ಬ್ರೇಕಿಂಗ್ ನ್ಯೂಸ್
15-12-20 11:28 am Mangalore Correspondent ಕರಾವಳಿ
ಪುತ್ತೂರು, ಡಿ.15: ಇಲ್ಲಿನ ಪೋಳ್ಯ ಎಂಬಲ್ಲಿ ಇಂದು ನಸುಕಿನ ಜಾವ ಸಂಭವಿಸಿದ ರಸ್ತೆ ಅಪಘಾತದಲ್ಲಿ ಆರೆಸ್ಸೆಸ್ ಹಿರಿಯ ಮುಖಂಡ ವೆಂಕರಮಣ ಹೊಳ್ಳ (60) ಮೃತಪಟ್ಟಿದ್ದಾರೆ.
ಬಿ.ಸಿ.ರೋಡಿನ ಅಗ್ರಬೈಲ್ ನಿವಾಸಿ, ಆರೆಸ್ಸೆಸ್ ಮಂಗಳೂರು ವಿಭಾಗ ಗ್ರಾಮವಿಕಾಸ ಪ್ರಮುಖರೂ ಆಗಿದ್ದ ವೆಂಕಟರಮಣ ಹೊಳ್ಳ (60) ಬೈಕಿನಲ್ಲಿ ತೆರಳುತ್ತಿದ್ದಾಗ ಅಪಘಾತಕ್ಕೀಡಾಗಿದ್ದಾರೆ.
ಸೋಮವಾರ ಆರೆಸ್ಸೆಸ್ ಬೈಠಕ್ ಮುಗಿಸಿ, ಪುತ್ತೂರಿನಲ್ಲೇ ತಂಗಿದ್ದ ವೆಂಕಟರಮಣ, ಮಂಗಳವಾರ ಬೆಳಗ್ಗೆ ಬೈಕ್ ನಲ್ಲಿ ಬಿ.ಸಿ.ರೋಡಿನ ಅಗ್ರಬೈಲ್ ನಲ್ಲಿರುವ ತಮ್ಮ ಮನೆಗೆ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ. ಬ್ಯಾರಿಕೇಡ್ ಗೆ ಡಿಕ್ಕಿಯಾದ ಸ್ಥಿತಿಯಲ್ಲಿ ಬೈಕ್ ಪತ್ತೆಯಾಗಿದ್ದು ರಸ್ತೆಗೆ ಬಿದ್ದು ತೀವ್ರ ಗಾಯಗೊಂಡಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸುವಷ್ಟರಲ್ಲಿ ಮೃತಪಟ್ಟಿದ್ದರು.
ಬಾಲ್ಯದಿಂದಲೇ ಆರೆಸ್ಸೆಸ್ ಸ್ವಯಂಸೇವಕರಾಗಿ ಗುರುತಿಸಿಕೊಂಡಿದ್ದ ಹೊಳ್ಳರು, ಈಗಿನ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಅವರಿಗೆ ಮಾರ್ಗದರ್ಶಕರಾಗಿದ್ದರು. ಅವರ ಮನೆಯಲ್ಲಿಯೇ ಸಂಘದ ಶಿಕ್ಷಣವನ್ನು ನಳಿನ್ ಪಡೆದಿದ್ದರು. ಇತ್ತೀಚೆಗೆ ಗ್ರಾಮ ವಿಕಾಸ ಸಮಿತಿಯ ಮಂಗಳೂರು ವಿಭಾಗ ಸಂಚಾಲಕರಾಗಿ ಬಿ.ಸಿ.ರೋಡ್, ಸುಳ್ಯ, ಪುತ್ತೂರು ಸಹಿತ ಹಲವೆಡೆ ಯುವಕರಿಗೆ ಸ್ವಯಂ ಉದ್ಯೋಗ ತರಬೇತಿ ಆಯೋಜಿಸಿ ಕಾರ್ಯಕರ್ತರ ಪಾಲಿಗೆ ಆಶಾಕಿರಣವಾಗಿದ್ದರು.
Puttur Prominent Rss Leader was killed after a road accident in Bantwal. The deceased has been identified as Venkataramana (60).
07-09-25 07:43 pm
Bangalore Correspondent
Fine, Violation, Home Minister: ಮುಖ್ಯಸ್ಥರಿಗೂ...
07-09-25 10:17 am
Mandya Suicide, Marriage: ಮದುವೆ ಕ್ಯಾನ್ಸಲ್ ಆಗಿ...
07-09-25 10:11 am
Sirsi Airgun, Murder, Crime: ಶಿರಸಿ; ಏರ್ಗನ್ ಗ...
06-09-25 08:28 pm
Prathap Simha, Mysuru Dasara: ದಸರಾ ಕುಸ್ತಿ ; ಬ...
06-09-25 07:26 pm
07-09-25 08:33 pm
HK News Desk
UPI Transaction Limit: ಯುಪಿಐ ಪಾವತಿ ಮಿತಿ ಹೆಚ್ಚ...
06-09-25 10:34 am
ಗಣೇಶ ವಿಸರ್ಜನೆ ಸಡಗರ ಹಿನ್ನೆಲೆ ; ಮುಂಬೈ ಮಹಾನಗರದಲ್...
04-09-25 08:47 pm
ಜಿಎಸ್ಟಿ ತೆರಿಗೆಯಲ್ಲಿ ಭಾರೀ ಪರಿಷ್ಕರಣೆ ; ಕಡೆಗೂ ತೆ...
04-09-25 10:54 am
ತಂದೆ ಸ್ಥಾಪಿಸಿದ ಬಿಆರ್ ಎಸ್ ಪಕ್ಷದಿಂದ ಮಗಳಿಗೆ ಗೇಟ್...
03-09-25 10:04 pm
07-09-25 10:04 pm
Mangalore Correspondent
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಗೆಹರಿಯದ ಕೆಂಪು ಕಲ್ಲು...
07-09-25 02:25 pm
Ullal, Mangalore Police: ಮೊದಲ ಪತ್ನಿಗೆ ಜೀವನಾಂಶ...
06-09-25 10:59 pm
Mangalore, Dharmasthala, Vittal Gowda, Skull:...
06-09-25 10:15 pm
ಗೋಮಾಂಸ ಭಕ್ಷಕರಿಗೆ ರಾಜ್ಯ ಸರ್ಕಾರ ಶಾದಿ ಭಾಗ್ಯ ರೀತಿ...
06-09-25 05:56 pm
07-09-25 03:34 pm
Mangalore Correspondent
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm
Udupi cyber fraud crime; ಷೇರು ಟ್ರೇಡಿಂಗ್ ಹೆಸರಿ...
06-09-25 01:58 pm