ಬ್ರೇಕಿಂಗ್ ನ್ಯೂಸ್
03-12-24 10:51 pm Mangalore Correspondent ಕರಾವಳಿ
ಉಳ್ಳಾಲ, ಡಿ.3: ಕುತ್ತಾರಿನ ಕೊರಗಜ್ಜನ ಆದಿ ಕ್ಷೇತ್ರವು ಪೃಕೃತಿಗೆ ಹತ್ತಿರವಾಗಿದ್ದು, ದೈವದ ಹೆಸರಲ್ಲಿ ಇಲ್ಲಿ ಪೃಕೃತಿಯ ಆರಾಧನೆಯಾಗುತ್ತಿದೆ ಎಂದು ಸ್ಯಾಂಡಲ್ ವುಡ್ ರಿಯಲ್ ಸ್ಟಾರ್ ನಟ, ನಿರ್ದೇಶಕ ಉಪೇಂದ್ರ ಹೇಳಿದರು.
ಮಂಗಳೂರು ಹೊರವಲಯದ ಉಳ್ಳಾಲ ತಾಲೂಕಿನ ಕುತ್ತಾರು ದೆಕ್ಕಾಡುವಿನ ಕೊರಗಜ್ಜನ ಆದಿಸ್ಥಳಕ್ಕೆ ಮಂಗಳವಾರ ಅವರು ಭೇಟಿ ನೀಡಿ ಡಿ.20ರಂದು ತೆರೆ ಕಾಣಲಿರುವ ತನ್ನದೇ ನಟನೆ ಮತ್ತು ನಿರ್ದೇಶನದ ಪ್ಯಾನ್ ಇಂಡಿಯ ಸಿನೆಮಾ "UI" ಯಶಸ್ಸಿಗೆ ಪ್ರಾರ್ಥನೆ ಸಲ್ಲಿಸಿದರು. ಈ ವೇಳೆ ಮಾತನಾಡಿದ ಅವರು ಬಹು ನಿರೀಕ್ಷಿತ "UI" ಚಿತ್ರದ ಪ್ರಮೋಷನ್ ಗಾಗಿ ಮಂಗಳೂರಿಗೆ ಬಂದಿದ್ದೇವೆ. ಕುತ್ತಾರಿನ ಕೊರಗಜ್ಜ ದೈವದ ಕ್ಷೇತ್ರವು ಪೃಕೃತಿ ರಮಣೀಯವಾಗಿದೆ. ಕೊರಗಜ್ಜನ ದಯೆ ನಮ್ಮ ಮೇಲಿರಲಿ ಎಂದರು.
UI ಚಿತ್ರದ ನಿರ್ಮಾಪಕರಾದ ಕೆ.ಪಿ ಶ್ರೀಕಾಂತ್, ಲಹರಿ ವೇಲು, ನವೀನ್ ಮನೋಹರ್, ರಾಜೇಶ್ ಭಟ್ ಜತೆಗಿದ್ದರು. ಶ್ರೀ ಪಂಜಂದಾಯ ಬಂಟ ವೈದ್ಯನಾಥ ಮತ್ತು ಕೊರಗತನಿಯ ದೈವಗಳ ಆದಿಸ್ಥಳ ಟ್ರಸ್ಟ್ ನ ಅಧ್ಯಕ್ಷ, ಉಪಾಧ್ಯಕ್ಷರು ಮತ್ತು ಟ್ರಸ್ಟಿಗಳು ನಟ ಉಪೇಂದ್ರ ಅವರನ್ನ ಕ್ಷೇತ್ರದ ಪರವಾಗಿ ಅಭಿನಂದಿಸಿದರು.
UI Kannada movie, actor Upendra visits Kuthar temple in Mangalore. The movie is set to be launched on December 20th. He came to offer prayers for the success of the movie.
09-06-25 04:41 pm
HK News Desk
BK Hariprasad, Suhas Shetty, NIA: ರೌಡಿಗಳಿಗೆಲ್...
09-06-25 03:02 pm
Union Minister Prahlad Joshi, Mangalore SP Ar...
09-06-25 02:00 pm
Suhas Shetty Murder, NIA, Home Minister: ಸುಹಾ...
09-06-25 12:35 pm
ಕಾಲ್ತುಳಿತ ಸಂತ್ರಸ್ತರಿಗೆ ಒಂದು ತಿಂಗಳ ವೇತನ ಬಿಟ್ಟು...
08-06-25 06:03 pm
09-06-25 05:16 pm
HK News Desk
# Arrest kohli ಹ್ಯಾಶ್ ಟ್ಯಾಗ್ ಟ್ವಿಟರ್ ನಲ್ಲಿ ಟ್...
07-06-25 09:54 pm
Starlink, Elon Musk: ಇಂಟರ್ನೆಟ್ ಸಿಗದ ಹಳ್ಳಿಗಳಿಗ...
07-06-25 07:10 pm
ಜಗತ್ತಿನ ಅತಿ ಎತ್ತರದ ರೈಲ್ವೇ ಸೇತುವೆ ಉದ್ಘಾಟಿಸಿದ ಮ...
06-06-25 11:08 pm
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
09-06-25 11:03 pm
Mangalore Correspondent
Mangalore BY Vijayendra, BJP: ಕಾಂಗ್ರೆಸ್ ಆಡಳಿತ...
09-06-25 09:56 pm
Suhas Shetty Murder, NIA, Mangalore: ಸುಹಾಸ್ ಶ...
08-06-25 10:51 pm
Suhas Sheety Murder, NIA, Mangalore: ಸುಹಾಸ್ ಶ...
08-06-25 05:24 pm
ಮುಸ್ಲಿಂ ವಾಟ್ಸಪ್ ಗ್ರೂಪಿನಲ್ಲಿ ಸ್ಪೀಕರ್ ಖಾದರ್, ಸಿ...
07-06-25 11:02 pm
09-06-25 09:20 pm
HK News Desk
ತನ್ನನ್ನು ಕಾರ್ಡಿಯೋಲಜಿಸ್ಟ್ ಅಂತ ಹೇಳಿಕೊಂಡು 50ಕ್ಕೂ...
08-06-25 10:29 pm
ಸ್ಟಾಕ್ ಮಾರ್ಕೆಟ್ ಹುಚ್ಚಾಟ ; ಬ್ಯಾಂಕಿನ ಹಿರಿಯ ಗ್ರಾ...
08-06-25 03:59 pm
ಆನ್ಲೈನ್ ಟ್ರೇಡಿಂಗ್ನಲ್ಲಿ ಹಣ ಹೂಡಿಕೆ ; ಇನ್ ಸ್ಟಾ...
08-06-25 02:58 pm
Mangalore Crime, Yeyyadi Stabbing, Bar, Polic...
07-06-25 10:39 pm