ಬ್ರೇಕಿಂಗ್ ನ್ಯೂಸ್
13-12-24 01:46 pm Udupi Correspondent ಕರಾವಳಿ
ಉಡುಪಿ, ಡಿ.13: ಉಡುಪಿ ಮೂಲದ ಮಧುಮೇಹ ತಜ್ಞೆ ಡಾ.ಶ್ರುತಿ ಬಳ್ಳಾಲ್ ಅವರು ಫಿಲಿಪೈನ್ಸ್ ನಲ್ಲಿ ನಡೆದ ಗ್ರಾಂಡ್ ಫೆಸ್ಟಿವಲ್ ನಲ್ಲಿ ಮಿಸೆಸ್ ಅರ್ಥ್ ಇಂಟರ್ನ್ಯಾಶನಲ್ ಟೂರಿಸಂ-2024 ಆಗಿ ಆಯ್ಕೆಯಾಗಿದ್ದಾರೆ.
ಮಣಿಲಾದಲ್ಲಿ ನಡೆದ ಹತ್ತು ದಿನಗಳ ಕಾರ್ಯಕ್ರಮದಲ್ಲಿ ಶ್ರುತಿ ಬಳ್ಳಾಲ್ ಅವರು ಭಾರತೀಯ ನಾರಿಯರ ಪರವಾಗಿ ಪಾಲ್ಗೊಂಡಿದ್ದರು. ಭಾರತದ ಮಹಿಳೆಯರು ಮತ್ತು ಭೂಮಿಯ ಜೊತೆಗಿನ ಸಂಬಂಧ ಕುರಿತಾಗಿ ಶ್ರುತಿ ಬಳ್ಳಾಲ್ ಉಪನ್ಯಾಸ ನೀಡಿ ಗಮನಸೆಳೆದಿದ್ದಾರೆ. ಶ್ರುತಿ ಬಳ್ಳಾಲ್ ಅವರನ್ನು ಅರ್ಥ್ ಇಂಟರ್ನ್ಯಾಶನಲ್ ಟೂರಿಸಂ-2024 ಇದರ ಅಂಬಾಸಿಡರ್ ಆಗಿಯೂ ಆಯ್ಕೆ ಮಾಡಲಾಗಿದೆ.
ಶ್ರುತಿ ಬಳ್ಳಾಲ್ ಅವರು ಮಧುಮೇಹ ರೋಗದ ಬಗ್ಗೆ ಜಾಗೃತಿ ಮೂಡಿಸುವುದು, ಶೀಘ್ರದಲ್ಲಿ ಪತ್ತೆ ಹಚ್ಚುವುದು ಸೇರಿದಂತೆ ರೋಗ ಬರದಂತೆ ತಡೆಯುವುದಕ್ಕಾಗಿ ನೂರಕ್ಕೂ ಹೆಚ್ಚು ಮಾಹಿತಿ ಶಿಬಿರಗಳನ್ನು ಆಯೋಜಿಸಿದ್ದಾರೆ. ಸಾಂಪ್ರದಾಯಿಕ, ಆರೋಗ್ಯಕರ ಸ್ಥಳೀಯ ಆಹಾರ ಮಾದರಿಗಳಿಂದ ಮತ್ತು ಉತ್ತಮ ಆರೋಗ್ಯ ಶೈಲಿಯಿಂದ ಮಧುಮೇಹ ತಡೆಗಟ್ಟಬಹುದು ಎಂಬುದನ್ನು ಹೇಳುತ್ತಿದ್ದಾರೆ. ಯೋಗ, ವ್ಯಾಯಾಮ, ಇನ್ನಿತರ ದೈಹಿಕ ಚಟುವಟಿಕೆಯಿಂದ ಹಾಗೂ ಪ್ರಕೃತಿ ಜೊತೆಗಿನ ಆರೋಗ್ಯ ಶೈಲಿಯಿಂದ ರೋಗದಿಂದ ದೂರವಿರಬಹುದು ಎಂಬುದರ ಬಗ್ಗೆ ಜಾಗೃತಿ ಮೂಡಿಸುತ್ತಿದ್ದಾರೆ.
Dr Shruti Ballal, a distinguished diabetologist from Udupi, has made India proud by winning the "Mrs Earth International Tourism 2024" title and being named Ambassador of "Mrs Earth International 2024" at a grand event in Manila, Philippines.
22-07-25 03:02 pm
HK News Desk
Dharmasthala Case, SIT, BJP: ಧರ್ಮಸ್ಥಳ ಪ್ರಕರಣ...
21-07-25 10:38 pm
"Divine Drama: Archbishop, Justices Join Hand...
21-07-25 05:56 pm
SIT, Dharmasthala Case, Dk Shivakumar: ಧರ್ಮಸ್...
21-07-25 01:31 pm
Tulu Nadu High Court Advocates, Bangalore; ಯೇ...
21-07-25 04:16 am
22-07-25 07:21 pm
HK News Desk
Shashi Tharoor, Thiruvananthapuram: ಶಶಿ ತರೂರ್...
22-07-25 03:04 pm
ಕೇರಳ ನರ್ಸ್ ನಿಮಿಷಾ ಪ್ರಿಯಾ ಗಲ್ಲು ಶಿಕ್ಷೆಗೆ ತಡೆ ;...
22-07-25 12:58 pm
ಕೇರಳ ಮಾಜಿ ಮುಖ್ಯಮಂತ್ರಿ, ಶತಾಯುಷಿ, ಸಿಪಿಎಂ ಸ್ಥಾಪಕ...
21-07-25 11:23 pm
Brijesh Chowta, Mangalore, MP: ಸ್ಟ್ಯಾಂಡ್ ಅಪ್...
21-07-25 11:20 pm
22-07-25 01:27 pm
Mangalore Correspondent
Mangalore Landslide, Permanki: ಕೆತ್ತಿಕಲ್ ರೀತಿ...
22-07-25 11:19 am
High Drama in Dharmasthala, Fake Godman Remar...
21-07-25 06:42 pm
ಉಳ್ಳಾಲಕ್ಕೆ ಎರಡು ಅಲ್ಪಸಂಖ್ಯಾತ ಹೆಣ್ಮಕ್ಕಳ ವಸತಿಯುತ...
21-07-25 03:11 pm
ತನಿಖೆ ಆಗೋ ಸಂದರ್ಭದಲ್ಲಿ ನಿರ್ಣಯಕ್ಕೆ ಬರೋದಲ್ಲ, ಪವಿ...
21-07-25 02:11 pm
22-07-25 12:38 pm
HK News Desk
BJP MLA Prabhu Chauhan Son, Rape; ಮದುವೆ ಆಗ್ತೀ...
21-07-25 11:01 pm
Roshan Saldanha Fraud, CID Case: ಬಿಹಾರ ಉದ್ಯಮಿ...
21-07-25 10:17 pm
S T Srinivas, Ankola Port Scam: ಅಂಕೋಲಾ ಕೇಣಿಯಲ...
20-07-25 08:52 pm
ಅಮೆರಿಕ, ಕೆನಡಾದಿಂದಲೂ ವಿದೇಶಿ ಫಂಡ್, ಯುವತಿಯರೇ ಟಾರ...
20-07-25 12:16 pm