ಬ್ರೇಕಿಂಗ್ ನ್ಯೂಸ್
16-12-24 09:01 pm Mangalore Correspondent ಕರಾವಳಿ
ಮಂಗಳೂರು, ಡಿ.16: ಸುರತ್ಕಲ್ ನ ನ್ಯಾಷನಲ್ ಇನ್ ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ (ಎನ್ಐಟಿಕೆ) 2023ನೇ ಬ್ಯಾಚ್ ನ ಎಂಟೆಕ್ ಪ್ರೋಗ್ರಾಂನ ಹಳೆ ವಿದ್ಯಾರ್ಥಿ ಹಿಮಾಂಶು ಥಾಪ್ಲಿಯಾಲ್ ಯುಪಿಎಸ್ಸಿ ಎಂಜಿನಿಯರಿಂಗ್ ಸರ್ವೀಸಸ್ ಪರೀಕ್ಷೆಯಲ್ಲಿ ಅಖಿಲ ಭಾರತ ಮಟ್ಟದಲ್ಲಿ 1ನೇ ರ್ಯಾಂಕ್ ಗಳಿಸಿದ್ದಾರೆ.
ಉತ್ತರಾಖಂಡದಲ್ಲಿ ಹುಟ್ಟಿ ಲಕ್ನೋದಲ್ಲಿ ಬೆಳೆದ ಹಿಮಾಂಶು ಥಾಪ್ಲಿಯಾಲ್ ಜೆಇಇ ಪರೀಕ್ಷೆಯಲ್ಲಿ 5,83,000 ಅಂಕಗಳೊಂದಿಗೆ ತಮ್ಮ ಶೈಕ್ಷಣಿಕ ಪ್ರಯಾಣವನ್ನು ಆರಂಭಿಸಿದ್ದರು. ಪಿಥೋರಗಢದ ಎನ್ ಪಿಎಸ್ಇಐನಲ್ಲಿ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ ನಲ್ಲಿ ಬಿ ಟೆಕ್ ಪಡೆದು, ನ್ಯಾನೊ ತಂತ್ರಜ್ಞಾನದಲ್ಲಿ (2021-2023) ಎಂಟೆಕ್ ಮಾಡುವುದಕ್ಕಾಗಿ ಗೇಟ್ ಎಕ್ಸಾಂ ಮೂಲಕ ಎನ್ಐಟಿಕೆಯಲ್ಲಿ ಸೀಟು ಪಡೆದಿದ್ದರು.

ಭಾರತೀಯ ಟೆಲಿಕಾಂ ಸೇವೆಗಳಿಗೆ ಸೇರಬೇಕೆಂಬ ಗುರಿ ಇಟ್ಟುಕೊಂಡಿರುವ ಹಿಮಾಂಶು, ಜೀವನದಲ್ಲಿ ಏನು ಮಾಡಬೇಕೆಂದು ನಿರ್ಧರಿಸುವುದು ಆರಂಭದಲ್ಲಿ ತುಂಬ ಕಷ್ಟವಾಗಿತ್ತು. ಎನ್ಐಡಿಕೆ ಸೇರಿದ ಬಳಿಕ ನನ್ನ ದೃಷ್ಟಿಕೋನ ಬದಲಾಯಿತು. ನನ್ನ ವ್ಯಕ್ತಿತ್ವ ಮತ್ತು ಮನಸ್ಥಿತಿಯನ್ನು ರೂಪಿಸುವಲ್ಲಿ ದೊಡ್ಡ ಕೊಡುಗೆ ಕೊಟ್ಟಿದೆ. ಸರಿಯಾದ ಸಮಯಕ್ಕೆ ಸೂಕ್ತ ಕಾಲೇಜನ್ನು ಆಯ್ಕೆ ಮಾಡಿಕೊಂಡಿದ್ದೆ ಎಂಬ ಹೆಮ್ಮೆ ನನಗಿದೆ ಎಂದಿದ್ದಾರೆ.
Himanshu Thapliyal, an alumnus of the National Institute of Technology - Karnataka (NIT-K), Surathkal, Mangaluru, has secured the all-India first rank in the Engineering Services Examination conducted by the UPSC in 2024.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm