ಬ್ರೇಕಿಂಗ್ ನ್ಯೂಸ್
22-12-24 06:04 pm Udupi Correspondent ಕರಾವಳಿ
ಕುಂದಾಪುರ, ಡಿ.22: ಸಮುದ್ರದಲ್ಲಿ ಪ್ರವಾಸಿಗರನ್ನು ವಿಹಾರ ಕರೆದೊಯ್ಯತ್ತಿದ್ದ ಜೆಟ್ ಸ್ಕೀ ಬೋಟ್ ಪಲ್ಟಿಯಾದ ಘಟನೆ ತ್ರಾಸಿ ಕಡಲ ಕಿನಾರೆಯಲ್ಲಿ ನಡೆದಿದ್ದು ಅದರಲ್ಲಿದ್ದ ರೈಡರ್ ಸಮುದ್ರಪಾಲಾಗಿದ್ದಾನೆ.
ಸಮುದ್ರಕ್ಕೆ ಬಿದ್ದ ಜೆಟ್ ಸ್ಕೀ ರೈಡರ್ ಅನ್ನು ರೋಹಿದಾಸ್ ಅಲಿಯಾಸ್ ರವಿ (45) ಎಂದು ಗುರುತಿಸಲಾಗಿದೆ. ಇವರ ಜೊತೆ ರೈಡ್ ಗೆ ತೆರಳಿದ್ದ ಬೆಂಗಳೂರಿನ ಪ್ರವಾಸಿಗನನ್ನು ರಕ್ಷಿಸಲಾಗಿದೆ. ತ್ರಾಸಿ ಕಡಲ ಕಿನಾರೆಯಲ್ಲಿ ಕಾರ್ಯಾಚರಿಸುತ್ತಿರುವ ಬೆಳುಗಾ ವಾಟರ್ ಸ್ಪೋರ್ಟ್ಸ್ನ ಜೆಟ್ ಸ್ಕೀ ಬೋಟ್ನಲ್ಲಿ ಓರ್ವ ಪ್ರವಾಸಿಗನನ್ನು ಕೂರಿಸಿಕೊಂಡು ಸಮುದ್ರದಲ್ಲಿ ವಿಹಾರ ನಡೆಸುತ್ತಿದ್ದಾಗ ಘಟನೆ ನಡೆದಿದೆ. ಈ ವೇಳೆ ರೈಡರ್ ನಿಯಂತ್ರಣ ತಪ್ಪಿ ಜೆಟ್ ಸ್ಕೀ ಮಗುಚಿ ಬಿದ್ದಿತ್ತು. ರೈಡ್ಗೂ ಮೊದಲು ಪ್ರವಾಸಿಗರಿಗೆ ಲೈಫ್ ಜಾಕೆಟ್ ಹಾಕಿ ಸುರಕ್ಷತಾ ಕ್ರಮ ವಹಿಸಿದ್ದರಿಂದ ಆತ ನೀರಿನಲ್ಲಿ ತೇಲಿದ್ದು ರಕ್ಷಣೆ ಮಾಡಲಾಗಿದೆ.
ಮುರ್ಡೇಶ್ವರ ನಿವಾಸಿಯಾದ ರೋಹಿದಾಸ್ ತ್ರಾಸಿಯಲ್ಲಿಯೇ ವಾಸಿಸುತ್ತಿದ್ದು, ಜೆಟ್ ಸ್ಕೀ ಮತ್ತಿತರ ಬೋಟ್ ರೈಡ್ ಕೆಲಸ ಮಾಡಿಕೊಂಡಿದ್ದರು. ನಾಪತ್ತೆಯಾದ ರವಿದಾಸ್ ಅವರ ಶೋಧ ಕಾರ್ಯ ನಡೆಯುತ್ತಿದ್ದು ಗಂಗೊಳ್ಳಿ ಪೊಲೀಸರು ಹಾಗೂ ಕರಾವಳಿ ಪೊಲೀಸ್ ಪಡೆ ಮತ್ತು ಸ್ಥಳೀಯರು ಶೋಧ ಕಾರ್ಯದಲ್ಲಿ ನಿರತರಾಗಿದ್ದಾರೆ. ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
A jet ski boat carrying a tourist capsized, leading to two people falling into the sea, and the jet ski rider going missing in an incident that occurred at Trasi Beach on Saturday evening. The missing rider has been identified as Rohidas alias Ravi (45), while the tourist from Bengaluru was rescued.
09-06-25 04:41 pm
HK News Desk
BK Hariprasad, Suhas Shetty, NIA: ರೌಡಿಗಳಿಗೆಲ್...
09-06-25 03:02 pm
Union Minister Prahlad Joshi, Mangalore SP Ar...
09-06-25 02:00 pm
Suhas Shetty Murder, NIA, Home Minister: ಸುಹಾ...
09-06-25 12:35 pm
ಕಾಲ್ತುಳಿತ ಸಂತ್ರಸ್ತರಿಗೆ ಒಂದು ತಿಂಗಳ ವೇತನ ಬಿಟ್ಟು...
08-06-25 06:03 pm
09-06-25 05:16 pm
HK News Desk
# Arrest kohli ಹ್ಯಾಶ್ ಟ್ಯಾಗ್ ಟ್ವಿಟರ್ ನಲ್ಲಿ ಟ್...
07-06-25 09:54 pm
Starlink, Elon Musk: ಇಂಟರ್ನೆಟ್ ಸಿಗದ ಹಳ್ಳಿಗಳಿಗ...
07-06-25 07:10 pm
ಜಗತ್ತಿನ ಅತಿ ಎತ್ತರದ ರೈಲ್ವೇ ಸೇತುವೆ ಉದ್ಘಾಟಿಸಿದ ಮ...
06-06-25 11:08 pm
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
08-06-25 10:51 pm
Mangalore Correspondent
Suhas Sheety Murder, NIA, Mangalore: ಸುಹಾಸ್ ಶ...
08-06-25 05:24 pm
ಮುಸ್ಲಿಂ ವಾಟ್ಸಪ್ ಗ್ರೂಪಿನಲ್ಲಿ ಸ್ಪೀಕರ್ ಖಾದರ್, ಸಿ...
07-06-25 11:02 pm
Siddaramaiah, DK Shivakumar, CT Ravi: ಕಾಲ್ತುಳ...
07-06-25 09:15 pm
Ct Ravi, Mangalore, BJP: ರೋಗಕ್ಕೆ ಮದ್ದು ಕೊಡದ ಹ...
07-06-25 08:48 pm
08-06-25 10:29 pm
HK News Desk
ಸ್ಟಾಕ್ ಮಾರ್ಕೆಟ್ ಹುಚ್ಚಾಟ ; ಬ್ಯಾಂಕಿನ ಹಿರಿಯ ಗ್ರಾ...
08-06-25 03:59 pm
ಆನ್ಲೈನ್ ಟ್ರೇಡಿಂಗ್ನಲ್ಲಿ ಹಣ ಹೂಡಿಕೆ ; ಇನ್ ಸ್ಟಾ...
08-06-25 02:58 pm
Mangalore Crime, Yeyyadi Stabbing, Bar, Polic...
07-06-25 10:39 pm
Mangalore Murder, Crime, Rahiman: ಅಬ್ದುಲ್ ರಹಿ...
03-06-25 10:25 pm