ಬ್ರೇಕಿಂಗ್ ನ್ಯೂಸ್
20-12-24 09:28 pm Mangalore Correspondent ಕರಾವಳಿ
ಮಂಗಳೂರು, ಡಿ.20: ಬಿಜೆಪಿ ಎಂಎಲ್ಸಿ ಸಿಟಿ ರವಿ ಬಂಧನ ಖಂಡಿಸಿ ಬಿಜೆಪಿ ಕಾರ್ಯಕರ್ತರು ಶಾಸಕ ವೇದವ್ಯಾಸ ಕಾಮತ್ ನೇತೃತ್ವದಲ್ಲಿ ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ.
ಮಲ್ಲಿಕಟ್ಟೆಯ ಸರ್ಕಲ್ ಬಳಿ ಸೇರಿದ ಕಾರ್ಯಕರ್ತರು ಕಾಂಗ್ರೆಸ್ ಸರಕಾರದ ವಿರುದ್ಧ ಧಿಕ್ಕಾರ ಘೋಷಣೆ ಕೂಗುತ್ತಲೇ ಕೆಲಹೊತ್ತು ಪ್ರತಿಭಟನೆ ನಡೆಸಿದ್ದಾರೆ. ಅಷ್ಟರಲ್ಲಿ ನೂರಕ್ಕೂ ಹೆಚ್ಚು ಪೊಲೀಸರು ಸುತ್ತುವರಿದಿದ್ದಾರೆ. ಆದರೂ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಕಚೇರಿಯತ್ತ ರಸ್ತೆಯಲ್ಲಿ ನುಗ್ಗಿ ಬಂದಿದ್ದಾರೆ. ಈ ವೇಳೆ, ಪೊಲೀಸರು ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಜಟಾಪಟಿ ನಡೆದಿದೆ.
ಪೊಲೀಸರು ಬಲವಂತವಾಗಿ ಬಿಜೆಪಿ ಕಾರ್ಯಕರ್ತರನ್ನು ಪೊಲೀಸ್ ಬಸ್ಸಿನೊಳಗೆ ತಳ್ಳಿದ್ದಾರೆ. ಈ ವೇಳೆ, ಕೆಲವು ಮಹಿಳಾ ಕಾರ್ಯಕರ್ತರು ಹೊರಳಾಡಲು ಯತ್ನಿಸಿದ್ದೂ ನಡೆಯಿತು. ಅವರನ್ನೂ ಮಹಿಳಾ ಪೇದೆಯರು ಎತ್ತಿ ಜೀಪಿನೊಳಕ್ಕೆ ತಳ್ಳಿದ್ದಾರೆ. ಆನಂತರ, ಶಾಸಕ ವೇದವ್ಯಾಸ ಕಾಮತ್ ಅವರನ್ನೂ ಜೀಪಿನಲ್ಲಿ ಕುಳ್ಳಿರಿಸಿ ವಶಕ್ಕೆ ಪಡೆದಿದ್ದಾರೆ. 50 ಮಂದಿಯಷ್ಟು ಬಿಜೆಪಿ ಕಾರ್ಯಕರ್ತರಿದ್ದರೆ, ನೂರಕ್ಕೂ ಹೆಚ್ಚು ಪೊಲೀಸರನ್ನು ಸ್ಥಳದಲ್ಲಿ ನಿಯೋಜನೆ ಮಾಡಲಾಗಿತ್ತು.
BJP members and leaders protest gherao congress office in Mangalore over arrest of CT Ravi. MLA Vedavyas and many members of BJP were taken to police custody.
22-07-25 03:02 pm
HK News Desk
Dharmasthala Case, SIT, BJP: ಧರ್ಮಸ್ಥಳ ಪ್ರಕರಣ...
21-07-25 10:38 pm
"Divine Drama: Archbishop, Justices Join Hand...
21-07-25 05:56 pm
SIT, Dharmasthala Case, Dk Shivakumar: ಧರ್ಮಸ್...
21-07-25 01:31 pm
Tulu Nadu High Court Advocates, Bangalore; ಯೇ...
21-07-25 04:16 am
22-07-25 03:04 pm
HK News Desk
ಕೇರಳ ನರ್ಸ್ ನಿಮಿಷಾ ಪ್ರಿಯಾ ಗಲ್ಲು ಶಿಕ್ಷೆಗೆ ತಡೆ ;...
22-07-25 12:58 pm
ಕೇರಳ ಮಾಜಿ ಮುಖ್ಯಮಂತ್ರಿ, ಶತಾಯುಷಿ, ಸಿಪಿಎಂ ಸ್ಥಾಪಕ...
21-07-25 11:23 pm
Brijesh Chowta, Mangalore, MP: ಸ್ಟ್ಯಾಂಡ್ ಅಪ್...
21-07-25 11:20 pm
Jagdeep Dhankhar; ಆರೋಗ್ಯ ಸಮಸ್ಯೆ ; 74 ವರ್ಷದ ಉಪ...
21-07-25 10:41 pm
22-07-25 01:27 pm
Mangalore Correspondent
Mangalore Landslide, Permanki: ಕೆತ್ತಿಕಲ್ ರೀತಿ...
22-07-25 11:19 am
High Drama in Dharmasthala, Fake Godman Remar...
21-07-25 06:42 pm
ಉಳ್ಳಾಲಕ್ಕೆ ಎರಡು ಅಲ್ಪಸಂಖ್ಯಾತ ಹೆಣ್ಮಕ್ಕಳ ವಸತಿಯುತ...
21-07-25 03:11 pm
ತನಿಖೆ ಆಗೋ ಸಂದರ್ಭದಲ್ಲಿ ನಿರ್ಣಯಕ್ಕೆ ಬರೋದಲ್ಲ, ಪವಿ...
21-07-25 02:11 pm
22-07-25 12:38 pm
HK News Desk
BJP MLA Prabhu Chauhan Son, Rape; ಮದುವೆ ಆಗ್ತೀ...
21-07-25 11:01 pm
Roshan Saldanha Fraud, CID Case: ಬಿಹಾರ ಉದ್ಯಮಿ...
21-07-25 10:17 pm
S T Srinivas, Ankola Port Scam: ಅಂಕೋಲಾ ಕೇಣಿಯಲ...
20-07-25 08:52 pm
ಅಮೆರಿಕ, ಕೆನಡಾದಿಂದಲೂ ವಿದೇಶಿ ಫಂಡ್, ಯುವತಿಯರೇ ಟಾರ...
20-07-25 12:16 pm