ಬ್ರೇಕಿಂಗ್ ನ್ಯೂಸ್
            
                        05-12-24 02:49 pm Udupi Correspondent ಕರಾವಳಿ
            ಕುಂದಾಪುರ, ಡಿ.5: ಮದುವೆ ನಿಗದಿಯಾಗಿದ್ದ ಯುವಕನೋರ್ವ ಮದುವೆಗೆ ಕೆಲವೇ ದಿನ ಇರುವಾಗ ತಾಯಿಗೆ ಹುಷಾರಿಲ್ಲವೆಂದು ಹೇಳಿ ನಾಪತ್ತೆಯಾಗಿರುವ ಬಗ್ಗೆ ಕುಂದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕೊಟೇಶ್ವರ ಗ್ರಾಮದ ಜಯಲಕ್ಷ್ಮೀ ಎಂಬ ಯುವತಿಯನ್ನು ಕಾರ್ತಿಕ್(28) ಎಂಬ ಯುವಕನಿಗೆ ಮದುವೆ ಮಾತುಕತೆ ಮಾಡಿದ್ದು ಡಿ.5ರಂದು ಮದುವೆ ಆಗುವುದಾಗಿ ನಿಶ್ಚಯವಾಗಿತ್ತು.
ಅದರಂತೆ ಜು.16ರಂದು ಮದುವೆ ನೋಂದಣಿ ಮಾಡಲಾಗಿತ್ತು. ಈ ನಡುವೆ, ಮದುವೆಗೆ ಸಿದ್ಧತೆಯೂ ನಡೆದಿತ್ತು. ಆದರೆ ನ.27ರಂದು ಕಾರ್ತಿಕ್, ತಾನು ಮದುವೆಯಾಗಬೇಕಿದ್ದ ಜಯಲಕ್ಷ್ಮೀಗೆ ಕರೆ ಮಾಡಿ, ಕೋಟೇಶ್ವರದಲ್ಲಿದ್ದೇನೆ, ತಾಯಿಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲು ಇದೆ ಎಂದು ಹೇಳಿದ್ದರು. ನಂತರ ಅವರು ವಾಪಸ್ಸು ಬಾರದೇ ಮೊಬೈಲ್ ಸ್ವಿಚ್ಆಫ್ ಮಾಡಿಕೊಂಡು ನಾಪತ್ತೆಯಾಗಿದ್ದಾರೆ ಎಂದು ಕುಂದಾಪುರ ಠಾಣೆಯಲ್ಲಿ ದೂರಲಾಗಿದೆ.
ಯುವಕ 5.6 ಅಡಿ ಎತ್ತರವಿದ್ದು, ಗೋಧಿ ಮೈಬಣ್ಣ, ಎಡಗೈ ಮೇಲೆ ಮಾರ್ಕ್ ಇದೆ, ಬಲಕಿವಿಯಲ್ಲಿ ಚಿನ್ನದ ರಿಂಗ್ ಇರುತ್ತದೆ ಎಂದು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
            
            
            Udupi Bride groom goes missing two days before marriage at Kundapura. The missing person has been identified as Karthik (28).
    
            
             03-11-25 05:17 pm
                        
            
                  
                Bangalore Correspondent    
            
                    
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             03-11-25 10:47 pm
                        
            
                  
                Mangalore Correspondent    
            
                    
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
    
            
             03-11-25 12:33 pm
                        
            
                  
                Mangalore Correspondent    
            
                    
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm