ಬ್ರೇಕಿಂಗ್ ನ್ಯೂಸ್
03-12-24 10:51 pm Mangalore Correspondent ಕರಾವಳಿ
ಉಳ್ಳಾಲ, ಡಿ.3: ಕುತ್ತಾರಿನ ಕೊರಗಜ್ಜನ ಆದಿ ಕ್ಷೇತ್ರವು ಪೃಕೃತಿಗೆ ಹತ್ತಿರವಾಗಿದ್ದು, ದೈವದ ಹೆಸರಲ್ಲಿ ಇಲ್ಲಿ ಪೃಕೃತಿಯ ಆರಾಧನೆಯಾಗುತ್ತಿದೆ ಎಂದು ಸ್ಯಾಂಡಲ್ ವುಡ್ ರಿಯಲ್ ಸ್ಟಾರ್ ನಟ, ನಿರ್ದೇಶಕ ಉಪೇಂದ್ರ ಹೇಳಿದರು.
ಮಂಗಳೂರು ಹೊರವಲಯದ ಉಳ್ಳಾಲ ತಾಲೂಕಿನ ಕುತ್ತಾರು ದೆಕ್ಕಾಡುವಿನ ಕೊರಗಜ್ಜನ ಆದಿಸ್ಥಳಕ್ಕೆ ಮಂಗಳವಾರ ಅವರು ಭೇಟಿ ನೀಡಿ ಡಿ.20ರಂದು ತೆರೆ ಕಾಣಲಿರುವ ತನ್ನದೇ ನಟನೆ ಮತ್ತು ನಿರ್ದೇಶನದ ಪ್ಯಾನ್ ಇಂಡಿಯ ಸಿನೆಮಾ "UI" ಯಶಸ್ಸಿಗೆ ಪ್ರಾರ್ಥನೆ ಸಲ್ಲಿಸಿದರು. ಈ ವೇಳೆ ಮಾತನಾಡಿದ ಅವರು ಬಹು ನಿರೀಕ್ಷಿತ "UI" ಚಿತ್ರದ ಪ್ರಮೋಷನ್ ಗಾಗಿ ಮಂಗಳೂರಿಗೆ ಬಂದಿದ್ದೇವೆ. ಕುತ್ತಾರಿನ ಕೊರಗಜ್ಜ ದೈವದ ಕ್ಷೇತ್ರವು ಪೃಕೃತಿ ರಮಣೀಯವಾಗಿದೆ. ಕೊರಗಜ್ಜನ ದಯೆ ನಮ್ಮ ಮೇಲಿರಲಿ ಎಂದರು.



UI ಚಿತ್ರದ ನಿರ್ಮಾಪಕರಾದ ಕೆ.ಪಿ ಶ್ರೀಕಾಂತ್, ಲಹರಿ ವೇಲು, ನವೀನ್ ಮನೋಹರ್, ರಾಜೇಶ್ ಭಟ್ ಜತೆಗಿದ್ದರು. ಶ್ರೀ ಪಂಜಂದಾಯ ಬಂಟ ವೈದ್ಯನಾಥ ಮತ್ತು ಕೊರಗತನಿಯ ದೈವಗಳ ಆದಿಸ್ಥಳ ಟ್ರಸ್ಟ್ ನ ಅಧ್ಯಕ್ಷ, ಉಪಾಧ್ಯಕ್ಷರು ಮತ್ತು ಟ್ರಸ್ಟಿಗಳು ನಟ ಉಪೇಂದ್ರ ಅವರನ್ನ ಕ್ಷೇತ್ರದ ಪರವಾಗಿ ಅಭಿನಂದಿಸಿದರು.
UI Kannada movie, actor Upendra visits Kuthar temple in Mangalore. The movie is set to be launched on December 20th. He came to offer prayers for the success of the movie.
10-06-26 10:40 pm
HK News Desk
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
10-06-26 10:03 pm
HK News Staffer
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
ಜೂನ್ 12ರಂದು ಮೊದಲ ಬಾರಿಗೆ ಕೊಲ್ಲೂರು ಮೂಕಾಂಬಿಕೆ ಸನ...
10-06-26 04:19 pm
Yedapadavu Highway News: ಮಂಗಳೂರು- ಮೂಡುಬಿದ್ರೆ...
09-06-26 08:58 pm
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
10-06-26 01:48 pm
HK News Staffer
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm