ಬ್ರೇಕಿಂಗ್ ನ್ಯೂಸ್
14-12-20 10:45 pm Mangaluru Correspondent ಕರಾವಳಿ
ಮಂಗಳೂರು, ಡಿ.14: ಉಗ್ರರ ಪರ ಗೋಡೆಬರಹ ಪ್ರಕರಣಕ್ಕೆ ಸಂಬಂಧಿಸಿ ಈಗಾಗಲೇ ಮೂವರು ಆರೋಪಿಗಳನ್ನು ಬಂಧಿಸಿದ್ದು ಇನ್ನೊಬ್ಬ ವ್ಯಕ್ತಿ ಶಾಮೀಲಾಗಿರುವುದು ಕಂಡುಬಂದಿದ್ದು, ಆತನಿಗಾಗಿ ಶೋಧ ಕಾರ್ಯಾಚರಣೆ ಮುಂದುವರಿದಿದೆ ಎಂದು ನಗರ ಪೊಲೀಸ್ ಆಯುಕ್ತ ವಿಕಾಶ್ ಕುಮಾರ್ ತಿಳಿಸಿದ್ದಾರೆ.
ಪೊಲೀಸ್ ಆಯುಕ್ತರ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ವಿವರ ನೀಡಿದ ಅವರು, ಇದೀಗ ತನಿಖೆ ಪ್ರಾಥಮಿಕ ಹಂತದಲ್ಲಿದ್ದು, ಹೆಚ್ಚಿನ ಮಾಹಿತಿ ನೀಡುವಂತಿಲ್ಲ ಎಂದರು.
ಇತ್ತೀಚೆಗೆ ಬಂಧಿತನಾದ ತೀರ್ಥಹಳ್ಳಿಯ ಸಾದತ್ (50) ನನ್ನು ಕೊರೋನಾ ಪರೀಕ್ಷೆಗೆ ಒಳಪಡಿಸಿದ್ದು, ನೆಗೆಟಿವ್ ವರದಿ ಬಂದಿದೆ. ನ್ಯಾಯಾಲಯಕ್ಕೆ ಹಾಜರುಪಡಿಸಿ ಪೊಲೀಸ್ ಕಸ್ಟಡಿಗೆ ಪಡೆಯಲಾಗುವುದು. ಪ್ರಕರಣಕ್ಕೆ ಸಂಬಂಧಿಸಿ ಪ್ರಮುಖ ಸಾಕ್ಷಗಳ ಹುಡುಕಾಟ ನಡೆದಿದೆ. ಪ್ರತ್ಯಕ್ಷ ಸಾಕ್ಷಿ ಇಲ್ಲದಿದ್ದರೆ ತಾಂತ್ರಿಕ ಸಾಕ್ಷ್ಯ ಕೂಡ ಮಹತ್ವದ್ದಾಗಿದ್ದು, ಅವುಗಳನ್ನೂ ಕಲೆ ಹಾಕಲಾಗುತ್ತಿದೆ ಎಂದು ಮಾಹಿತಿ ನೀಡಿದರು.
ಸಿಸಿ ಕ್ಯಾಮೆರಾ ದುರಸ್ತಿ ;
ಪೊಲೀಸ್ ಇಲಾಖೆಯಿಂದ ಮಂಗಳೂರು ನಗರದಲ್ಲಿ ಅಳವಡಿಸಿದ್ದ ಸಿಸಿ ಕ್ಯಾಮರಾಗಳ ಪೈಕಿ ಹಾಳಾದವುಗಳನ್ನು ದುರಸ್ತಿಗೆ ಕಳುಹಿಸಲಾಗಿದ್ದು, ಇನ್ನೊಂದು ತಿಂಗಳಲ್ಲಿ ಅವುಗಳನ್ನು ಪುನರ್ ಸ್ಥಾಪಿಸಲಾಗುತ್ತದೆ. ನಗರದಲ್ಲಿ ಖಾಸಗಿ ಸೇರಿದಂತೆ ಒಟ್ಟು 18,500 ಸಿಸಿಟಿವಿ ಕ್ಯಾಮರಾಗಳಿದ್ದು, ಇವೆಲ್ಲವೂ ಪಬ್ಲಿಕ್ ಸೇಫ್ಟಿ ಆ್ಯಕ್ಟ್ ಅಡಿಯಲ್ಲಿ ಬರುವುದರಿಂದ ಎಲ್ಲ ಕ್ಯಾಮರಾಗಳು ಸುಸ್ಥಿತಿಯಲ್ಲಿರುವಂತೆ ನೋಡಿಕೊಳ್ಳಲಾಗುತ್ತಿದೆ ಎಂದು ವಿಕಾಶ್ ಕುಮಾರ್ ತಿಳಿಸಿದರು.
