ಬ್ರೇಕಿಂಗ್ ನ್ಯೂಸ್
14-12-20 04:50 pm Mangalore Correspondent ಕರಾವಳಿ
ಮಂಗಳೂರು, ಡಿ. 14: ಗ್ರಾಮ ಪಂಚಾಯತ್ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಆಡಳಿತ ಯಂತ್ರವನ್ನು ದುರುಪಯೋಗ ಮಾಡುತ್ತಿದೆ. ಮೀಸಲಾತಿ ಕ್ಷೇತ್ರಗಳನ್ನ ಅನಗತ್ಯ ಬದಲಾವಣೆ ಮಾಡಲಾಗಿದೆ. ವಾರ್ಡ್ ಗಳನ್ನ ಅವೈಜ್ಞಾನಿಕವಾಗಿ ಪುನರ್ ವಿಂಗಡಿಸಲಾಗಿದ್ದು ಕಾಂಗ್ರೆಸ್ ಅಭ್ಯರ್ಥಿಗಳನ್ನು ಬೆದರಿಸುವ, ಅಪಹರಿಸುವ ಕೆಲಸ ನಡೆಯುತ್ತಿದೆ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ , ಎಂಎಲ್ಸಿ ಹರೀಶ್ ಕುಮಾರ್ ಆರೋಪ ಮಾಡಿದ್ದಾರೆ.
ಕಾಂಗ್ರೆಸ್ ಭವನದಲ್ಲಿ ಸುದ್ದಿಗೋಷ್ಟಿ ನಡೆಸಿದ ಹರೀಶ್ ಕುಮಾರ್, ಆಡಳಿತ ಪಕ್ಷ ಇಷ್ಟರಮಟ್ಟಿಗೆ ಹಸ್ತಕ್ಷೇಪ ನಡೆಸುವುದನ್ನು ನಾವು ನೋಡಿರಲಿಲ್ಲ. ಹೇಗಾದ್ರು ಗೆಲ್ಲಬೇಕೆಂದು ಬಿಜೆಪಿ ವಾಮಮಾರ್ಗ ಅನುಸರಿಸುತ್ತಿದೆ ಎಂದು ಆರೋಪಿಸಿದರು.

ದ.ಕ. ಜಿಲ್ಲೆಯಲ್ಲಿ ಪಂಚಾಯತ್ ಚುನಾವಣೆ ಮೇಲೆ ಕಸ್ತೂರಿ ರಂಗನ್ ವರದಿ ಪರಿಣಾಮ ಬೀರಲಿದೆ. ಪಶ್ಚಿಮ ಘಟ್ಟ ಪ್ರದೇಶಗಳ ಜನರು ಆತಂಕಿತರಾಗಿದ್ದಾರೆ. ಇದರಿಂದ ಬಿಜೆಪಿ ವಿರುದ್ಧ ಜನ ನಿಲ್ಲಲಿದ್ದಾರೆ ಎಂದು ಹರೀಶ್ ಕುಮಾರ್ ಹೇಳಿದ್ರು.

ಇದೇ ವೇಳೆ ಮಾತನಾಡಿದ ಮಾಜಿ ಸಚಿವ ಯುಟಿ ಖಾದರ್, ಗ್ರಾ.ಪಂ ಚುನಾವಣೆಯಲ್ಲಿ ಜನ ಕಾಂಗ್ರೆಸ್ ಪರ ನಿಲ್ಲಲಿದ್ದಾರೆ. ಬಿಜೆಪಿ ಸರಕಾರದ ಬಗ್ಗೆ ಜನ ಬೇಸತ್ತು ಹೋಗಿದ್ದಾರೆ. ಬಿಜೆಪಿ ಏನು ಮಾಡಿದೆ ಅಂತಾ ವೋಟ್ ನೀಡಬೇಕು? ಸರಕಾರದ ಯಾವುದೇ ಯೋಜನೆಗಳು ತಲುಪುತ್ತಿಲ್ಲ ಎಂದು ಹೇಳಿದರು.
ಅಲ್ಲದೆ, ನಾವು ಕಳೆದ ಬಾರಿ ಜಾರಿ ಮಾಡಿದ್ದ ಯೋಜನೆಗಳಿಗೂ ಕತ್ತರಿ ಹಾಕಲಾಗಿದೆ. ಸರಕಾರದ ವಿರುದ್ಧ ರೈತರು ಬೀದಿಗೆ ಬಂದು ನಿಂತಿದ್ದಾರೆ. ಅಗತ್ಯ ವಸ್ತುಗಳ ದರ ಏರಿಕೆ ಜನರ ಮೇಲೆ ಪರಿಣಾಮ ಬೀರಿದೆ. ಹೀಗಿದ್ದ ಮೇಲೂ ಬಿಜೆಪಿಗೆ ಜನ ವೋಟ್ ನೀಡಬೇಕೆ ಎಂದು ಖಾದರ್ ಪ್ರಶ್ನೆ ಮಾಡಿದರು.
Video:
MLA U T in Mangalore Khader said People will stand with Congress and vote against BJP government in the upcoming gram panchayat elections at any cost.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm