ಬ್ರೇಕಿಂಗ್ ನ್ಯೂಸ್
14-12-20 04:50 pm Mangalore Correspondent ಕರಾವಳಿ
ಮಂಗಳೂರು, ಡಿ. 14: ಗ್ರಾಮ ಪಂಚಾಯತ್ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಆಡಳಿತ ಯಂತ್ರವನ್ನು ದುರುಪಯೋಗ ಮಾಡುತ್ತಿದೆ. ಮೀಸಲಾತಿ ಕ್ಷೇತ್ರಗಳನ್ನ ಅನಗತ್ಯ ಬದಲಾವಣೆ ಮಾಡಲಾಗಿದೆ. ವಾರ್ಡ್ ಗಳನ್ನ ಅವೈಜ್ಞಾನಿಕವಾಗಿ ಪುನರ್ ವಿಂಗಡಿಸಲಾಗಿದ್ದು ಕಾಂಗ್ರೆಸ್ ಅಭ್ಯರ್ಥಿಗಳನ್ನು ಬೆದರಿಸುವ, ಅಪಹರಿಸುವ ಕೆಲಸ ನಡೆಯುತ್ತಿದೆ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ , ಎಂಎಲ್ಸಿ ಹರೀಶ್ ಕುಮಾರ್ ಆರೋಪ ಮಾಡಿದ್ದಾರೆ.
ಕಾಂಗ್ರೆಸ್ ಭವನದಲ್ಲಿ ಸುದ್ದಿಗೋಷ್ಟಿ ನಡೆಸಿದ ಹರೀಶ್ ಕುಮಾರ್, ಆಡಳಿತ ಪಕ್ಷ ಇಷ್ಟರಮಟ್ಟಿಗೆ ಹಸ್ತಕ್ಷೇಪ ನಡೆಸುವುದನ್ನು ನಾವು ನೋಡಿರಲಿಲ್ಲ. ಹೇಗಾದ್ರು ಗೆಲ್ಲಬೇಕೆಂದು ಬಿಜೆಪಿ ವಾಮಮಾರ್ಗ ಅನುಸರಿಸುತ್ತಿದೆ ಎಂದು ಆರೋಪಿಸಿದರು.

ದ.ಕ. ಜಿಲ್ಲೆಯಲ್ಲಿ ಪಂಚಾಯತ್ ಚುನಾವಣೆ ಮೇಲೆ ಕಸ್ತೂರಿ ರಂಗನ್ ವರದಿ ಪರಿಣಾಮ ಬೀರಲಿದೆ. ಪಶ್ಚಿಮ ಘಟ್ಟ ಪ್ರದೇಶಗಳ ಜನರು ಆತಂಕಿತರಾಗಿದ್ದಾರೆ. ಇದರಿಂದ ಬಿಜೆಪಿ ವಿರುದ್ಧ ಜನ ನಿಲ್ಲಲಿದ್ದಾರೆ ಎಂದು ಹರೀಶ್ ಕುಮಾರ್ ಹೇಳಿದ್ರು.

ಇದೇ ವೇಳೆ ಮಾತನಾಡಿದ ಮಾಜಿ ಸಚಿವ ಯುಟಿ ಖಾದರ್, ಗ್ರಾ.ಪಂ ಚುನಾವಣೆಯಲ್ಲಿ ಜನ ಕಾಂಗ್ರೆಸ್ ಪರ ನಿಲ್ಲಲಿದ್ದಾರೆ. ಬಿಜೆಪಿ ಸರಕಾರದ ಬಗ್ಗೆ ಜನ ಬೇಸತ್ತು ಹೋಗಿದ್ದಾರೆ. ಬಿಜೆಪಿ ಏನು ಮಾಡಿದೆ ಅಂತಾ ವೋಟ್ ನೀಡಬೇಕು? ಸರಕಾರದ ಯಾವುದೇ ಯೋಜನೆಗಳು ತಲುಪುತ್ತಿಲ್ಲ ಎಂದು ಹೇಳಿದರು.
ಅಲ್ಲದೆ, ನಾವು ಕಳೆದ ಬಾರಿ ಜಾರಿ ಮಾಡಿದ್ದ ಯೋಜನೆಗಳಿಗೂ ಕತ್ತರಿ ಹಾಕಲಾಗಿದೆ. ಸರಕಾರದ ವಿರುದ್ಧ ರೈತರು ಬೀದಿಗೆ ಬಂದು ನಿಂತಿದ್ದಾರೆ. ಅಗತ್ಯ ವಸ್ತುಗಳ ದರ ಏರಿಕೆ ಜನರ ಮೇಲೆ ಪರಿಣಾಮ ಬೀರಿದೆ. ಹೀಗಿದ್ದ ಮೇಲೂ ಬಿಜೆಪಿಗೆ ಜನ ವೋಟ್ ನೀಡಬೇಕೆ ಎಂದು ಖಾದರ್ ಪ್ರಶ್ನೆ ಮಾಡಿದರು.
Video:
MLA U T in Mangalore Khader said People will stand with Congress and vote against BJP government in the upcoming gram panchayat elections at any cost.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
07-02-26 10:53 pm
HK News Desk
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
07-02-26 10:48 pm
HK News Desk
ಡಿಜಿಟಲ್ ಅರೆಸ್ಟ್ ; ಮಹಿಳೆಗೆ 15 ನಿಮಿಷದಲ್ಲಿ 50 ಲಕ...
07-02-26 10:07 pm
ಪುತ್ತೂರಿನಲ್ಲಿ ಒಂದು ಕ್ವಿಂಟಾಲ್ ಗಾಂಜಾ ವಶಕ್ಕೆ ; ಪ...
07-02-26 08:14 pm
Shivamogga Conversion: ಶಿಕ್ಷಕಿಯಾದ ಬಳಿಕ ಪತ್ನಿ...
07-02-26 06:44 pm
Bangalore Cat Kidnap: ಬೆಂಗಳೂರಿನಲ್ಲಿ ಠಾಣೆ ಮೆಟ್...
07-02-26 05:21 pm