Pro-terror graffiti in Mangalore, Police are in the search for the fourth accused said Police Commissioner Vikas. So far three have been arrested in connection to this case.
04-03-26 06:47 pm
HK News Staffer
ಅಡುಗೆ ವಿಚಾರದಲ್ಲಿ ಅತ್ತೆಯೊಂದಿಗೆ ಜಗಳ ಕಾದು ಯುವತಿ...
04-03-26 05:06 pm
ಚಿತ್ತೂರು ಬಳಿ ಭೀಕರ ರಸ್ತೆ ಅಪಘಾತ; ಕಂಟೇನರ್ ವಾಹನಕ್...
04-03-26 01:33 pm
ಮಾರ್ಚ್ 10ಕ್ಕೆ ಎಲ್ಲ ಶಾಸಕರು, ಸಚಿವರಿಗೆ ಡಿಕೆಶಿ ಡಿ...
04-03-26 01:27 pm
ಇರಾನ್ಗೆ ತೆರಳಿದ್ದ ಕಾಫಿನಾಡಿನ ಯುವಕ ನಾಪತ್ತೆ ; ಮಗ...
04-03-26 11:51 am
04-03-26 11:13 pm
HK News Desk
ಹರ್ಮುಜ್ ಜಲಸಂಧಿ ನಿರ್ಬಂಧ ಉಲ್ಲಂಘಿಸಿದ 10 ತೈಲ ಹಡಗಿ...
04-03-26 10:09 pm
ಇರಾನ್ ಹಡಗು ಸ್ಫೋಟ ಬೆನ್ನಲ್ಲೇ ಅಮೆರಿಕದ ಯುದ್ಧ ನೌಕೆ...
04-03-26 10:03 pm
ಇರಾನ್ ಸರ್ವೋಚ್ಚ ನಾಯಕರಾಗಿ ಖಮೇನಿ ಪುತ್ರ ಮೊಜ್ತಾಬಾ...
04-03-26 12:58 pm
ಯುದ್ಧಪೀಡಿತ ಮಧ್ಯಪ್ರಾಚ್ಯದಿಂದ ಪಾರಾಗಲು ಪ್ರತಿ ಸೀಟ್...
03-03-26 04:30 pm
04-03-26 09:31 pm
HK News Staffer
ಉಡುಪಿ; ಲವ್ ಮ್ಯಾಟರ್ ರಾಜಿ ವೇಳೆ ಮೀನುಗಾರ ಮುಖಂಡನಿಗ...
04-03-26 10:54 am
ಬೇಸಗೆಯಲ್ಲಿ ಹಾವು ಕಡಿತ ಪ್ರಕರಣ ಹೆಚ್ಚಳ; ಕರಾವಳಿ, ಮ...
03-03-26 09:33 pm
'ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆ' ಎಂದು...
03-03-26 08:42 pm
ವಿದ್ಯುತ್ ಗುತ್ತಿಗೆದಾರರಲ್ಲಿ ಪರ್ಸೆಂಟ್ ಲೆಕ್ಕದಲ್ಲಿ...
03-03-26 03:10 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm