ಬ್ರೇಕಿಂಗ್ ನ್ಯೂಸ್
13-12-24 01:46 pm Udupi Correspondent ಕರಾವಳಿ
ಉಡುಪಿ, ಡಿ.13: ಉಡುಪಿ ಮೂಲದ ಮಧುಮೇಹ ತಜ್ಞೆ ಡಾ.ಶ್ರುತಿ ಬಳ್ಳಾಲ್ ಅವರು ಫಿಲಿಪೈನ್ಸ್ ನಲ್ಲಿ ನಡೆದ ಗ್ರಾಂಡ್ ಫೆಸ್ಟಿವಲ್ ನಲ್ಲಿ ಮಿಸೆಸ್ ಅರ್ಥ್ ಇಂಟರ್ನ್ಯಾಶನಲ್ ಟೂರಿಸಂ-2024 ಆಗಿ ಆಯ್ಕೆಯಾಗಿದ್ದಾರೆ.
ಮಣಿಲಾದಲ್ಲಿ ನಡೆದ ಹತ್ತು ದಿನಗಳ ಕಾರ್ಯಕ್ರಮದಲ್ಲಿ ಶ್ರುತಿ ಬಳ್ಳಾಲ್ ಅವರು ಭಾರತೀಯ ನಾರಿಯರ ಪರವಾಗಿ ಪಾಲ್ಗೊಂಡಿದ್ದರು. ಭಾರತದ ಮಹಿಳೆಯರು ಮತ್ತು ಭೂಮಿಯ ಜೊತೆಗಿನ ಸಂಬಂಧ ಕುರಿತಾಗಿ ಶ್ರುತಿ ಬಳ್ಳಾಲ್ ಉಪನ್ಯಾಸ ನೀಡಿ ಗಮನಸೆಳೆದಿದ್ದಾರೆ. ಶ್ರುತಿ ಬಳ್ಳಾಲ್ ಅವರನ್ನು ಅರ್ಥ್ ಇಂಟರ್ನ್ಯಾಶನಲ್ ಟೂರಿಸಂ-2024 ಇದರ ಅಂಬಾಸಿಡರ್ ಆಗಿಯೂ ಆಯ್ಕೆ ಮಾಡಲಾಗಿದೆ.
ಶ್ರುತಿ ಬಳ್ಳಾಲ್ ಅವರು ಮಧುಮೇಹ ರೋಗದ ಬಗ್ಗೆ ಜಾಗೃತಿ ಮೂಡಿಸುವುದು, ಶೀಘ್ರದಲ್ಲಿ ಪತ್ತೆ ಹಚ್ಚುವುದು ಸೇರಿದಂತೆ ರೋಗ ಬರದಂತೆ ತಡೆಯುವುದಕ್ಕಾಗಿ ನೂರಕ್ಕೂ ಹೆಚ್ಚು ಮಾಹಿತಿ ಶಿಬಿರಗಳನ್ನು ಆಯೋಜಿಸಿದ್ದಾರೆ. ಸಾಂಪ್ರದಾಯಿಕ, ಆರೋಗ್ಯಕರ ಸ್ಥಳೀಯ ಆಹಾರ ಮಾದರಿಗಳಿಂದ ಮತ್ತು ಉತ್ತಮ ಆರೋಗ್ಯ ಶೈಲಿಯಿಂದ ಮಧುಮೇಹ ತಡೆಗಟ್ಟಬಹುದು ಎಂಬುದನ್ನು ಹೇಳುತ್ತಿದ್ದಾರೆ. ಯೋಗ, ವ್ಯಾಯಾಮ, ಇನ್ನಿತರ ದೈಹಿಕ ಚಟುವಟಿಕೆಯಿಂದ ಹಾಗೂ ಪ್ರಕೃತಿ ಜೊತೆಗಿನ ಆರೋಗ್ಯ ಶೈಲಿಯಿಂದ ರೋಗದಿಂದ ದೂರವಿರಬಹುದು ಎಂಬುದರ ಬಗ್ಗೆ ಜಾಗೃತಿ ಮೂಡಿಸುತ್ತಿದ್ದಾರೆ.
Dr Shruti Ballal, a distinguished diabetologist from Udupi, has made India proud by winning the "Mrs Earth International Tourism 2024" title and being named Ambassador of "Mrs Earth International 2024" at a grand event in Manila, Philippines.
09-06-25 04:41 pm
HK News Desk
BK Hariprasad, Suhas Shetty, NIA: ರೌಡಿಗಳಿಗೆಲ್...
09-06-25 03:02 pm
Union Minister Prahlad Joshi, Mangalore SP Ar...
09-06-25 02:00 pm
Suhas Shetty Murder, NIA, Home Minister: ಸುಹಾ...
09-06-25 12:35 pm
ಕಾಲ್ತುಳಿತ ಸಂತ್ರಸ್ತರಿಗೆ ಒಂದು ತಿಂಗಳ ವೇತನ ಬಿಟ್ಟು...
08-06-25 06:03 pm
09-06-25 05:16 pm
HK News Desk
# Arrest kohli ಹ್ಯಾಶ್ ಟ್ಯಾಗ್ ಟ್ವಿಟರ್ ನಲ್ಲಿ ಟ್...
07-06-25 09:54 pm
Starlink, Elon Musk: ಇಂಟರ್ನೆಟ್ ಸಿಗದ ಹಳ್ಳಿಗಳಿಗ...
07-06-25 07:10 pm
ಜಗತ್ತಿನ ಅತಿ ಎತ್ತರದ ರೈಲ್ವೇ ಸೇತುವೆ ಉದ್ಘಾಟಿಸಿದ ಮ...
06-06-25 11:08 pm
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
08-06-25 10:51 pm
Mangalore Correspondent
Suhas Sheety Murder, NIA, Mangalore: ಸುಹಾಸ್ ಶ...
08-06-25 05:24 pm
ಮುಸ್ಲಿಂ ವಾಟ್ಸಪ್ ಗ್ರೂಪಿನಲ್ಲಿ ಸ್ಪೀಕರ್ ಖಾದರ್, ಸಿ...
07-06-25 11:02 pm
Siddaramaiah, DK Shivakumar, CT Ravi: ಕಾಲ್ತುಳ...
07-06-25 09:15 pm
Ct Ravi, Mangalore, BJP: ರೋಗಕ್ಕೆ ಮದ್ದು ಕೊಡದ ಹ...
07-06-25 08:48 pm
08-06-25 10:29 pm
HK News Desk
ಸ್ಟಾಕ್ ಮಾರ್ಕೆಟ್ ಹುಚ್ಚಾಟ ; ಬ್ಯಾಂಕಿನ ಹಿರಿಯ ಗ್ರಾ...
08-06-25 03:59 pm
ಆನ್ಲೈನ್ ಟ್ರೇಡಿಂಗ್ನಲ್ಲಿ ಹಣ ಹೂಡಿಕೆ ; ಇನ್ ಸ್ಟಾ...
08-06-25 02:58 pm
Mangalore Crime, Yeyyadi Stabbing, Bar, Polic...
07-06-25 10:39 pm
Mangalore Murder, Crime, Rahiman: ಅಬ್ದುಲ್ ರಹಿ...
03-06-25 10:25 pm