ಬ್ರೇಕಿಂಗ್ ನ್ಯೂಸ್
05-12-24 02:49 pm Udupi Correspondent ಕರಾವಳಿ
ಕುಂದಾಪುರ, ಡಿ.5: ಮದುವೆ ನಿಗದಿಯಾಗಿದ್ದ ಯುವಕನೋರ್ವ ಮದುವೆಗೆ ಕೆಲವೇ ದಿನ ಇರುವಾಗ ತಾಯಿಗೆ ಹುಷಾರಿಲ್ಲವೆಂದು ಹೇಳಿ ನಾಪತ್ತೆಯಾಗಿರುವ ಬಗ್ಗೆ ಕುಂದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕೊಟೇಶ್ವರ ಗ್ರಾಮದ ಜಯಲಕ್ಷ್ಮೀ ಎಂಬ ಯುವತಿಯನ್ನು ಕಾರ್ತಿಕ್(28) ಎಂಬ ಯುವಕನಿಗೆ ಮದುವೆ ಮಾತುಕತೆ ಮಾಡಿದ್ದು ಡಿ.5ರಂದು ಮದುವೆ ಆಗುವುದಾಗಿ ನಿಶ್ಚಯವಾಗಿತ್ತು.
ಅದರಂತೆ ಜು.16ರಂದು ಮದುವೆ ನೋಂದಣಿ ಮಾಡಲಾಗಿತ್ತು. ಈ ನಡುವೆ, ಮದುವೆಗೆ ಸಿದ್ಧತೆಯೂ ನಡೆದಿತ್ತು. ಆದರೆ ನ.27ರಂದು ಕಾರ್ತಿಕ್, ತಾನು ಮದುವೆಯಾಗಬೇಕಿದ್ದ ಜಯಲಕ್ಷ್ಮೀಗೆ ಕರೆ ಮಾಡಿ, ಕೋಟೇಶ್ವರದಲ್ಲಿದ್ದೇನೆ, ತಾಯಿಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲು ಇದೆ ಎಂದು ಹೇಳಿದ್ದರು. ನಂತರ ಅವರು ವಾಪಸ್ಸು ಬಾರದೇ ಮೊಬೈಲ್ ಸ್ವಿಚ್ಆಫ್ ಮಾಡಿಕೊಂಡು ನಾಪತ್ತೆಯಾಗಿದ್ದಾರೆ ಎಂದು ಕುಂದಾಪುರ ಠಾಣೆಯಲ್ಲಿ ದೂರಲಾಗಿದೆ.
ಯುವಕ 5.6 ಅಡಿ ಎತ್ತರವಿದ್ದು, ಗೋಧಿ ಮೈಬಣ್ಣ, ಎಡಗೈ ಮೇಲೆ ಮಾರ್ಕ್ ಇದೆ, ಬಲಕಿವಿಯಲ್ಲಿ ಚಿನ್ನದ ರಿಂಗ್ ಇರುತ್ತದೆ ಎಂದು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
Udupi Bride groom goes missing two days before marriage at Kundapura. The missing person has been identified as Karthik (28).
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm