ಬ್ರೇಕಿಂಗ್ ನ್ಯೂಸ್
05-12-24 04:12 pm Mangalore Correspondent ಕರಾವಳಿ
ಮಂಗಳೂರು, ಡಿ.5: ಮಂಗಳೂರು ಜಿಲ್ಲಾ ಕಾರಾಗೃಹಕ್ಕೆ ಇತ್ತೀಚೆಗೆ ದಾಳಿ ನಡೆಸಿದ ಸಂದರ್ಭ ಮಾದಕ ದ್ರವ್ಯಗಳು, ಮೊಬೈಲ್ ಸಹಿತ ಜೈಲಿನೊಳಗೆ ನಿಷೇಧಿತ ವಸ್ತುಗಳು ಪತ್ತೆಯಾದ ಪ್ರಕರಣದಲ್ಲಿ ಕರ್ತವ್ಯ ಲೋಪವೆಸಗಿದ ಜೈಲು ಅಧೀಕ್ಷಕ ಬಿ.ಟಿ.ಓಬಳೇಶಪ್ಪ ಅವರನ್ನು ಇಲಾಖಾ ವಿಚಾರಣೆ ಬಾಕಿಯಿರಿಸಿ ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ.
ಮೈಸೂರು ಕೇಂದ್ರ ಕಾರಾಗೃಹದ ಸಹಾಯಕ ಅಧೀಕ್ಷಕ ಕೆ.ಎನ್. ಮೋಹನ್ ಕುಮಾರ್ ಅವರನ್ನು ಮಂಗಳೂರು ಜಿಲ್ಲಾ ಕಾರಾಗೃಹದ ಅಧೀಕ್ಷಕ ಕರ್ತವ್ಯಕ್ಕೆ ಪ್ರಭಾರ ವಹಿಸಲಾಗಿದೆ ಎಂದು ಕಾರಾಗೃಹ ಮತ್ತು ಸುಧಾರಣಾ ಸೇವೆಯ ಮಹಾನಿರ್ದೇಶಕ ದೇವಜ್ಯೋತಿ ರೇ ತಿಳಿಸಿದ್ದಾರೆ.
ಜು.25ರಂದು ಮುಂಜಾನೆ 4 ಗಂಟೆಗೆ, ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್ ಅಗ್ರವಾಲ್ ನೇತೃತ್ವದಲ್ಲಿ ಇಬ್ಬರು ಡಿಸಿಪಿಗಳು, ಮೂವರು ಎಸಿಪಿಗಳು, 15 ಇನ್ ಸ್ಪೆಕ್ಟರ್ಗಳು ಸೇರಿದಂತೆ 150 ಪೊಲೀಸರು ಏಕಕಾಲದಲ್ಲಿ ಜೈಲಿಗೆ ದಾಳಿ ನಡೆಸಿದ್ದರು, ಈ ಸಂದರ್ಭ ಗಾಂಜಾ ಸಹಿತ ಹಲವಾರು ಪ್ಯಾಕೆಟ್ ಮಾದಕ ವಸ್ತುಗಳು, 25 ಮೊಬೈಲ್ ಫೋನ್, ಬ್ಲೂಟೂಥ್, ಐದು ಇಯರ್ ಫೋನ್, ಪೆನ್ ಡೈವ್, ಎರಡು ಚಾರ್ಜರ್ ಗಳು, ಕತ್ತರಿಗಳು, ಮೂರು ಕೇಬಲ್ ವಶಪಡಿಸಲಾಗಿತ್ತು. ಈ ಬಗ್ಗೆ ಪ್ರಕರಣ ದಾಖಲಿಸಿ ತನಿಖೆ ನಡೆಸಲಾಗುತ್ತಿತ್ತು.
Mangalore jail superintendent, suspended over prohibited goods in prison. The suspended officer is BT Obaleshappa. The suspension follows a recent raid on the district prison.
25-10-25 09:33 pm
Bangalore Correspondent
ಸಾರ್ವಜನಿಕರೊಂದಿಗೆ ಮಾತನಾಡುವಾಗ ಒರಟು ಭಾಷೆ ಬೇಡ, ಯಾ...
25-10-25 09:04 pm
"ಎ" ಖಾತೆ ಪರಿವರ್ತಿಸುವ ಸರ್ಕಾರದ ಬೋಗಸ್ ಸ್ಕೀಂ ;...
25-10-25 09:00 pm
ಸಿಎಂ ಬದಲಾವಣೆ ಹೇಳಿಕೆಯ ಬಗ್ಗೆ ಯತೀಂದ್ರನನ್ನು ಕೇಳ್ದ...
24-10-25 09:35 pm
ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ಅ.28ರಂದು ಶಾಂತಿ...
24-10-25 06:04 pm
25-10-25 09:36 pm
HK News Desk
Vemuri Kaveri Travels Bus Accident, Fire, Ill...
25-10-25 02:28 pm
Kurnool Bus Fire, Accident, Latest News: ಹೈದರ...
24-10-25 05:43 pm
ಬಿಹಾರ ಚುನಾವಣೆ ; ಇಂಡಿಯಾ ಒಕ್ಕೂಟದ ಮುಖ್ಯಮಂತ್ರಿ ಸ್...
23-10-25 03:39 pm
ಶಬರಿಮಲೆಗೆ ಭೇಟಿಯಿತ್ತ ಮೊದಲ ಮಹಿಳಾ ರಾಷ್ಟ್ರಪತಿ ; ಪ...
22-10-25 10:56 pm
26-10-25 02:12 pm
Mangalore Correspondent
ಚಿತ್ತಾಪುರದಲ್ಲಿ ಆರೆಸ್ಸೆಸ್ ಪಥಸಂಚಲನ ಆಗೇ ಆಗುತ್ತೆ,...
25-10-25 08:08 pm
SIT Dharmasthala Case, Soujanya Case: ಎಸ್ಐಟಿ...
25-10-25 05:02 pm
ಸುಬ್ರಹ್ಮಣ್ಯ - ಸಕಲೇಶಪುರದಲ್ಲಿ ರೈಲ್ವೇ ವಿದ್ಯುದೀಕರ...
25-10-25 02:36 pm
Mangalore Land Fraud, Lawyer, Mohiuddin Bava:...
24-10-25 07:57 pm
25-10-25 10:00 pm
Bangalore Correspondent
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm
Surathkal Murder Attempt, Arrest, Crime; ಸುರತ...
24-10-25 08:20 pm
Surathkal Stabbing, Crime, Mangalore: ಸುರತ್ಕಲ...
24-10-25 10:07 am
ನೀವು ಮೋಸದ ಕರೆ ಮಾಡಿ ವಂಚಿಸುತ್ತಿದ್ದೀರಿ ಎಂದು ಹೇಳಿ...
23-10-25 06:53 pm