ಬ್ರೇಕಿಂಗ್ ನ್ಯೂಸ್
14-12-20 04:50 pm Mangalore Correspondent ಕರಾವಳಿ
ಮಂಗಳೂರು, ಡಿ. 14: ಗ್ರಾಮ ಪಂಚಾಯತ್ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಆಡಳಿತ ಯಂತ್ರವನ್ನು ದುರುಪಯೋಗ ಮಾಡುತ್ತಿದೆ. ಮೀಸಲಾತಿ ಕ್ಷೇತ್ರಗಳನ್ನ ಅನಗತ್ಯ ಬದಲಾವಣೆ ಮಾಡಲಾಗಿದೆ. ವಾರ್ಡ್ ಗಳನ್ನ ಅವೈಜ್ಞಾನಿಕವಾಗಿ ಪುನರ್ ವಿಂಗಡಿಸಲಾಗಿದ್ದು ಕಾಂಗ್ರೆಸ್ ಅಭ್ಯರ್ಥಿಗಳನ್ನು ಬೆದರಿಸುವ, ಅಪಹರಿಸುವ ಕೆಲಸ ನಡೆಯುತ್ತಿದೆ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ , ಎಂಎಲ್ಸಿ ಹರೀಶ್ ಕುಮಾರ್ ಆರೋಪ ಮಾಡಿದ್ದಾರೆ.
ಕಾಂಗ್ರೆಸ್ ಭವನದಲ್ಲಿ ಸುದ್ದಿಗೋಷ್ಟಿ ನಡೆಸಿದ ಹರೀಶ್ ಕುಮಾರ್, ಆಡಳಿತ ಪಕ್ಷ ಇಷ್ಟರಮಟ್ಟಿಗೆ ಹಸ್ತಕ್ಷೇಪ ನಡೆಸುವುದನ್ನು ನಾವು ನೋಡಿರಲಿಲ್ಲ. ಹೇಗಾದ್ರು ಗೆಲ್ಲಬೇಕೆಂದು ಬಿಜೆಪಿ ವಾಮಮಾರ್ಗ ಅನುಸರಿಸುತ್ತಿದೆ ಎಂದು ಆರೋಪಿಸಿದರು.
ದ.ಕ. ಜಿಲ್ಲೆಯಲ್ಲಿ ಪಂಚಾಯತ್ ಚುನಾವಣೆ ಮೇಲೆ ಕಸ್ತೂರಿ ರಂಗನ್ ವರದಿ ಪರಿಣಾಮ ಬೀರಲಿದೆ. ಪಶ್ಚಿಮ ಘಟ್ಟ ಪ್ರದೇಶಗಳ ಜನರು ಆತಂಕಿತರಾಗಿದ್ದಾರೆ. ಇದರಿಂದ ಬಿಜೆಪಿ ವಿರುದ್ಧ ಜನ ನಿಲ್ಲಲಿದ್ದಾರೆ ಎಂದು ಹರೀಶ್ ಕುಮಾರ್ ಹೇಳಿದ್ರು.
ಇದೇ ವೇಳೆ ಮಾತನಾಡಿದ ಮಾಜಿ ಸಚಿವ ಯುಟಿ ಖಾದರ್, ಗ್ರಾ.ಪಂ ಚುನಾವಣೆಯಲ್ಲಿ ಜನ ಕಾಂಗ್ರೆಸ್ ಪರ ನಿಲ್ಲಲಿದ್ದಾರೆ. ಬಿಜೆಪಿ ಸರಕಾರದ ಬಗ್ಗೆ ಜನ ಬೇಸತ್ತು ಹೋಗಿದ್ದಾರೆ. ಬಿಜೆಪಿ ಏನು ಮಾಡಿದೆ ಅಂತಾ ವೋಟ್ ನೀಡಬೇಕು? ಸರಕಾರದ ಯಾವುದೇ ಯೋಜನೆಗಳು ತಲುಪುತ್ತಿಲ್ಲ ಎಂದು ಹೇಳಿದರು.
ಅಲ್ಲದೆ, ನಾವು ಕಳೆದ ಬಾರಿ ಜಾರಿ ಮಾಡಿದ್ದ ಯೋಜನೆಗಳಿಗೂ ಕತ್ತರಿ ಹಾಕಲಾಗಿದೆ. ಸರಕಾರದ ವಿರುದ್ಧ ರೈತರು ಬೀದಿಗೆ ಬಂದು ನಿಂತಿದ್ದಾರೆ. ಅಗತ್ಯ ವಸ್ತುಗಳ ದರ ಏರಿಕೆ ಜನರ ಮೇಲೆ ಪರಿಣಾಮ ಬೀರಿದೆ. ಹೀಗಿದ್ದ ಮೇಲೂ ಬಿಜೆಪಿಗೆ ಜನ ವೋಟ್ ನೀಡಬೇಕೆ ಎಂದು ಖಾದರ್ ಪ್ರಶ್ನೆ ಮಾಡಿದರು.
Video:
MLA U T in Mangalore Khader said People will stand with Congress and vote against BJP government in the upcoming gram panchayat elections at any cost.
08-05-25 11:07 pm
Bangalore Correspondent
U T Khader, Dinesh Gundurao, Suhas Shetty Mur...
08-05-25 07:50 pm
Karwar high alert: ಕಾರವಾರದಲ್ಲಿ ಹೈ ಎಲರ್ಟ್ ; ಸಮ...
08-05-25 12:23 pm
Special Poojas, Indian Army, Minister Ramalin...
07-05-25 04:07 pm
ಭಾರತ - ಪಾಕ್ ಮಧ್ಯೆ ಉದ್ವಿಗ್ನ ಸ್ಥಿತಿ ; ಮೇ 7 ರಂದು...
06-05-25 11:23 pm
09-05-25 06:49 pm
HK News Desk
India Pak War: ಭಾರತ ವಾಯುಪಡೆಯಿಂದ ಭೀಕರ ಪ್ರತಿದಾಳ...
09-05-25 12:33 pm
India - Pak War update: ಪಾಕಿಸ್ತಾನದ ಎಫ್ -16, ಎ...
09-05-25 12:00 am
New Pope, Robert Francis Prevost;140 ಕೋಟಿ ಸದಸ...
08-05-25 11:44 pm
Pak drone-missile attack; ಚೈನಾ ಮೇಡ್ ಲಾಹೋರ್ ಏರ...
08-05-25 04:57 pm
09-05-25 11:07 pm
Mangalore Correspondent
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
Suhas Shetty Murder Case, Speaker UT Khader,...
09-05-25 01:32 pm
Ullal accident, Mangalore: ರಸ್ತೆ ದಾಟುತ್ತಿದ್ದ...
08-05-25 10:54 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm