ಬ್ರೇಕಿಂಗ್ ನ್ಯೂಸ್
13-12-24 01:46 pm Udupi Correspondent ಕರಾವಳಿ
ಉಡುಪಿ, ಡಿ.13: ಉಡುಪಿ ಮೂಲದ ಮಧುಮೇಹ ತಜ್ಞೆ ಡಾ.ಶ್ರುತಿ ಬಳ್ಳಾಲ್ ಅವರು ಫಿಲಿಪೈನ್ಸ್ ನಲ್ಲಿ ನಡೆದ ಗ್ರಾಂಡ್ ಫೆಸ್ಟಿವಲ್ ನಲ್ಲಿ ಮಿಸೆಸ್ ಅರ್ಥ್ ಇಂಟರ್ನ್ಯಾಶನಲ್ ಟೂರಿಸಂ-2024 ಆಗಿ ಆಯ್ಕೆಯಾಗಿದ್ದಾರೆ.
ಮಣಿಲಾದಲ್ಲಿ ನಡೆದ ಹತ್ತು ದಿನಗಳ ಕಾರ್ಯಕ್ರಮದಲ್ಲಿ ಶ್ರುತಿ ಬಳ್ಳಾಲ್ ಅವರು ಭಾರತೀಯ ನಾರಿಯರ ಪರವಾಗಿ ಪಾಲ್ಗೊಂಡಿದ್ದರು. ಭಾರತದ ಮಹಿಳೆಯರು ಮತ್ತು ಭೂಮಿಯ ಜೊತೆಗಿನ ಸಂಬಂಧ ಕುರಿತಾಗಿ ಶ್ರುತಿ ಬಳ್ಳಾಲ್ ಉಪನ್ಯಾಸ ನೀಡಿ ಗಮನಸೆಳೆದಿದ್ದಾರೆ. ಶ್ರುತಿ ಬಳ್ಳಾಲ್ ಅವರನ್ನು ಅರ್ಥ್ ಇಂಟರ್ನ್ಯಾಶನಲ್ ಟೂರಿಸಂ-2024 ಇದರ ಅಂಬಾಸಿಡರ್ ಆಗಿಯೂ ಆಯ್ಕೆ ಮಾಡಲಾಗಿದೆ.



ಶ್ರುತಿ ಬಳ್ಳಾಲ್ ಅವರು ಮಧುಮೇಹ ರೋಗದ ಬಗ್ಗೆ ಜಾಗೃತಿ ಮೂಡಿಸುವುದು, ಶೀಘ್ರದಲ್ಲಿ ಪತ್ತೆ ಹಚ್ಚುವುದು ಸೇರಿದಂತೆ ರೋಗ ಬರದಂತೆ ತಡೆಯುವುದಕ್ಕಾಗಿ ನೂರಕ್ಕೂ ಹೆಚ್ಚು ಮಾಹಿತಿ ಶಿಬಿರಗಳನ್ನು ಆಯೋಜಿಸಿದ್ದಾರೆ. ಸಾಂಪ್ರದಾಯಿಕ, ಆರೋಗ್ಯಕರ ಸ್ಥಳೀಯ ಆಹಾರ ಮಾದರಿಗಳಿಂದ ಮತ್ತು ಉತ್ತಮ ಆರೋಗ್ಯ ಶೈಲಿಯಿಂದ ಮಧುಮೇಹ ತಡೆಗಟ್ಟಬಹುದು ಎಂಬುದನ್ನು ಹೇಳುತ್ತಿದ್ದಾರೆ. ಯೋಗ, ವ್ಯಾಯಾಮ, ಇನ್ನಿತರ ದೈಹಿಕ ಚಟುವಟಿಕೆಯಿಂದ ಹಾಗೂ ಪ್ರಕೃತಿ ಜೊತೆಗಿನ ಆರೋಗ್ಯ ಶೈಲಿಯಿಂದ ರೋಗದಿಂದ ದೂರವಿರಬಹುದು ಎಂಬುದರ ಬಗ್ಗೆ ಜಾಗೃತಿ ಮೂಡಿಸುತ್ತಿದ್ದಾರೆ.
Dr Shruti Ballal, a distinguished diabetologist from Udupi, has made India proud by winning the "Mrs Earth International Tourism 2024" title and being named Ambassador of "Mrs Earth International 2024" at a grand event in Manila, Philippines.
14-05-26 10:19 am
HK News Staffer
ಬಿಜೆಪಿ ಸರ್ಕಾರ ನಿಷೇಧಿಸಿದ್ದ ಹಿಜಾಬ್ ನಿಷೇಧ ಹಿಂಪಡೆ...
13-05-26 10:18 pm
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
14-05-26 12:36 pm
HK News Staffer
ಜ್ಯೋತಿಷಿಗೆ ಕೂಡದ ಜಾತಕ ; ಟೀಕೆಗಳ ಸುಳಿಯಲ್ಲಿ ವಿಜಯ್...
13-05-26 06:42 pm
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
14-05-26 10:48 pm
HK News Staffer
ರಿಯಲ್ ಎಸ್ಟೇಟ್ ಉದ್ಯಮಿ, ‘ಲ್ಯಾನ್ಸಿ ಕನ್ಸ್ಟ್ರಕ್ಷನ...
14-05-26 05:39 pm
ಮಂಗಳೂರಿನಲ್ಲೂ "ಲಾಕ್ಡ್ ಹೌಸ್ ಬೀಟ್ ಸಿಸ್ಟಮ್" ಜಾರಿ...
13-05-26 11:02 pm
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
14-05-26 01:41 pm
HK News Staffer
ತುಮಕೂರಿನ ಮದರಸಾದಲ್ಲಿ ಸಿಬ್ಬಂದಿಗಳಿಂದ ಮಕ್ಕಳ ಮೇಲೆ...
14-05-26 10:49 am
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; 30 ಸಾವಿರದಿಂದ 28...
13-05-26 09:25 pm
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm