ಬ್ರೇಕಿಂಗ್ ನ್ಯೂಸ್
27-12-24 11:02 pm Mangalore Correspondent ಕರಾವಳಿ
ಉಳ್ಳಾಲ, ಡಿ.27: ದೈವದ ನೇಮ ಆಗುತ್ತಿದ್ದಾಗ ಗದ್ದೆಯಲ್ಲಿ ಕಸ-ಕಡ್ಡಿ, ತ್ಯಾಜ್ಯರಾಶಿ ತುಂಬಿದ್ದನ್ನು ಕಂಡು ವೈದ್ಯನಾಥ ದೈವ ಕೋಪಗೊಂಡು ಕಸದ ರಾಶಿಯನ್ನು ತೆಗೆದು ಶುಚಿಗೊಳಿಸದಿದ್ದಲ್ಲಿ ಕೇಡು ಆಗಬಹುದೆಂದು ಕಿಡಿನುಡಿಯಾಡಿದ ಘಟನೆ ಮಂಗಳೂರಿನ ಹೊರವಲಯದ ಕೊಲ್ಯ ಕನೀರುತೋಟ ಎಂಬಲ್ಲಿ ನಡೆದಿದೆ.
ತೊಕ್ಕೊಟ್ಟು ಕುಂಪಲ ಬಳಿಯ ಕನೀರುತೋಟದಲ್ಲಿ ಮಲಯಾಳ ಚಾಮುಂಡಿ ದೈವದ ಕಟ್ಟೆ ಜಾತ್ರೆ ಬುಧವಾರ ನಡೆದಿತ್ತು. ರಾತ್ರಿ ವೈದ್ಯನಾಥ ದೈವದ ನೇಮ ಹಾಗೂ ವಲಸರಿ ಸೇವೆಯಿತ್ತು. ಆವೇಶವಾಗಿ ಅಣಿಯೇರಿ ನೇಮ ನಡೆದು ಇನ್ನೇನು ವಲಸರಿ ಹೊರಡಬೇಕು ಎನ್ನುವಾಗ ವೈದ್ಯನಾಥ ದೈವವು ಆಡಳಿತ ಮಂಡಳಿ ಸದಸ್ಯರ ಬಗ್ಗೆಯೇ ಕೆಂಡಾಮಂಡಲವಾಗಿದೆ.



ನೇಮ ನಡೆಯುವ ಗದ್ದೆಯಲ್ಲಿ ತ್ಯಾಜ್ಯದ ರಾಶಿ ಬಿದ್ದುದನ್ನು ಕಂಡು "ಇದೇನು ವಲಸರಿ ಗದ್ದೆಯೋ, ಸಂತೆಗದ್ದೆಯೋ? ನಾನು ಎಂಜಲು ತುಳಿದು ಹೋಗಬೇಕೇ? ತ್ಯಾಜ್ಯ ತೆಗೆಯದೆ, ದೀಪದ ದಳಿಯಲ್ಲಿ ಇರುವ ಸಂತೆ ತೆಗೆಯದೆ ವಲಸರಿ ಇಳಿಯೋಲ್ಲ. ಹೇಗೆ ಆಗಬೇಕೋ ಹಾಗೆಯೇ ಆಗಬೇಕು. ಹೇಗೋ ಆದರೆ ಆಯ್ತು ಎನ್ನುವುದು ಉಚಿತವಲ್ಲ. ನಾನು ಮಾಯದಲ್ಲಿ ಹೇಗೂ ವಲಸರಿ ಹೋಗುತ್ತೇನೆ. ಎಂಜಲು ತುಳಿದು ಹೋದರೆ ಅದರಿಂದ ಕೇಡುಂಟಾದರೆ ನಿಮಗೆ. ಅದಕ್ಕಾಗಿ ಎಚ್ಚರಿಸುತ್ತೇನೆ ಎಂದು ವೈದ್ಯನಾಥ ದೈವ ಕೋಪಾವೇಶದಲ್ಲಿ ನುಡಿದಿದ್ದು ಇದರ ವಿಡಿಯೋ ವೈರಲ್ ಆಗಿದೆ.
ವಲಸರಿ ಹೋಗುವ ಗದ್ದೆಯಲ್ಲಿ ಐಸ್ ಕ್ರೀಂ ಪ್ಯಾಕೆಟ್ ಇನ್ನಿತರ ಕಸ ಕಡ್ಡಿಗಳು ತುಂಬಿದ್ದು ಅದರ ಮೇಲೆಯೇ ಹೋಗಬೇಕಾದ ಪ್ರಸಂಗ ಬಂದಾಗ ಎಚ್ಚರದ ನುಡಿಯಾಡಿದೆ.
Mangalore Daiva slams at Adminstration members for throwing waste during program at Kolya.
16-01-26 09:38 pm
Bangalore Correspondent
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
ಕೆಲಸದ ಒತ್ತಡ ; ಮಕ್ಕಳಿಗೆ ಪಾಠ ಮಾಡಿ ಶಾಲಾ ಕೊಠಡಿಯಲ್...
15-01-26 05:56 pm
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
16-01-26 06:33 pm
HK News Desk
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
16-01-26 10:28 pm
Mangalore Correspondent
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
ಡಿಮಾರ್ಟ್ ಶಾಪಿಂಗ್ ಮಾಲ್ ನಲ್ಲಿ ಉದ್ಯೋಗಾವಕಾಶ ಜಾಹಿರ...
16-01-26 12:31 pm
ಲಕ್ಕಿ ಸ್ಕೀಮ್ ಕಂಪೆನಿಗಳಿಗೆ ಬೀಗ ಜಡಿಯಿರಿ ; ನೂರಕ್ಕ...
15-01-26 10:24 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm