ಬ್ರೇಕಿಂಗ್ ನ್ಯೂಸ್
14-12-20 10:45 pm Mangaluru Correspondent ಕರಾವಳಿ
ಮಂಗಳೂರು, ಡಿ.14: ಉಗ್ರರ ಪರ ಗೋಡೆಬರಹ ಪ್ರಕರಣಕ್ಕೆ ಸಂಬಂಧಿಸಿ ಈಗಾಗಲೇ ಮೂವರು ಆರೋಪಿಗಳನ್ನು ಬಂಧಿಸಿದ್ದು ಇನ್ನೊಬ್ಬ ವ್ಯಕ್ತಿ ಶಾಮೀಲಾಗಿರುವುದು ಕಂಡುಬಂದಿದ್ದು, ಆತನಿಗಾಗಿ ಶೋಧ ಕಾರ್ಯಾಚರಣೆ ಮುಂದುವರಿದಿದೆ ಎಂದು ನಗರ ಪೊಲೀಸ್ ಆಯುಕ್ತ ವಿಕಾಶ್ ಕುಮಾರ್ ತಿಳಿಸಿದ್ದಾರೆ.
ಪೊಲೀಸ್ ಆಯುಕ್ತರ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ವಿವರ ನೀಡಿದ ಅವರು, ಇದೀಗ ತನಿಖೆ ಪ್ರಾಥಮಿಕ ಹಂತದಲ್ಲಿದ್ದು, ಹೆಚ್ಚಿನ ಮಾಹಿತಿ ನೀಡುವಂತಿಲ್ಲ ಎಂದರು.
ಇತ್ತೀಚೆಗೆ ಬಂಧಿತನಾದ ತೀರ್ಥಹಳ್ಳಿಯ ಸಾದತ್ (50) ನನ್ನು ಕೊರೋನಾ ಪರೀಕ್ಷೆಗೆ ಒಳಪಡಿಸಿದ್ದು, ನೆಗೆಟಿವ್ ವರದಿ ಬಂದಿದೆ. ನ್ಯಾಯಾಲಯಕ್ಕೆ ಹಾಜರುಪಡಿಸಿ ಪೊಲೀಸ್ ಕಸ್ಟಡಿಗೆ ಪಡೆಯಲಾಗುವುದು. ಪ್ರಕರಣಕ್ಕೆ ಸಂಬಂಧಿಸಿ ಪ್ರಮುಖ ಸಾಕ್ಷಗಳ ಹುಡುಕಾಟ ನಡೆದಿದೆ. ಪ್ರತ್ಯಕ್ಷ ಸಾಕ್ಷಿ ಇಲ್ಲದಿದ್ದರೆ ತಾಂತ್ರಿಕ ಸಾಕ್ಷ್ಯ ಕೂಡ ಮಹತ್ವದ್ದಾಗಿದ್ದು, ಅವುಗಳನ್ನೂ ಕಲೆ ಹಾಕಲಾಗುತ್ತಿದೆ ಎಂದು ಮಾಹಿತಿ ನೀಡಿದರು.
ಸಿಸಿ ಕ್ಯಾಮೆರಾ ದುರಸ್ತಿ ;
ಪೊಲೀಸ್ ಇಲಾಖೆಯಿಂದ ಮಂಗಳೂರು ನಗರದಲ್ಲಿ ಅಳವಡಿಸಿದ್ದ ಸಿಸಿ ಕ್ಯಾಮರಾಗಳ ಪೈಕಿ ಹಾಳಾದವುಗಳನ್ನು ದುರಸ್ತಿಗೆ ಕಳುಹಿಸಲಾಗಿದ್ದು, ಇನ್ನೊಂದು ತಿಂಗಳಲ್ಲಿ ಅವುಗಳನ್ನು ಪುನರ್ ಸ್ಥಾಪಿಸಲಾಗುತ್ತದೆ. ನಗರದಲ್ಲಿ ಖಾಸಗಿ ಸೇರಿದಂತೆ ಒಟ್ಟು 18,500 ಸಿಸಿಟಿವಿ ಕ್ಯಾಮರಾಗಳಿದ್ದು, ಇವೆಲ್ಲವೂ ಪಬ್ಲಿಕ್ ಸೇಫ್ಟಿ ಆ್ಯಕ್ಟ್ ಅಡಿಯಲ್ಲಿ ಬರುವುದರಿಂದ ಎಲ್ಲ ಕ್ಯಾಮರಾಗಳು ಸುಸ್ಥಿತಿಯಲ್ಲಿರುವಂತೆ ನೋಡಿಕೊಳ್ಳಲಾಗುತ್ತಿದೆ ಎಂದು ವಿಕಾಶ್ ಕುಮಾರ್ ತಿಳಿಸಿದರು.
Pro-terror graffiti in Mangalore, Police are in the search for the fourth accused said Police Commissioner Vikas. So far three have been arrested in connection to this case.
06-04-26 08:51 pm
HK News Staffer
ದಟ್ಟ ಕಾಡಿನ ಮಧ್ಯೆ ದಾರಿ ತಪ್ಪಿದ್ದ ಶರಣ್ಯ ಕಡೆಗೂ ಪತ...
05-04-26 10:45 pm
ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ತೆರಳಿದ್ದ ಶರಣ್ಯ ಮೂರು...
05-04-26 07:24 pm
ಟೋಲ್ ಬೂತ್ಗಳಲ್ಲಿ ಇನ್ಮುಂದೆ ಸಂಚಾರ ಸರಾಗ ; ದೇಶಾದ್...
04-04-26 07:33 pm
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
06-04-26 06:16 pm
HK News Staffer
ಗಲ್ಫ್ ಯುದ್ಧ ಎಫೆಕ್ಟ್ ; ಇಸ್ರೇಲ್ ಗೆ ಏರ್ ಇಂಡಿಯಾ ವ...
06-04-26 06:09 pm
ಯುಎಇಯಿಂದ ಪಾಕಿಸ್ತಾನಕ್ಕೆ ಬಿಗ್ ಶಾಕ್ ; 2 ಬಿಲಿಯನ್...
05-04-26 12:37 pm
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
06-04-26 07:58 pm
HK News Staffer
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
06-04-26 05:40 pm
HK News Staffer
ಆತ್ಮಹತ್ಯೆ ಮಾಡಿಕೊಂಡ ಪತ್ನಿಯನ್ನು ನೋಡಲು ಆಸ್ಪತ್ರೆಗ...
06-04-26 02:34 pm
ಹಂದಿ ಬೇಟೆಗಾಗಿ ತೋಟದಲ್ಲಿ ಇಟ್ಟಿದ್ದ ನಾಡಬಾಂಬ್ ಸ್ಫೋ...
05-04-26 11:03 am
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm