೊದಲ ಬಾರಿಗೆ ಗ್ರಾಮೀಣ ಭಾಗದ ಪತ್ರಕರ್ತರ ಜೀವನ ಭದ್ರತೆಗಾಗಿ ಪುತ್ತೂರು ತಾಲೂಕು ಪತ್ರಕರ್ತರ ಸಂಘ ಅಭೂತಪೂರ್ವ ಯೋಜನೆ ಜಾರಿ ಮಾಡಿದೆ. ಪತ್ರಕರ್ತರ ಸಂಘದ ಸದಸ್ಯರ ಜೀವನ ಭದ್ರತೆಗಾಗಿ 34 ಲಕ್ಷ ರೂ. ಮೊತ್ತದ ಯೋಜನೆಯನ್ನು 2020ರ ಡಿ.14ರಿಂದ ಜಾರಿಗೊಳ್ಳಲಿದೆ ಎಂದು ಪುತ್ತೂರು ತಾಲೂಕು ಪತ್ರಕರ್ತರ ಸಂಘ ಘೋಷಿಸಿದೆ.
ಪುತ್ತೂರು ಪತ್ರಿಕಾಭವನದಲ್ಲಿ ಸೋಮವಾರ ನಡೆದ ತಾಲೂಕು ಪತ್ರಕರ್ತರ ಸಂಘದ ವಿಶೇಷ ಮಹಾಸಭೆಯಲ್ಲಿ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರವಣ್ ಕುಮಾರ್ ನಾಳ, ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಪತ್ರಕರ್ತರ ಸಾಮಾಜಿಕ ಮತ್ತು ಕುಟುಂಬ ಭದ್ರತಾ ಯೋಜನೆ ಹೆಸರಲ್ಲಿ ಯೋಜನೆ ಜಾರಿಗೊಳಿಸಲಾಗುತ್ತಿದ್ದು ಪುತ್ತೂರು ತಾ. ಪತ್ರಕರ್ತರ ಸಂಘದ ಸದಸ್ಯರ ಹೆಸರಿನಲ್ಲಿ ತಲಾ 25 ಸಾವಿರ ರೂ. ಬ್ಯಾಂಕ್ ಡೆಪೊಸಿಟ್ ಮಾಡಿ, ಸದಸ್ಯನಿಗೆ 60 ವರ್ಷ ವಯಸ್ಸು ದಾಟಿದ ನಂತರ ಬಡ್ಡಿ ಸಹಿತ ಪೂರ್ಣ ಪ್ರಮಾಣದ ಲಾಭಾಂಶ ದೊರೆಯಲಿದೆ. ಈ ಮೂಲಕ ಪುತ್ತೂರು ತಾಲೂಕು ಪತ್ರಕರ್ತರ ಸಂಘದ 23 ಸದಸ್ಯ ಪತ್ರಕರ್ತರು ಒಟ್ಟು 34 ಲಕ್ಷ ರೂ. ಮೊತ್ತದ ಫಲಾನುಭವಿ ಮೊತ್ತವನ್ನು ಪಡೆಯಲಿದ್ದಾರೆ.
ಕರ್ತವ್ಯ ಸಂದರ್ಭ ಅಪಘಾತ, ಮಾರಣಾಂತಿಕ ದಾಳಿ- ಹಲ್ಲೆ ಘಟನೆ ಸಂಭವಿಸಿದಲ್ಲಿ ಚಿಕಿತ್ಸೆಗಾಗಿ ಸದಸ್ಯನ ಹೆಸರಲ್ಲಿರುವ ಡೆಪೊಸಿಟ್ ಆಧಾರದಲ್ಲಿ ಗರಿಷ್ಠ 20 ಸಾವಿರ ರೂ. ತುರ್ತು ವೈಯಕ್ತಿಕ ಸಾಲ ಪಡೆಯುವ ಅವಕಾಶ ಇರಲಿದೆ ಎಂದು ಪುತ್ತೂರು ಪತ್ರಕರ್ತರ ಸಂಘದ ಅಧ್ಯಕ್ಷ ಶ್ರವಣ್ ಕುಮಾರ್ ನಾಳ ತಿಳಿಸಿದ್ದಾರೆ.
ಪುತ್ತೂರು ತಾಲೂಕು ಪತ್ರಕರ್ತರ ಸಂಘದ ಕಾರ್ಯದರ್ಶಿ ಐ.ಬಿ ಸಂದೀಪ್ ಕುಮಾರ್, ಜತೆ ಕಾರ್ಯದರ್ಶಿ ಅಜಿತ್, ಕೋಶಾಧಿಕಾರಿ ಕೃಷ್ಣಪ್ರಸಾದ್ ಬಲ್ನಾಡ್, ಉಪ್ಯಾಧ್ಯಕ್ಷರಾದ ಸರ್ವೇಶ್ ಕುಮಾರ್ ಉಪ್ಪಿನಂಗಡಿ, ಅನೀಶ್ ಕುಮಾರ್ ಮರಿಲ್ ಉಪಸ್ಥಿತರಿದ್ದರು.

ಯೋಜನೆಯ ಕಾರ್ಯ ನಿರ್ವಹಣೆ ಹೇಗೆ ?
ಸೌಲಭ್ಯಕ್ಕೆ ಅಗತ್ಯ ಮಾನದಂಡಗಳು
Puttur press club to be states first club in providing welfare fund to Rural Journalists. Puttur taluk journalist union Shravan Kumar Nala announced its packages.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm