ಬ್ರೇಕಿಂಗ್ ನ್ಯೂಸ್
09-12-24 03:11 pm Mangalore Correspondent ಕರಾವಳಿ
ಉಳ್ಳಾಲ, ಡಿ.9: ರಾಷ್ಟ್ರೀಯ ಹೆದ್ದಾರಿ 66ರ ಕೋಟೆಕಾರು, ಉಚ್ಚಿಲದಲ್ಲಿ ಚಲಿಸುತ್ತಿದ್ದ ಟ್ಯಾಂಕರ್ ಒಂದರಲ್ಲಿ ತಾಂತ್ರಿಕ ದೋಷದಿಂದಾಗಿ ಹೈಡ್ರೋ ಕ್ಲೋರಿಕ್ ಆಸಿಡ್ ಸೋರಿಕೆಯಾಗಿದ್ದು, ಸ್ಥಳದಲ್ಲಿ ಉಳ್ಳಾಲ, ಮಂಗಳೂರು ದಕ್ಷಿಣ ಸಂಚಾರಿ ಪೊಲೀಸರು ಬೀಡುಬಿಟ್ಟಿದ್ದಾರೆ. ಎಂಆರ್ ಪಿಎಲ್ ತಜ್ಞರ ತಂಡ ಮತ್ತು ಅಗ್ನಿಶಾಮಕ ದಳದವರು ಸ್ಥಳಕ್ಕೆ ದೌಡಾಯಿಸಿದ್ದಾರೆ.
ಕಾರವಾರದಿಂದ ಕೊಚ್ಚಿಗೆ ಹೈಡ್ರೋ ಕ್ಲೋರಿಕ್ ಆಸಿಡ್ ಹೊತ್ತೊಯ್ಯುತ್ತಿದ್ದ ಟ್ಯಾಂಕರಿನಲ್ಲಿ ತಾಂತ್ರಿಕ ದೋಷದಿಂದ ಆಸಿಡ್ ಸೋರಿಕೆಯುಂಟಾಗಿದೆ. ಟ್ಯಾಂಕರ್ ನಿಂದ ಅನಿಲ ಸೋರಿಕೆಯಾಗುವುದನ್ನು ಗಮನಿಸಿದ ಚಾಲಕ ಹೆದ್ದಾರಿ ಬಳಿ ಟ್ಯಾಂಕರನ್ನು ನಿಲ್ಲಿಸಿದ್ದಾರೆ. ತಕ್ಷಣ ಪೊಲೀಸರಿಗೆ ಸ್ಥಳೀಯರು ಮಾಹಿತಿ ನೀಡಿದ್ದಾರೆ. ಆಸಿಡ್ ಸೋರಿಕೆಯಿಂದ ಶ್ವಾಸಕೋಶದ ತೊಂದರೆಯುಂಟಾಗುವ ಸಾಧ್ಯತೆಯಿದ್ದು, ಸ್ಥಳದಲ್ಲಿ ಅಗ್ನಿ ಶಾಮಕದಳ, ಉಳ್ಳಾಲ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಟ್ಯಾಂಕರನ್ನು ಸ್ಥಳೀಯ ನಿರ್ಮಾಣ ಹಂತದ ಪೆಟ್ರೋಲ್ ಬಂಕ್ ಬಳಿ ನಿಲ್ಲಿಸಿದ್ದು ,ಅನಿಲ ಸೋರಿಕೆ ಭಾಗಕ್ಕೆ ಎಮ್ಸಿಲ್ ಅಂಟಿಸಿದರೂ ಸೋರಿಕೆ ಮುಂದುವರಿದಿದ್ದು ಎಂಆರ್ ಪಿಎಲ್ ತಜ್ಞರ ತಂಡವನ್ನ ಸ್ಥಳಕ್ಕೆ ಕರೆಸಲಾಗಿದೆ.
ಹೆದ್ದಾರಿಯಲ್ಲಿ ವಾಹನ ಸಂಚಾರ ಯಥಾಸ್ಥಿತಿಯಲ್ಲಿದ್ದು, ಯಾವುದೇ ಸೂಚನೆಗಳನ್ನು ಸಂಬಂಧ ಪಟ್ಟ ಇಲಾಖೆ ಈವರೆಗೆ ಸ್ಥಳೀಯರಿಗೆ, ವಾಹನ ಸವಾರರಿಗೆ ನೀಡಿಲ್ಲ. ಏಸಿಡ್ ಸೋರಿಕೆಯಾದರೂ, ಬೆಂಕಿ ಹತ್ತಿಕೊಳ್ಳುವ ಸಾಧ್ಯತೆ ಕಡಿಮೆ ಇರುವುದರಿಂದ ಪೊಲೀಸರು ಗಂಭೀರ ವಹಿಸಿದಂತಿಲ್ಲ. ಸದ್ಯ ಟ್ಯಾಂಕರನ್ನು ಎಂಆರ್ ಪಿಎಲ್ ಪೆಟ್ರೋಲ್ ಪಂಪ್ ಬಳಿ ನಿಲ್ಲಿಸಿರುವುದಾಗಿ ಉಳ್ಳಾಲ ತಹಸೀಲ್ದಾರ್ ತಿಳಿಸಿದ್ದಾರೆ.
Mangalore Gas tanker faces leakage of Hydrochloric acid at kotekar, MRPL team arrives, major accident averted
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
20-04-25 08:42 pm
HK News Desk
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
20-04-25 05:42 pm
Mangalore Correspondent
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
20-04-25 10:52 pm
Bangalore Correspondent
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm
Ricky Rai Shot, Crime, Rakesh Malli, Mangalor...
19-04-25 11:01 am