ಬ್ರೇಕಿಂಗ್ ನ್ಯೂಸ್
17-12-24 08:10 pm Mangaluru Correspondent ಕರಾವಳಿ
ಪುತ್ತೂರು, ಡಿ.17: ಬೆಂಗಳೂರು ಅರಮನೆ ಮೈದಾನದಲ್ಲಿ ಡಿ.27ರಿಂದ 29ರ ವರೆಗೆ ನಡೆಯುವ ತೃತೀಯ ವಿಶ್ವ ಹವ್ಯಕ ಸಮ್ಮೇಳನದಲ್ಲಿ ನೀಡಲಾಗುವ "ಹವ್ಯಕ ಕೃಷಿ ರತ್ನ" ಪ್ರಶಸ್ತಿಗೆ ಸೌಮ್ಯ ಪೆರ್ನಾಜೆ ಆಯ್ಕೆಯಾಗಿರುತ್ತಾರೆ.
ಡಿ.27ರಂದು ವಿಶ್ವ ಹವ್ಯಕ ಸಮ್ಮೇಳನದಲ್ಲಿ ಗಣ್ಯರ ಸಮ್ಮುಖದಲ್ಲಿ ಹವ್ಯಕ ಕೃಷಿ ರತ್ನ ಪ್ರಶಸ್ತಿಯನ್ನು ಸೌಮ್ಯ ಪೆರ್ನಾಜೆ ಅವರಿಗೆ ನೀಡಿ ಗೌರವಿಸಲಾಗುವುದೆಂದು ಸಮ್ಮೇಳನ ಸಂಚಾಲಕ ಗಣೇಶ್ ಚಂದ್ರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಸೌಮ್ಯಾ ಪೆರ್ನಾಜೆಯವರು ಖ್ಯಾತ ಜೇನು ಗಡ್ಡಧಾರಿ, ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಕುಮಾರ್ ಪೆರ್ನಾಜೆಯವರ ಪತ್ನಿಯಾಗಿದ್ದು ಪತಿಯ ರೀತಿಯಲ್ಲೇ ತಾನೂ ಜೇನು ಗಡ್ಡಧಾರಿಯಾಗಿ ಜೇನು ಕೃಷಿಯಲ್ಲಿ ತೊಡಗಿದ್ದಾರೆ. ಮಹಿಳೆಯಾಗಿ ಜೇನು ನೊಣಗಳನ್ನು ತನ್ನ ಗಲ್ಲದಲ್ಲಿಟ್ಟು ಪೋಷಿಸುತ್ತಿರುವುದು ವಿಶೇಷ. ಇದಲ್ಲದೆ, ಜೇನು ಕೃಷಿಯ ಬಗ್ಗೆ ವಿಶಿಷ್ಟ ಬರಹಗಳನ್ನು ಬರೆದಿದ್ದಾರೆ.
Puttur Honey bearded lady Soumya Pernaje selected for Havyaka Krishi Ratna award
12-09-25 08:26 pm
HK News Desk
Yatnal, Maddur: ರಾಜ್ಯದಲ್ಲಿ ಹೊಸ ಹಿಂದು ಪಾರ್ಟಿ ಕ...
12-09-25 03:04 pm
ಸಾಹಸಸಿಂಹ ವಿಷ್ಣುವರ್ಧನ್, ಹಿರಿಯ ನಟಿ ಬಿ.ಸರೋಜಾದೇವಿ...
11-09-25 10:11 pm
ಈದ್ ಮೆರವಣಿಗೆ : ಶಿವಮೊಗ್ಗದಲ್ಲಿ ಪಾಕಿಸ್ತಾನ್ ಜಿಂದಾ...
09-09-25 10:52 pm
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
12-09-25 11:33 am
HK News Desk
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
12-09-25 10:58 pm
Mangalore Correspondent
Mahesh Vikram Hegde Arrested, Post Card Kanna...
12-09-25 09:25 pm
Sameer Md, Dharmasthala: ವಿದೇಶದಿಂದ ಫಂಡ್ ಬಂದಿ...
12-09-25 08:53 pm
RTI Dharmasthala Hostels, Mahesh Thimarodi: ಧ...
12-09-25 07:43 pm
Mangalore Road Accident, Pothole, Survery: ರಸ...
12-09-25 05:34 pm
12-09-25 11:07 pm
Mangalore Correspondent
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm
Mangalore Police, Arrest: ಉರ್ವಾದಲ್ಲಿ ಪೊಲೀಸ್ ಕ...
11-09-25 09:13 pm
Mangalore Fake Documents, Crime, Arrest: ಸರ್ಕ...
11-09-25 08:52 pm