ಬ್ರೇಕಿಂಗ್ ನ್ಯೂಸ್
13-12-24 11:36 am Mangalore Correspondent ಕರಾವಳಿ
ಉಳ್ಳಾಲ, 13: ಮಂಜನಾಡಿ ಗ್ರಾಮದ ಕಲ್ಕಟ್ಟ ಖಂಡಿಕ ಎಂಬಲ್ಲಿ ಗ್ಯಾಸ್ ಸಿಲಿಂಡರ್ ಸಿಡಿದು ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಮೂವರು ಮಕ್ಕಳ ತಾಯಿ ಚಿಕಿತ್ಸೆ ಫಲಕಾರಿಯಾಗದೆ ಗುರುವಾರ ತಡರಾತ್ರಿ ಮೃತಪಟ್ಟಿದ್ದಾರೆ.
ಖಂಡಿಕ ನಿವಾಸಿ ಮುತ್ತಲಿಬ್ ಎಂಬವರ ಪತ್ನಿ ಖುಬ್ರಾ ಮತ್ತು ಮೂವರು ಮಕ್ಕಳು ಒಂದೇ ಕೊಠಡಿಯಲ್ಲಿ ಕಳೆದ ಶನಿವಾರ ರಾತ್ರಿ ಮಲಗಿದ್ದ ಸಂದರ್ಭದಲ್ಲಿ ಗ್ಯಾಸ್ ಸೋರಿಕೆಯಿಂದ ಭಾರೀ ಸ್ಪೋಟ ಸಂಭವಿಸಿತ್ತು. ಪರಿಣಾಮ ಖುಬ್ರಾ ಹಾಗೂ ಅವರ ಮೂವರು ಮಕ್ಕಳಾದ ಮೆಅದಿಯಾ, ಮಝಿಯಾ, ಮಾಯಿದಾ ಗಂಭೀರ ಗಾಯಗೊಂಡಿದ್ದರು. ಗಾಯಾಳುಗಳನ್ನ ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.





ಈ ಪೈಕಿ ಮನೆಯೊಡತಿ ಖುಬ್ರಾ ಚಿಕಿತ್ಸೆ ಫಲಕಾರಿಯಾಗದೆ ಗುರುವಾರ ತಡರಾತ್ರಿ ಮೃತಪಟ್ಟಿದ್ದಾರೆ. ಅವರ ಮೃತದೇಹದ ಅಂತ್ಯಸಂಸ್ಕಾರ ಕಲ್ಕಟ್ಟ ಖಂಡಿಕ ಮನೆಯಲ್ಲಿ ಶುಕ್ರವಾರ ನಡೆಯಲಿದೆ. ಮೃತ ಖುಬ್ರ ಅವರ ಮೂವರು ಮಕ್ಕಳಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ.
Gas cylinder blast in manjanadi, critical wife dies at hospital in Mangalore. A woman and her three daughters were injured in a suspected LPG cylinder blast in their house in Manjanady village, Ullal taluk, near Mangaluru at night on December 7.
10-06-26 10:40 pm
HK News Desk
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
10-06-26 10:03 pm
HK News Staffer
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
ಜೂನ್ 12ರಂದು ಮೊದಲ ಬಾರಿಗೆ ಕೊಲ್ಲೂರು ಮೂಕಾಂಬಿಕೆ ಸನ...
10-06-26 04:19 pm
Yedapadavu Highway News: ಮಂಗಳೂರು- ಮೂಡುಬಿದ್ರೆ...
09-06-26 08:58 pm
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
10-06-26 01:48 pm
HK News Staffer
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm