ಬ್ರೇಕಿಂಗ್ ನ್ಯೂಸ್
14-12-20 10:45 pm Mangaluru Correspondent ಕರಾವಳಿ
ಮಂಗಳೂರು, ಡಿ.14: ಉಗ್ರರ ಪರ ಗೋಡೆಬರಹ ಪ್ರಕರಣಕ್ಕೆ ಸಂಬಂಧಿಸಿ ಈಗಾಗಲೇ ಮೂವರು ಆರೋಪಿಗಳನ್ನು ಬಂಧಿಸಿದ್ದು ಇನ್ನೊಬ್ಬ ವ್ಯಕ್ತಿ ಶಾಮೀಲಾಗಿರುವುದು ಕಂಡುಬಂದಿದ್ದು, ಆತನಿಗಾಗಿ ಶೋಧ ಕಾರ್ಯಾಚರಣೆ ಮುಂದುವರಿದಿದೆ ಎಂದು ನಗರ ಪೊಲೀಸ್ ಆಯುಕ್ತ ವಿಕಾಶ್ ಕುಮಾರ್ ತಿಳಿಸಿದ್ದಾರೆ.
ಪೊಲೀಸ್ ಆಯುಕ್ತರ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ವಿವರ ನೀಡಿದ ಅವರು, ಇದೀಗ ತನಿಖೆ ಪ್ರಾಥಮಿಕ ಹಂತದಲ್ಲಿದ್ದು, ಹೆಚ್ಚಿನ ಮಾಹಿತಿ ನೀಡುವಂತಿಲ್ಲ ಎಂದರು.
ಇತ್ತೀಚೆಗೆ ಬಂಧಿತನಾದ ತೀರ್ಥಹಳ್ಳಿಯ ಸಾದತ್ (50) ನನ್ನು ಕೊರೋನಾ ಪರೀಕ್ಷೆಗೆ ಒಳಪಡಿಸಿದ್ದು, ನೆಗೆಟಿವ್ ವರದಿ ಬಂದಿದೆ. ನ್ಯಾಯಾಲಯಕ್ಕೆ ಹಾಜರುಪಡಿಸಿ ಪೊಲೀಸ್ ಕಸ್ಟಡಿಗೆ ಪಡೆಯಲಾಗುವುದು. ಪ್ರಕರಣಕ್ಕೆ ಸಂಬಂಧಿಸಿ ಪ್ರಮುಖ ಸಾಕ್ಷಗಳ ಹುಡುಕಾಟ ನಡೆದಿದೆ. ಪ್ರತ್ಯಕ್ಷ ಸಾಕ್ಷಿ ಇಲ್ಲದಿದ್ದರೆ ತಾಂತ್ರಿಕ ಸಾಕ್ಷ್ಯ ಕೂಡ ಮಹತ್ವದ್ದಾಗಿದ್ದು, ಅವುಗಳನ್ನೂ ಕಲೆ ಹಾಕಲಾಗುತ್ತಿದೆ ಎಂದು ಮಾಹಿತಿ ನೀಡಿದರು.
ಸಿಸಿ ಕ್ಯಾಮೆರಾ ದುರಸ್ತಿ ;
ಪೊಲೀಸ್ ಇಲಾಖೆಯಿಂದ ಮಂಗಳೂರು ನಗರದಲ್ಲಿ ಅಳವಡಿಸಿದ್ದ ಸಿಸಿ ಕ್ಯಾಮರಾಗಳ ಪೈಕಿ ಹಾಳಾದವುಗಳನ್ನು ದುರಸ್ತಿಗೆ ಕಳುಹಿಸಲಾಗಿದ್ದು, ಇನ್ನೊಂದು ತಿಂಗಳಲ್ಲಿ ಅವುಗಳನ್ನು ಪುನರ್ ಸ್ಥಾಪಿಸಲಾಗುತ್ತದೆ. ನಗರದಲ್ಲಿ ಖಾಸಗಿ ಸೇರಿದಂತೆ ಒಟ್ಟು 18,500 ಸಿಸಿಟಿವಿ ಕ್ಯಾಮರಾಗಳಿದ್ದು, ಇವೆಲ್ಲವೂ ಪಬ್ಲಿಕ್ ಸೇಫ್ಟಿ ಆ್ಯಕ್ಟ್ ಅಡಿಯಲ್ಲಿ ಬರುವುದರಿಂದ ಎಲ್ಲ ಕ್ಯಾಮರಾಗಳು ಸುಸ್ಥಿತಿಯಲ್ಲಿರುವಂತೆ ನೋಡಿಕೊಳ್ಳಲಾಗುತ್ತಿದೆ ಎಂದು ವಿಕಾಶ್ ಕುಮಾರ್ ತಿಳಿಸಿದರು.
Pro-terror graffiti in Mangalore, Police are in the search for the fourth accused said Police Commissioner Vikas. So far three have been arrested in connection to this case.
13-07-25 08:37 pm
HK News Desk
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
ಬೀದಿನಾಯಿಗಳಿಗೆ ಬಿರಿಯಾನಿ ಭಾಗ್ಯ ; ಶಾಲೆಗಳಲ್ಲಿ ಮಕ...
12-07-25 07:07 pm
ಧರ್ಮಸ್ಥಳ ಘಟನೆ ; ಒಬ್ಬ ವ್ಯಕ್ತಿಯ ಪರವಾಗಿ ವಕೀಲರು ದ...
11-07-25 06:36 pm
12-07-25 09:25 pm
HK News Desk
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
1500ಕ್ಕೂ ಹೆಚ್ಚು ಹಿಂದು ಮಹಿಳೆಯರನ್ನು ಇಸ್ಲಾಮಿಗೆ ಮ...
10-07-25 11:07 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm