ಬ್ರೇಕಿಂಗ್ ನ್ಯೂಸ್
14-12-20 10:45 pm Mangaluru Correspondent ಕರಾವಳಿ
ಮಂಗಳೂರು, ಡಿ.14: ಉಗ್ರರ ಪರ ಗೋಡೆಬರಹ ಪ್ರಕರಣಕ್ಕೆ ಸಂಬಂಧಿಸಿ ಈಗಾಗಲೇ ಮೂವರು ಆರೋಪಿಗಳನ್ನು ಬಂಧಿಸಿದ್ದು ಇನ್ನೊಬ್ಬ ವ್ಯಕ್ತಿ ಶಾಮೀಲಾಗಿರುವುದು ಕಂಡುಬಂದಿದ್ದು, ಆತನಿಗಾಗಿ ಶೋಧ ಕಾರ್ಯಾಚರಣೆ ಮುಂದುವರಿದಿದೆ ಎಂದು ನಗರ ಪೊಲೀಸ್ ಆಯುಕ್ತ ವಿಕಾಶ್ ಕುಮಾರ್ ತಿಳಿಸಿದ್ದಾರೆ.
ಪೊಲೀಸ್ ಆಯುಕ್ತರ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ವಿವರ ನೀಡಿದ ಅವರು, ಇದೀಗ ತನಿಖೆ ಪ್ರಾಥಮಿಕ ಹಂತದಲ್ಲಿದ್ದು, ಹೆಚ್ಚಿನ ಮಾಹಿತಿ ನೀಡುವಂತಿಲ್ಲ ಎಂದರು.
ಇತ್ತೀಚೆಗೆ ಬಂಧಿತನಾದ ತೀರ್ಥಹಳ್ಳಿಯ ಸಾದತ್ (50) ನನ್ನು ಕೊರೋನಾ ಪರೀಕ್ಷೆಗೆ ಒಳಪಡಿಸಿದ್ದು, ನೆಗೆಟಿವ್ ವರದಿ ಬಂದಿದೆ. ನ್ಯಾಯಾಲಯಕ್ಕೆ ಹಾಜರುಪಡಿಸಿ ಪೊಲೀಸ್ ಕಸ್ಟಡಿಗೆ ಪಡೆಯಲಾಗುವುದು. ಪ್ರಕರಣಕ್ಕೆ ಸಂಬಂಧಿಸಿ ಪ್ರಮುಖ ಸಾಕ್ಷಗಳ ಹುಡುಕಾಟ ನಡೆದಿದೆ. ಪ್ರತ್ಯಕ್ಷ ಸಾಕ್ಷಿ ಇಲ್ಲದಿದ್ದರೆ ತಾಂತ್ರಿಕ ಸಾಕ್ಷ್ಯ ಕೂಡ ಮಹತ್ವದ್ದಾಗಿದ್ದು, ಅವುಗಳನ್ನೂ ಕಲೆ ಹಾಕಲಾಗುತ್ತಿದೆ ಎಂದು ಮಾಹಿತಿ ನೀಡಿದರು.
ಸಿಸಿ ಕ್ಯಾಮೆರಾ ದುರಸ್ತಿ ;
ಪೊಲೀಸ್ ಇಲಾಖೆಯಿಂದ ಮಂಗಳೂರು ನಗರದಲ್ಲಿ ಅಳವಡಿಸಿದ್ದ ಸಿಸಿ ಕ್ಯಾಮರಾಗಳ ಪೈಕಿ ಹಾಳಾದವುಗಳನ್ನು ದುರಸ್ತಿಗೆ ಕಳುಹಿಸಲಾಗಿದ್ದು, ಇನ್ನೊಂದು ತಿಂಗಳಲ್ಲಿ ಅವುಗಳನ್ನು ಪುನರ್ ಸ್ಥಾಪಿಸಲಾಗುತ್ತದೆ. ನಗರದಲ್ಲಿ ಖಾಸಗಿ ಸೇರಿದಂತೆ ಒಟ್ಟು 18,500 ಸಿಸಿಟಿವಿ ಕ್ಯಾಮರಾಗಳಿದ್ದು, ಇವೆಲ್ಲವೂ ಪಬ್ಲಿಕ್ ಸೇಫ್ಟಿ ಆ್ಯಕ್ಟ್ ಅಡಿಯಲ್ಲಿ ಬರುವುದರಿಂದ ಎಲ್ಲ ಕ್ಯಾಮರಾಗಳು ಸುಸ್ಥಿತಿಯಲ್ಲಿರುವಂತೆ ನೋಡಿಕೊಳ್ಳಲಾಗುತ್ತಿದೆ ಎಂದು ವಿಕಾಶ್ ಕುಮಾರ್ ತಿಳಿಸಿದರು.
Pro-terror graffiti in Mangalore, Police are in the search for the fourth accused said Police Commissioner Vikas. So far three have been arrested in connection to this case.
26-10-25 07:33 pm
Bangalore Correspondent
ಪ್ರೀತಿ ನೆಪದಲ್ಲಿ ಹಿಂದು ಯುವತಿಗೆ ಮೋಸ ; ಮದುವೆಯಾಗಲ...
25-10-25 09:33 pm
ಸಾರ್ವಜನಿಕರೊಂದಿಗೆ ಮಾತನಾಡುವಾಗ ಒರಟು ಭಾಷೆ ಬೇಡ, ಯಾ...
25-10-25 09:04 pm
"ಎ" ಖಾತೆ ಪರಿವರ್ತಿಸುವ ಸರ್ಕಾರದ ಬೋಗಸ್ ಸ್ಕೀಂ ;...
25-10-25 09:00 pm
ಸಿಎಂ ಬದಲಾವಣೆ ಹೇಳಿಕೆಯ ಬಗ್ಗೆ ಯತೀಂದ್ರನನ್ನು ಕೇಳ್ದ...
24-10-25 09:35 pm
26-10-25 05:38 pm
HK News Desk
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
Kurnool Bus Fire, Accident, Latest News: ಹೈದರ...
24-10-25 05:43 pm
ಬಿಹಾರ ಚುನಾವಣೆ ; ಇಂಡಿಯಾ ಒಕ್ಕೂಟದ ಮುಖ್ಯಮಂತ್ರಿ ಸ್...
23-10-25 03:39 pm
26-10-25 04:42 pm
Mangalore Correspondent
ಮುಸ್ಲಿಂ ಮಹಿಳೆಯರಿಗೆ ಅವಮಾನ ಆರೋಪ ; ಆರೆಸ್ಸೆಸ್ ಮುಖ...
26-10-25 02:12 pm
ಚಿತ್ತಾಪುರದಲ್ಲಿ ಆರೆಸ್ಸೆಸ್ ಪಥಸಂಚಲನ ಆಗೇ ಆಗುತ್ತೆ,...
25-10-25 08:08 pm
SIT Dharmasthala Case, Soujanya Case: ಎಸ್ಐಟಿ...
25-10-25 05:02 pm
ಸುಬ್ರಹ್ಮಣ್ಯ - ಸಕಲೇಶಪುರದಲ್ಲಿ ರೈಲ್ವೇ ವಿದ್ಯುದೀಕರ...
25-10-25 02:36 pm
25-10-25 10:00 pm
Bangalore Correspondent
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm
Surathkal Murder Attempt, Arrest, Crime; ಸುರತ...
24-10-25 08:20 pm
Surathkal Stabbing, Crime, Mangalore: ಸುರತ್ಕಲ...
24-10-25 10:07 am
ನೀವು ಮೋಸದ ಕರೆ ಮಾಡಿ ವಂಚಿಸುತ್ತಿದ್ದೀರಿ ಎಂದು ಹೇಳಿ...
23-10-25 06:53 pm