ಬ್ರೇಕಿಂಗ್ ನ್ಯೂಸ್
07-12-24 10:23 pm Udupi Correspondent ಕರಾವಳಿ
ಕುಂದಾಪುರ, ಡಿ.7: ಸಮುದ್ರದಲ್ಲಿ ಸ್ನಾನಕ್ಕೆ ತೆರಳಿದ್ದ ಮೂವರು ಸೋದರರ ಪೈಕಿ ಇಬ್ಬರು ದುರಂತ ನೀರುಪಾಲಾದ ಘಟನೆ ಕುಂದಾಪುರ ಕೋಡಿ ಬೀಚ್ ನಲ್ಲಿ ಶನಿವಾರ ಸಂಜೆ ನಡೆದಿದೆ.
ಅಂಪಾರು ಗ್ರಾಮದ ದರ್ಶನ್ (18), ಧನರಾಜ್ (23) ಮೃತರು. ನೀರಿಗಿಳಿದ ಇಬ್ಬರು ಯುವಕರು ನೀರುಪಾಲಾಗಿದ್ದರೆ ಮತ್ತೋರ್ವ ಸೋದರನನ್ನು ಸ್ಥಳೀಯರು ರಕ್ಷಣೆ ಮಾಡಿದ್ದಾರೆ. ಅಂಪಾರು ಗ್ರಾಮದ ಮೂಡುಬಗೆಯ ದಾಮೋದರ ಪ್ರಭು ಹಾಗೂ ಚಿತ್ರಾಕಲಾ ಪ್ರಭು ಮೂವರು ಮಕ್ಕಳೊಂದಿಗೆ ಕೋಡಿ ಬೀಚ್ಗೆ ಬಂದಿದ್ದರು.
ಹೆತ್ತವರ ಎದುರಲ್ಲೇ ದರ್ಶನ್ (18), ಧನರಾಜ್ (23) ಹಾಗೂ ಧನುಷ್ ನೀರಿಗಿಳಿದು ಸ್ನಾನಕ್ಕೆ ತೊಡಗಿದ್ದಾರೆ. ಈ ಸಂದರ್ಭ ಸಮುದ್ರದ ಅಲೆಗಳಿಗೆ ಸಿಲುಕಿದ ದರ್ಶನ್ ಮತ್ತು ಧನರಾಜ್ ಕೊಚ್ಚಿ ಹೋಗಿದ್ದರೆ, ಜೊತೆಗಿದ್ದ ಧನುಷ್ ನನ್ನು ಸ್ಥಳೀಯರು ರಕ್ಷಣೆ ಮಾಡಿದ್ದಾರೆ. ಬೆಳೆದು ನಿಂತ ಇಬ್ಬರು ಮಕ್ಕಳನ್ನು ಕಳಕೊಂಡ ಕುಟುಂಬದ ಆಕ್ರಂದನ ಮುಗಿಲು ಮುಟ್ಟಿದೆ.
A tragic incident occurred on Saturday evening at Kodi Beach in Kundapur taluk, where three brothers drowned while swimming in the Arabian sea. One of them was rescued, while the other two lost their lives.
22-07-25 11:10 pm
Bangalore Correspondent
GST Notices: ಜಿಎಸ್ಟಿ ತೆರಿಗೆ ನೋಟಿಸ್ ; ವ್ಯಾಪಾರಸ...
22-07-25 10:41 pm
GST Notice, Union Minister Pralhad Joshi: ರಾಜ...
22-07-25 10:30 pm
Mandya Bakery, Cake, Sealed: ಕಲರ್ ಫುಲ್ ಕೇಕ್ ನ...
22-07-25 03:02 pm
Dharmasthala Case, SIT, BJP: ಧರ್ಮಸ್ಥಳ ಪ್ರಕರಣ...
21-07-25 10:38 pm
22-07-25 07:21 pm
HK News Desk
Shashi Tharoor, Thiruvananthapuram: ಶಶಿ ತರೂರ್...
22-07-25 03:04 pm
ಕೇರಳ ನರ್ಸ್ ನಿಮಿಷಾ ಪ್ರಿಯಾ ಗಲ್ಲು ಶಿಕ್ಷೆಗೆ ತಡೆ ;...
22-07-25 12:58 pm
ಕೇರಳ ಮಾಜಿ ಮುಖ್ಯಮಂತ್ರಿ, ಶತಾಯುಷಿ, ಸಿಪಿಎಂ ಸ್ಥಾಪಕ...
21-07-25 11:23 pm
Brijesh Chowta, Mangalore, MP: ಸ್ಟ್ಯಾಂಡ್ ಅಪ್...
21-07-25 11:20 pm
22-07-25 11:13 pm
Mangalore Correspondent
ಧರ್ಮಸ್ಥಳ ಕೇಸ್ ; ಸಹಾಯವಾಣಿ ಆರಂಭಿಸುವಂತೆ ರಾಜ್ಯ ಸರ...
22-07-25 10:57 pm
Mangalore Yathicorp AI: ಯತಿಕಾರ್ಪ್ ಸಂಸ್ಥೆಯಿಂದ...
22-07-25 09:42 pm
Mangalore Hotel Kodakkene Owner Suicide: ಹೊಟೇ...
22-07-25 01:27 pm
Mangalore Landslide, Permanki: ಕೆತ್ತಿಕಲ್ ರೀತಿ...
22-07-25 11:19 am
22-07-25 09:45 pm
Mangalore Correspondent
Kalaburagi Jewellery Robbery, Arrest: ಕಲಬುರಗಿ...
22-07-25 12:38 pm
BJP MLA Prabhu Chauhan Son, Rape; ಮದುವೆ ಆಗ್ತೀ...
21-07-25 11:01 pm
Roshan Saldanha Fraud, CID Case: ಬಿಹಾರ ಉದ್ಯಮಿ...
21-07-25 10:17 pm
S T Srinivas, Ankola Port Scam: ಅಂಕೋಲಾ ಕೇಣಿಯಲ...
20-07-25 08:52 pm