ಬ್ರೇಕಿಂಗ್ ನ್ಯೂಸ್
21-12-24 11:30 am Mangalore Correspondent ಕರಾವಳಿ
ಮಂಗಳೂರು, ಡಿ.21: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ನಿಷೇಧಿತ PFI ಸಂಘಟನೆಯ ರಾಜ್ಯ ಕಾರ್ಯಕಾರಿ ಸದಸ್ಯನೊಬ್ಬನನ್ನು ರಾಷ್ಟ್ರೀಯ ತನಿಖಾ ದಳ ದೆಹಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಿದೆ.
ಬಂಧಿತನನ್ನು ಬಂಟ್ವಾಳ ತಾಲೂಕಿನ ಕೊಡಾಜೆ ನಿವಾಸಿ ಮೊಹಮ್ಮದ್ ಶರೀಫ್ ಎಂದು ಗುರುತಿಸಲಾಗಿದೆ. ಈತನ ಬಂಧನಕ್ಕಾಗಿ ಲುಕೌಟ್ ನೋಟಿಸ್ ಹೊರಡಿಸಲಾಗಿತ್ತು. ಬಹ್ರೇನ್ ನಿಂದ ಬಂದಿಳಿದಾಗ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬಿಜೆಪಿ ಯುವಮೋರ್ಚಾ ಮುಖಂಡನಾಗಿದ್ದ ಪ್ರವೀಣ್ ನೆಟ್ಟಾರು ಅವರನ್ನು ಜುಲೈ 22, 2022 ರಂದು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲ್ಲೂಕಿನ ಬೆಳ್ಳಾರೆಯಲ್ಲಿ PFI ಸಂಘಟನೆಯ ಸದಸ್ಯರು ಹತ್ಯೆ ಮಾಡಿದ್ದರು. ಆಗಸ್ಟ್ 4, 2022 ರಂದು ಈ ಪ್ರಕರಣದ ವಿಚಾರಣೆ ಕೈಗೆತ್ತಿಕೊಂಡಿದ್ದ ರಾಷ್ಟ್ರೀಯ ತನಿಖಾ ದಳ ಇಲ್ಲಿಯ ವರೆಗೂ 20 ಮಂದಿಯನ್ನು ಬಂಧಿಸಿದೆ. ತಲೆಮರೆಸಿಕೊಂಡಿರುವ ಮೂವರು ಸೇರಿದಂತೆ 23 ಆರೋಪಿಗಳನ್ನು ಜಾರ್ಜ್ ಶೀಟ್ ನಲ್ಲಿ ಉಲ್ಲೇಖಿಸಿದೆ.
ಬಂಧಿತ ಮೊಹಮ್ಮದ್ ಶರೀಫ್ ಕೂಡ PFI ಸಂಘಟನೆಯ ಸದಸ್ಯರಾಗಿದ್ದು, ಮಿತ್ತೂರಿನ ಪ್ರೀಡಂ ಕಮ್ಯೂನಿಟಿ ಹಾಲ್ ನಲ್ಲಿ ತಂಡದ ಸದಸ್ಯರಿಗೆ ಶಸಾಸ್ತ್ರ ತರಬೇತಿಯಲ್ಲಿ ಸಹ ಆರೋಪಿಗಳೊಂದಿಗೆ ಭಾಗಿಯಾಗಿದ್ದ ಎಂದು ಪ್ರಕರಣದ ತನಿಖೆ ನಡೆಸುತ್ತಿರುವ NIA ಅಧಿಕಾರಿಗಳು ತಿಳಿಸಿದ್ದಾರೆ.
According to PTI report, Sherif was detained upon his arrival from Bahrain at Delhi’s Indira Gandhi International Airport. A lookout circular had been issued against him following evidence of his involvement in Nettaru’s killing.
09-06-25 04:41 pm
HK News Desk
BK Hariprasad, Suhas Shetty, NIA: ರೌಡಿಗಳಿಗೆಲ್...
09-06-25 03:02 pm
Union Minister Prahlad Joshi, Mangalore SP Ar...
09-06-25 02:00 pm
Suhas Shetty Murder, NIA, Home Minister: ಸುಹಾ...
09-06-25 12:35 pm
ಕಾಲ್ತುಳಿತ ಸಂತ್ರಸ್ತರಿಗೆ ಒಂದು ತಿಂಗಳ ವೇತನ ಬಿಟ್ಟು...
08-06-25 06:03 pm
09-06-25 05:16 pm
HK News Desk
# Arrest kohli ಹ್ಯಾಶ್ ಟ್ಯಾಗ್ ಟ್ವಿಟರ್ ನಲ್ಲಿ ಟ್...
07-06-25 09:54 pm
Starlink, Elon Musk: ಇಂಟರ್ನೆಟ್ ಸಿಗದ ಹಳ್ಳಿಗಳಿಗ...
07-06-25 07:10 pm
ಜಗತ್ತಿನ ಅತಿ ಎತ್ತರದ ರೈಲ್ವೇ ಸೇತುವೆ ಉದ್ಘಾಟಿಸಿದ ಮ...
06-06-25 11:08 pm
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
08-06-25 10:51 pm
Mangalore Correspondent
Suhas Sheety Murder, NIA, Mangalore: ಸುಹಾಸ್ ಶ...
08-06-25 05:24 pm
ಮುಸ್ಲಿಂ ವಾಟ್ಸಪ್ ಗ್ರೂಪಿನಲ್ಲಿ ಸ್ಪೀಕರ್ ಖಾದರ್, ಸಿ...
07-06-25 11:02 pm
Siddaramaiah, DK Shivakumar, CT Ravi: ಕಾಲ್ತುಳ...
07-06-25 09:15 pm
Ct Ravi, Mangalore, BJP: ರೋಗಕ್ಕೆ ಮದ್ದು ಕೊಡದ ಹ...
07-06-25 08:48 pm
08-06-25 10:29 pm
HK News Desk
ಸ್ಟಾಕ್ ಮಾರ್ಕೆಟ್ ಹುಚ್ಚಾಟ ; ಬ್ಯಾಂಕಿನ ಹಿರಿಯ ಗ್ರಾ...
08-06-25 03:59 pm
ಆನ್ಲೈನ್ ಟ್ರೇಡಿಂಗ್ನಲ್ಲಿ ಹಣ ಹೂಡಿಕೆ ; ಇನ್ ಸ್ಟಾ...
08-06-25 02:58 pm
Mangalore Crime, Yeyyadi Stabbing, Bar, Polic...
07-06-25 10:39 pm
Mangalore Murder, Crime, Rahiman: ಅಬ್ದುಲ್ ರಹಿ...
03-06-25 10:25 pm