ಬ್ರೇಕಿಂಗ್ ನ್ಯೂಸ್
08-12-24 11:31 am Mangalore Correspondent ಕರಾವಳಿ
ಉಳ್ಳಾಲ, ಡಿ.8: ಮನೆಯೊಳಗಡೆ ಭಾರೀ ಸ್ಫೋಟವುಂಟಾಗಿ ತಾಯಿ ಹಾಗೂ ಮೂವರು ಹೆಣ್ಮಕ್ಕಳು ಗಂಭೀರ ಸುಟ್ಟ ಗಾಯಗಳಿಂದ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆಗೆ ದಾಖಲಾಗಿದ್ದು, ಅಡುಗೆ ಗ್ಯಾಸ್ ಸಿಲಿಂಡರ್ ಸ್ಫೋಟಿಸಿ ಘಟನೆ ಸಂಭವಿಸಿದೆ ಎನ್ನಲಾಗಿದೆ.
ಶನಿವಾರ ಮಧ್ಯರಾತ್ರಿ ನಾಟೆಕಲ್ ಮಂಜನಾಡಿ ಎಂಬಲ್ಲಿ ಘಟನೆ ಸಂಭವಿಸಿದೆ. ಮಂಜನಾಡಿಯ ಖಂಡಿಕ ನಿವಾಸಿ ವಿದೇಶದಲ್ಲಿರುವ ಮುತ್ತಲಿಬ್ ಎಂಬವರ ಮನೆಯಲ್ಲಿ ಸ್ಫೋಟ ನಡೆದಿದೆ. ಮುತ್ತಲಿಬ್ ಪತ್ನಿ ಖುಬ್ರಾ ಮತ್ತು ಮೂವರು ಮಕ್ಕಳಾದ ಮೆಅದಿಯಾ, ಮಝಿಯಾ, ಮಾಯಿದಾ ಅವರು ಒಂದೇ ಕೊಠಡಿಯಲ್ಲಿ ಮಲಗಿದ್ದರು. ಮಧ್ಯರಾತ್ರಿ ವೇಳೆ ಮನೆಯೊಳಗಡೆ ಭಾರೀ ಸ್ಫೋಟದ ಸದ್ದು ಕೇಳಿಸಿದೆ. ಸ್ಫೋಟದ ತೀವ್ರತೆಗೆ ತಾರಸಿ ಮನೆಯ ಮೇಲ್ಭಾಗದ ಸಿಮೆಂಟ್ ಶೀಟ್ ಮೇಲ್ಛಾವಣಿ ಸಂಪೂರ್ಣ ಹಾರಿ ಹೋಗಿದೆ. ತಾಯಿ ,ಮಕ್ಕಳು ಮಲಗಿದ್ದ ಕೊಠಡಿ, ಮಂಚ, ಕಿಟಕಿ ಸಂಪೂರ್ಣ ಛಿಧ್ರಗೊಂಡು ಸುಟ್ಟು ಕರಕಲಾಗಿದೆ.
ಈ ಸಂದರ್ಭ ತಾಯಿ ಜೊತೆ ಮಲಗಿದ್ದ ಹಿರಿ ಮಗಳು ಬಾಗಿಲು ತೆರೆದಿದ್ದಾಳೆ. ತಕ್ಷಣ ನೆರವಿಗೆ ಧಾವಿಸಿದ ಸ್ಥಳೀಯರು ಬೆಂಕಿ ನಂದಿಸಿ, ಗಂಭೀರ ಸ್ಥಿತಿಯಲ್ಲಿದ್ದ ತಾಯಿ ಹಾಗೂ ಮೂವರು ಮಕ್ಕಳನ್ನು ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಿದ್ದಾರೆ. ಮನೆಯೊಳಗಿದ್ದ ಗ್ಯಾಸ್ ತುಂಬಿದ್ದ ಸಿಲಿಂಡರ್ ಸ್ಫೋಟಿಸಿ ಘಟನೆ ನಡೆದಿದೆ ಎನ್ನಲಾಗಿದೆ. ಸಿಲಿಂಡರ್ ಮನೆಯೊಳಗಿಂದ ಹೊರಗಡೆಗೆ ಎಸೆಯಲ್ಪಟ್ಟಿದೆ.
ಘಟನಾ ಸ್ಥಳಕ್ಕೆ ಉಳ್ಳಾಲ ತಾಲೂಕು ತಹಶೀಲ್ದಾರ್ ಪುಟ್ಟರಾಜು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
A mother and her three children sustained serious injuries when a gas cylinder exploded at their home in Kandika, under the Manjanady village limits. All four are currently admitted to the ICU of a private hospital in Deralakatte.
15-05-25 10:16 pm
HK News Desk
Yatnal FIR, Mahatma Gandhi; ಮಹಾತ್ಮ ಗಾಂಧಿ ಪಾಕಿ...
15-05-25 11:59 am
Pro Pakistan slogan, Arrest, Bangalore: ಬೆಂಗಳ...
14-05-25 05:16 pm
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
Davangere Accident, police constable death: ಲ...
13-05-25 09:37 pm
15-05-25 09:09 pm
HK News Desk
Donald Trump: ನಾನೇನೂ ಮಧ್ಯಸ್ಥಿಕೆ ವಹಿಸಿರಲಿಲ್ಲ,...
15-05-25 08:38 pm
Sofia Qureshi, BJP leader, FIR: ಸೋಫಿಯಾ ಭಯೋತ್ಪ...
14-05-25 11:08 pm
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
ಪಾಕ್ ವಶದಲ್ಲಿದ್ದ ಬಿಎಸ್ಎಫ್ ಯೋಧ ಕೊನೆಗೂ ಬಿಡುಗಡೆ ;...
14-05-25 07:33 pm
15-05-25 08:04 pm
Mangalore Correspondent
Lashkar Terror HQ, Pakistan: ಧ್ವಂಸಗೊಂಡ ಲಷ್ಕರ್...
15-05-25 06:36 pm
Lokayukta raid, Mangalore: ಸರ್ವೆ ಇಲಾಖೆ ಮೇಲ್ವಿ...
15-05-25 03:33 pm
Kundapur Suicide: ಸಾಲಬಾಧೆ, ತಂದೆ- ಮಗ ಬಾವಿಗೆ ಹಾ...
15-05-25 01:34 pm
Manjunath Bhandary, Kukke Temple, Mangalore:...
14-05-25 08:05 pm
15-05-25 11:06 pm
HK News Desk
Bangalore Crime, Mobile showroom: ಮೊಬೈಲ್ ಅಂಗಡ...
15-05-25 06:02 pm
Bangalore Job Fraud, Crime; ಮೆಕ್ರೋಸಾಪ್ಟ್ , ಬ...
15-05-25 12:14 pm
ಕೊಲ್ಕತ್ತಾದಲ್ಲಿ ಕಾರು ಅಡ್ಡಗಟ್ಟಿ 2.66 ಕೋಟಿ ದರೋಡೆ...
14-05-25 10:22 pm
Suhas Shetty Murder, Arrest, CCB Police: ಸುಹಾ...
14-05-25 09:23 pm