ಬ್ರೇಕಿಂಗ್ ನ್ಯೂಸ್
14-12-20 04:21 pm Mangalore Correspondent ಕರಾವಳಿ
ಮುಲ್ಕಿ, ಡಿ.14: ಇಲ್ಲಿನ ಪಡುಪಣಂಬೂರು ಕಲ್ಲಾಪು ಬಳಿ ಒಂದೇ ಕುಟುಂಬದ ಮೂವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಬೆಳಕಿಗೆ ಬಂದಿದೆ.
ಮೃತರನ್ನು ಬಾಡಿಗೆ ಮನೆಯಲ್ಲಿ ವಾಸವಿದ್ದ ವಿನೋದ್ ಸಾಲ್ಯಾನ್ (38), ಪತ್ನಿ ರಚನಾ (38), ಮಗು ಸಾಧ್ಯ (10) ಎಂದು ಗುರುತಿಸಲಾಗಿದೆ.
ಮೃತ ವಿನೋದ್ ಸಾಲ್ಯಾನ್ ಮುಂಬೈಯಲ್ಲಿ ಟಾಟಾ ಹೌಸಿಂಗ್ ನಲ್ಲಿ ಕೆಲಸಕ್ಕಿದ್ದು ಕಳೆದ ಒಂದು ವರ್ಷದ ಹಿಂದೆ ಹಳೆಯಂಗಡಿ ಸಮೀಪದ ಪಡು ಪಣಂಬೂರಿನ ಬೆಳ್ಳಾಯರು ಕಲ್ಲಾಪು ಬಳಿ ಮುಂಬೈ ಮೂಲದ ಇಂದಿರಾ ಎಂಬವರ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಪಡುಪಣಂಬೂರು ಪರಿಸರದಲ್ಲಿ ರಿಯಲ್ ಎಸ್ಟೇಟ್ ಉದ್ಯಮ ನಡೆಸುತ್ತಿದ್ದರು ಎನ್ನಲಾಗಿದೆ.
ಶನಿವಾರ ರಾತ್ರಿಯೇ ವಿಷ ಸೇವಿಸಿ ಸಾವಿಗೆ ಶರಣಾಗಿರಬೇಕೆಂದು ಸ್ಥಳೀಯರು ಶಂಕಿಸಿದ್ದಾರೆ.
ಕಳೆದ ಎರಡು ದಿನಗಳಿಂದ ವಿನೋದ್ ಸಾಲ್ಯಾನ್ ಕುಟುಂಬದ ಮಂದಿ ಹೊರಗೆ ಬರದೇ ಇದ್ದುದನ್ನು ಕಂಡು ಮನೆಯ ಕಿಟಕಿ ಮೂಲಕ ನೋಡಿದಾಗ ಆತ್ಮಹತ್ಯೆ ಮಾಡಿರುವುದು ಗೊತ್ತಾಗಿದೆ. ಸ್ಥಳಕ್ಕೆ ಮುಲ್ಕಿ ಪೊಲೀಸರು ಭೇಟಿ ನೀಡಿ ಪರಿಶೀಲಿಸುತ್ತಿದ್ದಾರೆ.
Three of a Family Committed suicide at their house in Kalapu, Mangalore. Reason for this has been unknow. Mulki police have registered the case.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm