ಬ್ರೇಕಿಂಗ್ ನ್ಯೂಸ್
27-12-24 11:02 pm Mangalore Correspondent ಕರಾವಳಿ
ಉಳ್ಳಾಲ, ಡಿ.27: ದೈವದ ನೇಮ ಆಗುತ್ತಿದ್ದಾಗ ಗದ್ದೆಯಲ್ಲಿ ಕಸ-ಕಡ್ಡಿ, ತ್ಯಾಜ್ಯರಾಶಿ ತುಂಬಿದ್ದನ್ನು ಕಂಡು ವೈದ್ಯನಾಥ ದೈವ ಕೋಪಗೊಂಡು ಕಸದ ರಾಶಿಯನ್ನು ತೆಗೆದು ಶುಚಿಗೊಳಿಸದಿದ್ದಲ್ಲಿ ಕೇಡು ಆಗಬಹುದೆಂದು ಕಿಡಿನುಡಿಯಾಡಿದ ಘಟನೆ ಮಂಗಳೂರಿನ ಹೊರವಲಯದ ಕೊಲ್ಯ ಕನೀರುತೋಟ ಎಂಬಲ್ಲಿ ನಡೆದಿದೆ.
ತೊಕ್ಕೊಟ್ಟು ಕುಂಪಲ ಬಳಿಯ ಕನೀರುತೋಟದಲ್ಲಿ ಮಲಯಾಳ ಚಾಮುಂಡಿ ದೈವದ ಕಟ್ಟೆ ಜಾತ್ರೆ ಬುಧವಾರ ನಡೆದಿತ್ತು. ರಾತ್ರಿ ವೈದ್ಯನಾಥ ದೈವದ ನೇಮ ಹಾಗೂ ವಲಸರಿ ಸೇವೆಯಿತ್ತು. ಆವೇಶವಾಗಿ ಅಣಿಯೇರಿ ನೇಮ ನಡೆದು ಇನ್ನೇನು ವಲಸರಿ ಹೊರಡಬೇಕು ಎನ್ನುವಾಗ ವೈದ್ಯನಾಥ ದೈವವು ಆಡಳಿತ ಮಂಡಳಿ ಸದಸ್ಯರ ಬಗ್ಗೆಯೇ ಕೆಂಡಾಮಂಡಲವಾಗಿದೆ.



ನೇಮ ನಡೆಯುವ ಗದ್ದೆಯಲ್ಲಿ ತ್ಯಾಜ್ಯದ ರಾಶಿ ಬಿದ್ದುದನ್ನು ಕಂಡು "ಇದೇನು ವಲಸರಿ ಗದ್ದೆಯೋ, ಸಂತೆಗದ್ದೆಯೋ? ನಾನು ಎಂಜಲು ತುಳಿದು ಹೋಗಬೇಕೇ? ತ್ಯಾಜ್ಯ ತೆಗೆಯದೆ, ದೀಪದ ದಳಿಯಲ್ಲಿ ಇರುವ ಸಂತೆ ತೆಗೆಯದೆ ವಲಸರಿ ಇಳಿಯೋಲ್ಲ. ಹೇಗೆ ಆಗಬೇಕೋ ಹಾಗೆಯೇ ಆಗಬೇಕು. ಹೇಗೋ ಆದರೆ ಆಯ್ತು ಎನ್ನುವುದು ಉಚಿತವಲ್ಲ. ನಾನು ಮಾಯದಲ್ಲಿ ಹೇಗೂ ವಲಸರಿ ಹೋಗುತ್ತೇನೆ. ಎಂಜಲು ತುಳಿದು ಹೋದರೆ ಅದರಿಂದ ಕೇಡುಂಟಾದರೆ ನಿಮಗೆ. ಅದಕ್ಕಾಗಿ ಎಚ್ಚರಿಸುತ್ತೇನೆ ಎಂದು ವೈದ್ಯನಾಥ ದೈವ ಕೋಪಾವೇಶದಲ್ಲಿ ನುಡಿದಿದ್ದು ಇದರ ವಿಡಿಯೋ ವೈರಲ್ ಆಗಿದೆ.
ವಲಸರಿ ಹೋಗುವ ಗದ್ದೆಯಲ್ಲಿ ಐಸ್ ಕ್ರೀಂ ಪ್ಯಾಕೆಟ್ ಇನ್ನಿತರ ಕಸ ಕಡ್ಡಿಗಳು ತುಂಬಿದ್ದು ಅದರ ಮೇಲೆಯೇ ಹೋಗಬೇಕಾದ ಪ್ರಸಂಗ ಬಂದಾಗ ಎಚ್ಚರದ ನುಡಿಯಾಡಿದೆ.
Mangalore Daiva slams at Adminstration members for throwing waste during program at Kolya.
02-04-26 09:31 pm
HK News Staffer
ನಾನು ಮುಖ್ಯಮಂತ್ರಿಯಾಗಿ ಮುಸ್ಲಿಂ ಅಲ್ಪಸಂಖ್ಯಾತ ಮೀಸಲ...
02-04-26 08:07 pm
ತಮಿಳುನಾಡು ಚುನಾವಣೆಗೆ 44 ಮೀಸಲು ಕ್ಷೇತ್ರದಿಂದ ಕ್ರಿ...
02-04-26 08:03 pm
ಸಂಸದ ರಾಘವ್ ಚಡ್ಡಾಗೆ ಆಪ್ ಶಾಕ್; ರಾಜ್ಯಸಭೆ ಉಪ ನಾಯಕ...
02-04-26 07:44 pm
ಆಟವಾಡುತ್ತಿದ್ದ ಮಗು ನೀರಿನ ಬಕೆಟ್ಗೆ ಬಿದ್ದು ಸಾವು;...
02-04-26 03:56 pm
02-04-26 10:24 pm
HK News Staffer
ಇರಾನ್ ಕದನವಿರಾಮ ಕೇಳುತ್ತಿದೆ, ಒಪ್ಪದಿದ್ದರೆ ಶಿಲಾಯು...
01-04-26 11:03 pm
ಇರಾನ್ ಮೇಲೆ ಅಣ್ವಸ್ತ್ರ ದಾಳಿಗೆ ಅಮೆರಿಕ ಸಿದ್ಧತೆ; ವ...
01-04-26 12:46 pm
ಯುದ್ಧ ವಿರಾಮ ಉಲ್ಲಂಘಿಸಿ ಇರಾನ್ ಅಣು ಸ್ಥಾವರಕ್ಕೆ ಬಾ...
31-03-26 11:00 pm
ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ ಸೋದರ ತಾಹಿ...
31-03-26 03:30 pm
02-04-26 02:43 pm
HK News Staffer
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
ಅವಳೇ ಮಗನನ್ನು ವಿಷ ಕೊಟ್ಟು ಕೊಂದಿದ್ದಾಳೆ, ವಿಷಯ ಮುಚ...
31-03-26 06:27 pm
01-04-26 02:54 pm
HK News Staffer
ಕುಂಜತ್ ಬೈಲಿನಲ್ಲಿ ಫಲ್ಗುಣಿ ನದಿಗೆ ಬಿದ್ದು ಇಬ್ಬರು...
01-04-26 02:16 pm
ಜೈಲಿನಲ್ಲಿದ್ದ ಪತಿಯ ನೋಡಲು ಖಾಸಗಿ ಅಂಗದಲ್ಲಿ ಡ್ರಗ್ಸ...
31-03-26 11:11 am
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm