ಬ್ರೇಕಿಂಗ್ ನ್ಯೂಸ್
16-12-24 09:01 pm Mangalore Correspondent ಕರಾವಳಿ
ಮಂಗಳೂರು, ಡಿ.16: ಸುರತ್ಕಲ್ ನ ನ್ಯಾಷನಲ್ ಇನ್ ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ (ಎನ್ಐಟಿಕೆ) 2023ನೇ ಬ್ಯಾಚ್ ನ ಎಂಟೆಕ್ ಪ್ರೋಗ್ರಾಂನ ಹಳೆ ವಿದ್ಯಾರ್ಥಿ ಹಿಮಾಂಶು ಥಾಪ್ಲಿಯಾಲ್ ಯುಪಿಎಸ್ಸಿ ಎಂಜಿನಿಯರಿಂಗ್ ಸರ್ವೀಸಸ್ ಪರೀಕ್ಷೆಯಲ್ಲಿ ಅಖಿಲ ಭಾರತ ಮಟ್ಟದಲ್ಲಿ 1ನೇ ರ್ಯಾಂಕ್ ಗಳಿಸಿದ್ದಾರೆ.
ಉತ್ತರಾಖಂಡದಲ್ಲಿ ಹುಟ್ಟಿ ಲಕ್ನೋದಲ್ಲಿ ಬೆಳೆದ ಹಿಮಾಂಶು ಥಾಪ್ಲಿಯಾಲ್ ಜೆಇಇ ಪರೀಕ್ಷೆಯಲ್ಲಿ 5,83,000 ಅಂಕಗಳೊಂದಿಗೆ ತಮ್ಮ ಶೈಕ್ಷಣಿಕ ಪ್ರಯಾಣವನ್ನು ಆರಂಭಿಸಿದ್ದರು. ಪಿಥೋರಗಢದ ಎನ್ ಪಿಎಸ್ಇಐನಲ್ಲಿ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ ನಲ್ಲಿ ಬಿ ಟೆಕ್ ಪಡೆದು, ನ್ಯಾನೊ ತಂತ್ರಜ್ಞಾನದಲ್ಲಿ (2021-2023) ಎಂಟೆಕ್ ಮಾಡುವುದಕ್ಕಾಗಿ ಗೇಟ್ ಎಕ್ಸಾಂ ಮೂಲಕ ಎನ್ಐಟಿಕೆಯಲ್ಲಿ ಸೀಟು ಪಡೆದಿದ್ದರು.

ಭಾರತೀಯ ಟೆಲಿಕಾಂ ಸೇವೆಗಳಿಗೆ ಸೇರಬೇಕೆಂಬ ಗುರಿ ಇಟ್ಟುಕೊಂಡಿರುವ ಹಿಮಾಂಶು, ಜೀವನದಲ್ಲಿ ಏನು ಮಾಡಬೇಕೆಂದು ನಿರ್ಧರಿಸುವುದು ಆರಂಭದಲ್ಲಿ ತುಂಬ ಕಷ್ಟವಾಗಿತ್ತು. ಎನ್ಐಡಿಕೆ ಸೇರಿದ ಬಳಿಕ ನನ್ನ ದೃಷ್ಟಿಕೋನ ಬದಲಾಯಿತು. ನನ್ನ ವ್ಯಕ್ತಿತ್ವ ಮತ್ತು ಮನಸ್ಥಿತಿಯನ್ನು ರೂಪಿಸುವಲ್ಲಿ ದೊಡ್ಡ ಕೊಡುಗೆ ಕೊಟ್ಟಿದೆ. ಸರಿಯಾದ ಸಮಯಕ್ಕೆ ಸೂಕ್ತ ಕಾಲೇಜನ್ನು ಆಯ್ಕೆ ಮಾಡಿಕೊಂಡಿದ್ದೆ ಎಂಬ ಹೆಮ್ಮೆ ನನಗಿದೆ ಎಂದಿದ್ದಾರೆ.
Himanshu Thapliyal, an alumnus of the National Institute of Technology - Karnataka (NIT-K), Surathkal, Mangaluru, has secured the all-India first rank in the Engineering Services Examination conducted by the UPSC in 2024.
06-11-25 07:34 pm
Bangalore Correspondent
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
06-11-25 10:22 pm
HK News Desk
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
06-11-25 10:50 pm
Mangalore Correspondent
ಜೈಲ್ ಜಾಮರ್ ನಿಂದ ಸುತ್ತಮುತ್ತ ನೆಟ್ವರ್ಕ್ ಸಮಸ್ಯೆ ;...
06-11-25 12:51 pm
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
06-11-25 10:59 pm
Mangalore Correspondent
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm