ಬ್ರೇಕಿಂಗ್ ನ್ಯೂಸ್
14-12-20 04:50 pm Mangalore Correspondent ಕರಾವಳಿ
ಮಂಗಳೂರು, ಡಿ. 14: ಗ್ರಾಮ ಪಂಚಾಯತ್ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಆಡಳಿತ ಯಂತ್ರವನ್ನು ದುರುಪಯೋಗ ಮಾಡುತ್ತಿದೆ. ಮೀಸಲಾತಿ ಕ್ಷೇತ್ರಗಳನ್ನ ಅನಗತ್ಯ ಬದಲಾವಣೆ ಮಾಡಲಾಗಿದೆ. ವಾರ್ಡ್ ಗಳನ್ನ ಅವೈಜ್ಞಾನಿಕವಾಗಿ ಪುನರ್ ವಿಂಗಡಿಸಲಾಗಿದ್ದು ಕಾಂಗ್ರೆಸ್ ಅಭ್ಯರ್ಥಿಗಳನ್ನು ಬೆದರಿಸುವ, ಅಪಹರಿಸುವ ಕೆಲಸ ನಡೆಯುತ್ತಿದೆ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ , ಎಂಎಲ್ಸಿ ಹರೀಶ್ ಕುಮಾರ್ ಆರೋಪ ಮಾಡಿದ್ದಾರೆ.
ಕಾಂಗ್ರೆಸ್ ಭವನದಲ್ಲಿ ಸುದ್ದಿಗೋಷ್ಟಿ ನಡೆಸಿದ ಹರೀಶ್ ಕುಮಾರ್, ಆಡಳಿತ ಪಕ್ಷ ಇಷ್ಟರಮಟ್ಟಿಗೆ ಹಸ್ತಕ್ಷೇಪ ನಡೆಸುವುದನ್ನು ನಾವು ನೋಡಿರಲಿಲ್ಲ. ಹೇಗಾದ್ರು ಗೆಲ್ಲಬೇಕೆಂದು ಬಿಜೆಪಿ ವಾಮಮಾರ್ಗ ಅನುಸರಿಸುತ್ತಿದೆ ಎಂದು ಆರೋಪಿಸಿದರು.

ದ.ಕ. ಜಿಲ್ಲೆಯಲ್ಲಿ ಪಂಚಾಯತ್ ಚುನಾವಣೆ ಮೇಲೆ ಕಸ್ತೂರಿ ರಂಗನ್ ವರದಿ ಪರಿಣಾಮ ಬೀರಲಿದೆ. ಪಶ್ಚಿಮ ಘಟ್ಟ ಪ್ರದೇಶಗಳ ಜನರು ಆತಂಕಿತರಾಗಿದ್ದಾರೆ. ಇದರಿಂದ ಬಿಜೆಪಿ ವಿರುದ್ಧ ಜನ ನಿಲ್ಲಲಿದ್ದಾರೆ ಎಂದು ಹರೀಶ್ ಕುಮಾರ್ ಹೇಳಿದ್ರು.

ಇದೇ ವೇಳೆ ಮಾತನಾಡಿದ ಮಾಜಿ ಸಚಿವ ಯುಟಿ ಖಾದರ್, ಗ್ರಾ.ಪಂ ಚುನಾವಣೆಯಲ್ಲಿ ಜನ ಕಾಂಗ್ರೆಸ್ ಪರ ನಿಲ್ಲಲಿದ್ದಾರೆ. ಬಿಜೆಪಿ ಸರಕಾರದ ಬಗ್ಗೆ ಜನ ಬೇಸತ್ತು ಹೋಗಿದ್ದಾರೆ. ಬಿಜೆಪಿ ಏನು ಮಾಡಿದೆ ಅಂತಾ ವೋಟ್ ನೀಡಬೇಕು? ಸರಕಾರದ ಯಾವುದೇ ಯೋಜನೆಗಳು ತಲುಪುತ್ತಿಲ್ಲ ಎಂದು ಹೇಳಿದರು.
ಅಲ್ಲದೆ, ನಾವು ಕಳೆದ ಬಾರಿ ಜಾರಿ ಮಾಡಿದ್ದ ಯೋಜನೆಗಳಿಗೂ ಕತ್ತರಿ ಹಾಕಲಾಗಿದೆ. ಸರಕಾರದ ವಿರುದ್ಧ ರೈತರು ಬೀದಿಗೆ ಬಂದು ನಿಂತಿದ್ದಾರೆ. ಅಗತ್ಯ ವಸ್ತುಗಳ ದರ ಏರಿಕೆ ಜನರ ಮೇಲೆ ಪರಿಣಾಮ ಬೀರಿದೆ. ಹೀಗಿದ್ದ ಮೇಲೂ ಬಿಜೆಪಿಗೆ ಜನ ವೋಟ್ ನೀಡಬೇಕೆ ಎಂದು ಖಾದರ್ ಪ್ರಶ್ನೆ ಮಾಡಿದರು.
Video:
MLA U T in Mangalore Khader said People will stand with Congress and vote against BJP government in the upcoming gram panchayat elections at any cost.
25-06-26 09:10 pm
HK News Staffer
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 10:56 pm
HK News Staffer
Mangalore Drugs, Police: ಒಂದು ವರ್ಷದಲ್ಲಿ 400 ಡ...
25-06-26 10:48 pm
ಸಂಪುಟ ವಿಸ್ತರಣೆ ವಿಳಂಬ ; ಪ್ರಕೃತಿ ವಿಕೋಪ ಮೇಲುಸ್ತು...
25-06-26 02:39 pm
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
25-06-26 09:40 pm
HK News Staffer
ಮಂಡ್ಯದಲ್ಲಿ ಸೆಲ್ಫಿ ಹುಚ್ಚಿಗೆ ಐವರ ಬಲಿ ; ಕಾವೇರಿ ನ...
25-06-26 01:00 pm
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm